Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ 15ಕ್ಕೂ ಹೆಚ್ಚು ಮಕ್ಕಳಲ್ಲಿ ಪೋಸ್ಟ್ ಕೋವಿಡ್ ಲಕ್ಷಣಗಳು ಪತ್ತೆ, ಆತಂಕ

ಹೊಸ ಕೋವಿಡ್ ಪ್ರಭೇದದ ನಡುವೆಯೂ ಪೋಸ್ಟ್ ಕೋವಿಡ್ ಲಕ್ಷಣ ಮಕ್ಕಳಲ್ಲಿ ಕಂಡುಬರುತ್ತಿರುವುದು ಜಿಲ್ಲೆಯ ಮಕ್ಕಳ ತಜ್ಞರನ್ನೂ ಆತಂಕಗೊಳಿಸಿದೆ. 15 ಮಕ್ಕಳಲ್ಲಿ ಪೋಸ್ಟ್ ಕೋವಿಡ್ ಲಕ್ಷಣ ಕಂಡುಬಂದಿದ್ದು ಕೆಲವು ಮಕ್ಕಳ ಪರಿಸ್ಥಿತಿ ಗಂಭೀರವಾಗಿದೆ.

ಗದಗದಲ್ಲಿ 15ಕ್ಕೂ ಹೆಚ್ಚು ಮಕ್ಕಳಲ್ಲಿ ಪೋಸ್ಟ್ ಕೋವಿಡ್ ಲಕ್ಷಣಗಳು ಪತ್ತೆ, ಆತಂಕ
ಪ್ರಾತಿನಿಧಿಕ ಚಿತ್ರ
Follow us
shruti hegde
|

Updated on:Dec 30, 2020 | 10:05 AM

ಗದಗ: ಹೊಸ ಕೋವಿಡ್ ಪ್ರಭೇದದ ನಡುವೆಯೂ ಪೋಸ್ಟ್ ಕೋವಿಡ್ ಲಕ್ಷಣಗಳು ಮಕ್ಕಳಲ್ಲಿ ಕಂಡುಬರುತ್ತಿರುವುದು ಜಿಲ್ಲೆಯ ಮಕ್ಕಳ ತಜ್ಞರನ್ನೂ ಆತಂಕಗೊಳಿಸಿದೆ. 15 ಮಕ್ಕಳಲ್ಲಿ ಪೋಸ್ಟ್ ಕೋವಿಡ್ ಲಕ್ಷಣ ಕಂಡುಬಂದಿದ್ದು ಕೆಲವು ಮಕ್ಕಳ ಪರಿಸ್ಥಿತಿ ಗಂಭೀರವಾಗಿದೆ ಎಂದು ಮಕ್ಕಳ ತಜ್ಞ ಡಾ ಜಯರಾಜ್ ಪಾಟೀಲ್ ಟಿವಿ9 ಕನ್ನಡಕ್ಕೆ ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಮಕ್ಕಳಲ್ಲಿ ಪೋಸ್ಟ್ ಕೋವಿಡ್ ಲಕ್ಷಣಗಳು ಬಂದಿರುವುದು ಜನರಿಗೆ ಆತಂಕ ಮೂಡಿಸುತ್ತಿದೆ. ಮಕ್ಕಳಿಗೆ ಗೊತ್ತಾಗದ ರೀತಿಯಲ್ಲಿ ಪೋಸ್ಟ್ ಕೋವಿಡ್​ ಬಂದು ಹೋಗಿದ್ದು, ಈಗ ವ್ಯತಿರಿಕ್ತ ಪರಿಣಾಮ ಬೀರುತ್ತಿರುವುದು ಎಲ್ಲರನ್ನು ಬೆಚ್ಚಿ ಬೀಳಿಸುವಂತಿದೆ ಎಂದು ಹೇಳಿದ್ದಾರೆ.

15ಕ್ಕೂ ಹೆಚ್ಚು ಮಕ್ಕಳಿಗೆ ಪೋಸ್ಟ್ ಕೋವಿಡ್ ಪತ್ತೆಯಾಗಿದೆ. ವಿಪರೀತ ಜ್ವರ, ಮೈ ಎಲ್ಲ ಕೆಂಪಗಾಗೋದು, ಅತಿಯಾದ ಹೊಟ್ಟೆ ನೋವಿನಂತಹ ಲಕ್ಷಣಗಳು ಕಂಡು ಬರುತ್ತಿವೆ. ಮಕ್ಕಳ IGG ಟೆಸ್ಟ್ ರಿಪೋರ್ಟ್‌ನಲ್ಲಿ ಪಾಸಿಟಿವ್ ವರದಿ ಬಂದಿದೆ. ಇದರಲ್ಲಿ, ಕೆಲ ಮಕ್ಕಳ ಪರಿಸ್ಥಿತಿ ಗಂಭೀರವಾಗಿದೆ. ಇದು ತಜ್ಞರನ್ನೇ ಬಿಚ್ಚಿ ಬೀಳಿಸುವಂತಿದೆ ಎಂದು ಚಿಕ್ಕ ಮಕ್ಕಳ ತಜ್ಞ ಡಾ. ಜಯರಾಜ್  ಹೇಳಿದ್ದಾರೆ.

ಮಕ್ಕಳಲ್ಲಿ ಕೊರೊನಾ ವಿರುದ್ಧ ಹೋರಾಡುವ ಶಕ್ತಿ ಪತ್ತೆ!

Published On - 9:56 am, Wed, 30 December 20

VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ