AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ 15ಕ್ಕೂ ಹೆಚ್ಚು ಮಕ್ಕಳಲ್ಲಿ ಪೋಸ್ಟ್ ಕೋವಿಡ್ ಲಕ್ಷಣಗಳು ಪತ್ತೆ, ಆತಂಕ

ಹೊಸ ಕೋವಿಡ್ ಪ್ರಭೇದದ ನಡುವೆಯೂ ಪೋಸ್ಟ್ ಕೋವಿಡ್ ಲಕ್ಷಣ ಮಕ್ಕಳಲ್ಲಿ ಕಂಡುಬರುತ್ತಿರುವುದು ಜಿಲ್ಲೆಯ ಮಕ್ಕಳ ತಜ್ಞರನ್ನೂ ಆತಂಕಗೊಳಿಸಿದೆ. 15 ಮಕ್ಕಳಲ್ಲಿ ಪೋಸ್ಟ್ ಕೋವಿಡ್ ಲಕ್ಷಣ ಕಂಡುಬಂದಿದ್ದು ಕೆಲವು ಮಕ್ಕಳ ಪರಿಸ್ಥಿತಿ ಗಂಭೀರವಾಗಿದೆ.

ಗದಗದಲ್ಲಿ 15ಕ್ಕೂ ಹೆಚ್ಚು ಮಕ್ಕಳಲ್ಲಿ ಪೋಸ್ಟ್ ಕೋವಿಡ್ ಲಕ್ಷಣಗಳು ಪತ್ತೆ, ಆತಂಕ
ಪ್ರಾತಿನಿಧಿಕ ಚಿತ್ರ
shruti hegde
|

Updated on:Dec 30, 2020 | 10:05 AM

Share

ಗದಗ: ಹೊಸ ಕೋವಿಡ್ ಪ್ರಭೇದದ ನಡುವೆಯೂ ಪೋಸ್ಟ್ ಕೋವಿಡ್ ಲಕ್ಷಣಗಳು ಮಕ್ಕಳಲ್ಲಿ ಕಂಡುಬರುತ್ತಿರುವುದು ಜಿಲ್ಲೆಯ ಮಕ್ಕಳ ತಜ್ಞರನ್ನೂ ಆತಂಕಗೊಳಿಸಿದೆ. 15 ಮಕ್ಕಳಲ್ಲಿ ಪೋಸ್ಟ್ ಕೋವಿಡ್ ಲಕ್ಷಣ ಕಂಡುಬಂದಿದ್ದು ಕೆಲವು ಮಕ್ಕಳ ಪರಿಸ್ಥಿತಿ ಗಂಭೀರವಾಗಿದೆ ಎಂದು ಮಕ್ಕಳ ತಜ್ಞ ಡಾ ಜಯರಾಜ್ ಪಾಟೀಲ್ ಟಿವಿ9 ಕನ್ನಡಕ್ಕೆ ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಮಕ್ಕಳಲ್ಲಿ ಪೋಸ್ಟ್ ಕೋವಿಡ್ ಲಕ್ಷಣಗಳು ಬಂದಿರುವುದು ಜನರಿಗೆ ಆತಂಕ ಮೂಡಿಸುತ್ತಿದೆ. ಮಕ್ಕಳಿಗೆ ಗೊತ್ತಾಗದ ರೀತಿಯಲ್ಲಿ ಪೋಸ್ಟ್ ಕೋವಿಡ್​ ಬಂದು ಹೋಗಿದ್ದು, ಈಗ ವ್ಯತಿರಿಕ್ತ ಪರಿಣಾಮ ಬೀರುತ್ತಿರುವುದು ಎಲ್ಲರನ್ನು ಬೆಚ್ಚಿ ಬೀಳಿಸುವಂತಿದೆ ಎಂದು ಹೇಳಿದ್ದಾರೆ.

15ಕ್ಕೂ ಹೆಚ್ಚು ಮಕ್ಕಳಿಗೆ ಪೋಸ್ಟ್ ಕೋವಿಡ್ ಪತ್ತೆಯಾಗಿದೆ. ವಿಪರೀತ ಜ್ವರ, ಮೈ ಎಲ್ಲ ಕೆಂಪಗಾಗೋದು, ಅತಿಯಾದ ಹೊಟ್ಟೆ ನೋವಿನಂತಹ ಲಕ್ಷಣಗಳು ಕಂಡು ಬರುತ್ತಿವೆ. ಮಕ್ಕಳ IGG ಟೆಸ್ಟ್ ರಿಪೋರ್ಟ್‌ನಲ್ಲಿ ಪಾಸಿಟಿವ್ ವರದಿ ಬಂದಿದೆ. ಇದರಲ್ಲಿ, ಕೆಲ ಮಕ್ಕಳ ಪರಿಸ್ಥಿತಿ ಗಂಭೀರವಾಗಿದೆ. ಇದು ತಜ್ಞರನ್ನೇ ಬಿಚ್ಚಿ ಬೀಳಿಸುವಂತಿದೆ ಎಂದು ಚಿಕ್ಕ ಮಕ್ಕಳ ತಜ್ಞ ಡಾ. ಜಯರಾಜ್  ಹೇಳಿದ್ದಾರೆ.

ಮಕ್ಕಳಲ್ಲಿ ಕೊರೊನಾ ವಿರುದ್ಧ ಹೋರಾಡುವ ಶಕ್ತಿ ಪತ್ತೆ!

Published On - 9:56 am, Wed, 30 December 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!