AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ 15ಕ್ಕೂ ಹೆಚ್ಚು ಮಕ್ಕಳಲ್ಲಿ ಪೋಸ್ಟ್ ಕೋವಿಡ್ ಲಕ್ಷಣಗಳು ಪತ್ತೆ, ಆತಂಕ

ಹೊಸ ಕೋವಿಡ್ ಪ್ರಭೇದದ ನಡುವೆಯೂ ಪೋಸ್ಟ್ ಕೋವಿಡ್ ಲಕ್ಷಣ ಮಕ್ಕಳಲ್ಲಿ ಕಂಡುಬರುತ್ತಿರುವುದು ಜಿಲ್ಲೆಯ ಮಕ್ಕಳ ತಜ್ಞರನ್ನೂ ಆತಂಕಗೊಳಿಸಿದೆ. 15 ಮಕ್ಕಳಲ್ಲಿ ಪೋಸ್ಟ್ ಕೋವಿಡ್ ಲಕ್ಷಣ ಕಂಡುಬಂದಿದ್ದು ಕೆಲವು ಮಕ್ಕಳ ಪರಿಸ್ಥಿತಿ ಗಂಭೀರವಾಗಿದೆ.

ಗದಗದಲ್ಲಿ 15ಕ್ಕೂ ಹೆಚ್ಚು ಮಕ್ಕಳಲ್ಲಿ ಪೋಸ್ಟ್ ಕೋವಿಡ್ ಲಕ್ಷಣಗಳು ಪತ್ತೆ, ಆತಂಕ
ಪ್ರಾತಿನಿಧಿಕ ಚಿತ್ರ
shruti hegde
|

Updated on:Dec 30, 2020 | 10:05 AM

Share

ಗದಗ: ಹೊಸ ಕೋವಿಡ್ ಪ್ರಭೇದದ ನಡುವೆಯೂ ಪೋಸ್ಟ್ ಕೋವಿಡ್ ಲಕ್ಷಣಗಳು ಮಕ್ಕಳಲ್ಲಿ ಕಂಡುಬರುತ್ತಿರುವುದು ಜಿಲ್ಲೆಯ ಮಕ್ಕಳ ತಜ್ಞರನ್ನೂ ಆತಂಕಗೊಳಿಸಿದೆ. 15 ಮಕ್ಕಳಲ್ಲಿ ಪೋಸ್ಟ್ ಕೋವಿಡ್ ಲಕ್ಷಣ ಕಂಡುಬಂದಿದ್ದು ಕೆಲವು ಮಕ್ಕಳ ಪರಿಸ್ಥಿತಿ ಗಂಭೀರವಾಗಿದೆ ಎಂದು ಮಕ್ಕಳ ತಜ್ಞ ಡಾ ಜಯರಾಜ್ ಪಾಟೀಲ್ ಟಿವಿ9 ಕನ್ನಡಕ್ಕೆ ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಮಕ್ಕಳಲ್ಲಿ ಪೋಸ್ಟ್ ಕೋವಿಡ್ ಲಕ್ಷಣಗಳು ಬಂದಿರುವುದು ಜನರಿಗೆ ಆತಂಕ ಮೂಡಿಸುತ್ತಿದೆ. ಮಕ್ಕಳಿಗೆ ಗೊತ್ತಾಗದ ರೀತಿಯಲ್ಲಿ ಪೋಸ್ಟ್ ಕೋವಿಡ್​ ಬಂದು ಹೋಗಿದ್ದು, ಈಗ ವ್ಯತಿರಿಕ್ತ ಪರಿಣಾಮ ಬೀರುತ್ತಿರುವುದು ಎಲ್ಲರನ್ನು ಬೆಚ್ಚಿ ಬೀಳಿಸುವಂತಿದೆ ಎಂದು ಹೇಳಿದ್ದಾರೆ.

15ಕ್ಕೂ ಹೆಚ್ಚು ಮಕ್ಕಳಿಗೆ ಪೋಸ್ಟ್ ಕೋವಿಡ್ ಪತ್ತೆಯಾಗಿದೆ. ವಿಪರೀತ ಜ್ವರ, ಮೈ ಎಲ್ಲ ಕೆಂಪಗಾಗೋದು, ಅತಿಯಾದ ಹೊಟ್ಟೆ ನೋವಿನಂತಹ ಲಕ್ಷಣಗಳು ಕಂಡು ಬರುತ್ತಿವೆ. ಮಕ್ಕಳ IGG ಟೆಸ್ಟ್ ರಿಪೋರ್ಟ್‌ನಲ್ಲಿ ಪಾಸಿಟಿವ್ ವರದಿ ಬಂದಿದೆ. ಇದರಲ್ಲಿ, ಕೆಲ ಮಕ್ಕಳ ಪರಿಸ್ಥಿತಿ ಗಂಭೀರವಾಗಿದೆ. ಇದು ತಜ್ಞರನ್ನೇ ಬಿಚ್ಚಿ ಬೀಳಿಸುವಂತಿದೆ ಎಂದು ಚಿಕ್ಕ ಮಕ್ಕಳ ತಜ್ಞ ಡಾ. ಜಯರಾಜ್  ಹೇಳಿದ್ದಾರೆ.

ಮಕ್ಕಳಲ್ಲಿ ಕೊರೊನಾ ವಿರುದ್ಧ ಹೋರಾಡುವ ಶಕ್ತಿ ಪತ್ತೆ!

Published On - 9:56 am, Wed, 30 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!