AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ 15ಕ್ಕೂ ಹೆಚ್ಚು ಮಕ್ಕಳಲ್ಲಿ ಪೋಸ್ಟ್ ಕೋವಿಡ್ ಲಕ್ಷಣಗಳು ಪತ್ತೆ, ಆತಂಕ

ಹೊಸ ಕೋವಿಡ್ ಪ್ರಭೇದದ ನಡುವೆಯೂ ಪೋಸ್ಟ್ ಕೋವಿಡ್ ಲಕ್ಷಣ ಮಕ್ಕಳಲ್ಲಿ ಕಂಡುಬರುತ್ತಿರುವುದು ಜಿಲ್ಲೆಯ ಮಕ್ಕಳ ತಜ್ಞರನ್ನೂ ಆತಂಕಗೊಳಿಸಿದೆ. 15 ಮಕ್ಕಳಲ್ಲಿ ಪೋಸ್ಟ್ ಕೋವಿಡ್ ಲಕ್ಷಣ ಕಂಡುಬಂದಿದ್ದು ಕೆಲವು ಮಕ್ಕಳ ಪರಿಸ್ಥಿತಿ ಗಂಭೀರವಾಗಿದೆ.

ಗದಗದಲ್ಲಿ 15ಕ್ಕೂ ಹೆಚ್ಚು ಮಕ್ಕಳಲ್ಲಿ ಪೋಸ್ಟ್ ಕೋವಿಡ್ ಲಕ್ಷಣಗಳು ಪತ್ತೆ, ಆತಂಕ
ಪ್ರಾತಿನಿಧಿಕ ಚಿತ್ರ
shruti hegde
|

Updated on:Dec 30, 2020 | 10:05 AM

Share

ಗದಗ: ಹೊಸ ಕೋವಿಡ್ ಪ್ರಭೇದದ ನಡುವೆಯೂ ಪೋಸ್ಟ್ ಕೋವಿಡ್ ಲಕ್ಷಣಗಳು ಮಕ್ಕಳಲ್ಲಿ ಕಂಡುಬರುತ್ತಿರುವುದು ಜಿಲ್ಲೆಯ ಮಕ್ಕಳ ತಜ್ಞರನ್ನೂ ಆತಂಕಗೊಳಿಸಿದೆ. 15 ಮಕ್ಕಳಲ್ಲಿ ಪೋಸ್ಟ್ ಕೋವಿಡ್ ಲಕ್ಷಣ ಕಂಡುಬಂದಿದ್ದು ಕೆಲವು ಮಕ್ಕಳ ಪರಿಸ್ಥಿತಿ ಗಂಭೀರವಾಗಿದೆ ಎಂದು ಮಕ್ಕಳ ತಜ್ಞ ಡಾ ಜಯರಾಜ್ ಪಾಟೀಲ್ ಟಿವಿ9 ಕನ್ನಡಕ್ಕೆ ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಮಕ್ಕಳಲ್ಲಿ ಪೋಸ್ಟ್ ಕೋವಿಡ್ ಲಕ್ಷಣಗಳು ಬಂದಿರುವುದು ಜನರಿಗೆ ಆತಂಕ ಮೂಡಿಸುತ್ತಿದೆ. ಮಕ್ಕಳಿಗೆ ಗೊತ್ತಾಗದ ರೀತಿಯಲ್ಲಿ ಪೋಸ್ಟ್ ಕೋವಿಡ್​ ಬಂದು ಹೋಗಿದ್ದು, ಈಗ ವ್ಯತಿರಿಕ್ತ ಪರಿಣಾಮ ಬೀರುತ್ತಿರುವುದು ಎಲ್ಲರನ್ನು ಬೆಚ್ಚಿ ಬೀಳಿಸುವಂತಿದೆ ಎಂದು ಹೇಳಿದ್ದಾರೆ.

15ಕ್ಕೂ ಹೆಚ್ಚು ಮಕ್ಕಳಿಗೆ ಪೋಸ್ಟ್ ಕೋವಿಡ್ ಪತ್ತೆಯಾಗಿದೆ. ವಿಪರೀತ ಜ್ವರ, ಮೈ ಎಲ್ಲ ಕೆಂಪಗಾಗೋದು, ಅತಿಯಾದ ಹೊಟ್ಟೆ ನೋವಿನಂತಹ ಲಕ್ಷಣಗಳು ಕಂಡು ಬರುತ್ತಿವೆ. ಮಕ್ಕಳ IGG ಟೆಸ್ಟ್ ರಿಪೋರ್ಟ್‌ನಲ್ಲಿ ಪಾಸಿಟಿವ್ ವರದಿ ಬಂದಿದೆ. ಇದರಲ್ಲಿ, ಕೆಲ ಮಕ್ಕಳ ಪರಿಸ್ಥಿತಿ ಗಂಭೀರವಾಗಿದೆ. ಇದು ತಜ್ಞರನ್ನೇ ಬಿಚ್ಚಿ ಬೀಳಿಸುವಂತಿದೆ ಎಂದು ಚಿಕ್ಕ ಮಕ್ಕಳ ತಜ್ಞ ಡಾ. ಜಯರಾಜ್  ಹೇಳಿದ್ದಾರೆ.

ಮಕ್ಕಳಲ್ಲಿ ಕೊರೊನಾ ವಿರುದ್ಧ ಹೋರಾಡುವ ಶಕ್ತಿ ಪತ್ತೆ!

Published On - 9:56 am, Wed, 30 December 20

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ