Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ಕಡಿಮೆ ಅಂತರದಲ್ಲಿ ವಿಮಾನ ಹಾರಾಟ: ಮುಂಡರಗಿ ತಾಲೂಕಿನ ಗ್ರಾಮಸ್ಥರಲ್ಲಿ ಆತಂಕ

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ತುಂಗಭದ್ರಾ ನದಿಯ ಪಾತ್ರದಲ್ಲಿ ವಿಮಾನವೊಂದು ಅತಿ ಕಡಿಮೆ ಅಂತರದಲ್ಲಿ ಹಾರಾಟ ನಡೆಸಿದ್ದು, ಆತಂಕ ಸೃಷ್ಟಿ ಮಾಡಿದೆ.

ಅತಿ ಕಡಿಮೆ ಅಂತರದಲ್ಲಿ ವಿಮಾನ ಹಾರಾಟ: ಮುಂಡರಗಿ ತಾಲೂಕಿನ ಗ್ರಾಮಸ್ಥರಲ್ಲಿ ಆತಂಕ
ಕಡಿಮೆ ಅಂತರದಲ್ಲಿ ಹಾರಾಡಿದ ವಿಮಾನ
Follow us
ವಿವೇಕ ಬಿರಾದಾರ
|

Updated on:May 17, 2023 | 1:53 PM

ಗದಗ: ಜಿಲ್ಲೆ ಮುಂಡರಗಿ (Mundaragi) ತಾಲೂಕಿನ ತುಂಗಭದ್ರಾ (Tungabadra River) ನದಿಯ ಪಾತ್ರದಲ್ಲಿ ವಿಮಾನವೊಂದು (Airplane) ಅತಿ ಕಡಿಮೆ ಅಂತರದಲ್ಲಿ ಹಾರಾಟ ನಡೆಸಿದ್ದು, ಆತಂಕ ಸೃಷ್ಟಿ ಮಾಡಿದೆ. ಕಳೆದ 2-3 ದಿನಗಳಿಂದ ವಿಮಾನ ಹಾರಾಟ ನಡೆಸಿದ್ದು, ಮುಂಡರಗಿ ತಾಲೂಕಿನ ಶೀರನಹಳ್ಳಿ, ಗುಮ್ಮಗೋಳ ಹಲವು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಅತಿ ಕಡಿಮೆ ಅಂತರದಿಂದ ವಿಮಾನ ಹಾರಾಟದಿಂದ ರೈತರು ಜಮೀನಿನಲ್ಲಿ ಕೆಲಸ ಮಾಡಲು ಭಯ ಪಡುತ್ತಿದ್ದಾರೆ. ಇನ್ನು ವಿಮಾನ ಯಾಕೆ ಕಡಿಮೆ ಅಂತರದಲ್ಲಿ ನಮ್ಮ ಗ್ರಾಮಗಳ ಮೇಲೆ ಹಾರಾಟ ಮಾಡುತ್ತಿದೆ ಎಂದು ಜನರು ಜಿಲ್ಲಾಡಳಿತಕ್ಕೆ ಪ್ರಶ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Wed, 17 May 23

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!