AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಟುಂಬಿಕ ಕಲಹ ಶಂಕೆ: ವಿಷ ಸೇವಿಸಿ ಅಕ್ಕ-ತಮ್ಮ ಆತ್ಮಹತ್ಯೆ

ಗದಗ: ಕೌಟುಂಬಿಕ ಕಲಹ ಶಂಕೆ ಹಿನ್ನೆಲೆಯಲ್ಲಿ ವಿಷ ಸೇವಿಸಿ ಅಕ್ಕ-ತಮ್ಮ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ರಿಂಗ್ ರೋಡ್ ಬಳಿ ನಡೆದಿದೆ. ಅಕ್ಕ ಅನಸೂಯಾ ತುಬಾಕಿ(38), ತಮ್ಮ ಈರಣ್ಣ ಗಂಟಿ(35) ಮೃತರು. ರಿಂಗ್ ರೋಡ್ ಬಳಿಯ ಮುಂಡರಗಿ ರಸ್ತೆಯ ಜಮೀನಿನಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಎರಡು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜಮೀನು ಮಾಲೀಕರು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಡಿವೈಎಸ್​ಪಿ ಪ್ರಲ್ಹಾದ್, ಪಿಎಸ್ಐ ಎಂ.ಜಿ.ಕುಲಕರ್ಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೌಟುಂಬಿಕ ಕಲಹ ಶಂಕೆ: ವಿಷ ಸೇವಿಸಿ ಅಕ್ಕ-ತಮ್ಮ ಆತ್ಮಹತ್ಯೆ
ಸಾಧು ಶ್ರೀನಾಥ್​
|

Updated on:Jan 08, 2020 | 11:25 AM

Share

ಗದಗ: ಕೌಟುಂಬಿಕ ಕಲಹ ಶಂಕೆ ಹಿನ್ನೆಲೆಯಲ್ಲಿ ವಿಷ ಸೇವಿಸಿ ಅಕ್ಕ-ತಮ್ಮ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ರಿಂಗ್ ರೋಡ್ ಬಳಿ ನಡೆದಿದೆ. ಅಕ್ಕ ಅನಸೂಯಾ ತುಬಾಕಿ(38), ತಮ್ಮ ಈರಣ್ಣ ಗಂಟಿ(35) ಮೃತರು.

ರಿಂಗ್ ರೋಡ್ ಬಳಿಯ ಮುಂಡರಗಿ ರಸ್ತೆಯ ಜಮೀನಿನಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಎರಡು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜಮೀನು ಮಾಲೀಕರು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಡಿವೈಎಸ್​ಪಿ ಪ್ರಲ್ಹಾದ್, ಪಿಎಸ್ಐ ಎಂ.ಜಿ.ಕುಲಕರ್ಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 11:44 am, Tue, 7 January 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ