AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಜಿಮ್ಸ್​ ಆಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವ: ಸ್ನಾನಕ್ಕೆ ಬಿಸಿ ನೀರಿಲ್ಲದೆ ಪರದಾಡುತ್ತಿರುವ ಬಾಣಂತಿಯರು

ಗದಗ ಜಿಲ್ಲಾ ಆಸ್ಪತ್ರೆ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುತ್ತದೆ. ಇದೀಗ ಜಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಬಾಣಂತಿಯರಿಗೆ ಸ್ನಾನಕ್ಕೆ ಬಿಸಿ ನೀರು ಕೊಟ್ಟಿಲ್ಲವೆಂದು ಬಾಣಂತಿಯರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

TV9 Web
| Edited By: ವಿವೇಕ ಬಿರಾದಾರ|

Updated on:Jan 12, 2024 | 9:20 AM

Share

ಗದಗ, ಜನವರಿ 12: ಗದಗ (Gadag) ಜಿಲ್ಲಾ ಆಸ್ಪತ್ರೆ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುತ್ತದೆ. ಇದೀಗ ಜಿಮ್ಸ್ ಆಸ್ಪತ್ರೆಯ (Gims Hospital) ಸಿಬ್ಬಂದಿ, ಬಾಣಂತಿಯರಿಗೆ ಸ್ನಾನಕ್ಕೆ ಬಿಸಿ ನೀರು (Hot Water) ಕೊಟ್ಟಿಲ್ಲವೆಂದು ಬಾಣಂತಿಯರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಸ್ನಾನಕ್ಕೆ ಬಿಸಿ ನೀರು ನೀಡದ ಹಿನ್ನೆಲೆಯಲ್ಲಿ ಬಾಣಂತಿಯರ ಸಂಬಂಧಿಕರು ಹಣ ಕೊಟ್ಟು ಹೊಟೇಲ್​ಗಳಿಂದ ಬಿಸಿ ನೀರು ತರುತ್ತಿದ್ದಾರೆ. ಸರ್ಕಾರ ಕೋಟ್ಯಾಂತರ ರೂಪಾಯಿ ಅನುದಾನ‌ ನೀಡಿದರೂ ರೋಗಿಗಳಿಗೆ ಸೌಲಭ್ಯ ಸಿಗುತ್ತಿಲ್ಲ. ಬಿಸಿ ನೀರು ಸ್ನಾನ ಮಾಡದಿದ್ದರೇ ಬಾಣಂತಿಯರ ಮೈ ಬಿಗಿದು ಜೀವಕ್ಕೆ ತೊಂದರೆಯಾಗುತ್ತೆ ಅಂತ ಸಂಬಂಧಿಕರು ಕಣ್ಣೀರು ಹಾಕಿದ್ದಾರೆ.

ಇನ್ನು ಕುಡಿಯುವ ನೀರಿಗೂ ರೋಗಿಗಳು ಪರದಾಡುತ್ತಿದ್ದಾರೆ. ಕುಡಿಯುವ ನೀರಿಗಾಗಿ ರೋಗಿಗಳ ಸಂಬಂಧಿಕರು 3, 4, 5 ಅಂತಸ್ಥಿನಿಂದ ಕೆಳಗೆ ಇಳಿದು ಬಂದು ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರು ತುಂಬಿಕೊಂಡು ಹೋಗಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:15 am, Fri, 12 January 24

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು