AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಶೂ ಧರಿಸಿ ಧ್ವಜಾರೋಹಣ ಮಾಡಿದ ಅಬಕಾರಿ ಅಧಿಕಾರಿಗಳು

ಮುಂಡರಗಿ ಪಟ್ಟಣದ ಅಬಕಾರಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಆದರೆ, ಅಧಿಕಾರಿಗಳು ಶೂ ಧರಿಸಿಕೊಂಡೇ ಧ್ವಜಾರೋಹಣ ಮಾಡಿ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆ. ಅಲ್ಲದೆ, ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟಿಲ್ಲ ಎಂದು ದಲಿತ ಸಂಘಟನೆ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಗದಗ: ಶೂ ಧರಿಸಿ ಧ್ವಜಾರೋಹಣ ಮಾಡಿದ ಅಬಕಾರಿ ಅಧಿಕಾರಿಗಳು
ಶೂ ಧರಿಸಿ ಧ್ವಜಾರೋಹಣ ಮಾಡಿದ ಅಬಕಾರಿ ಅಧಿಕಾರಿಗಳು
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Aug 15, 2023 | 3:53 PM

Share

ಗದಗ, ಆಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆ (Independence Day) ವೇಳೆ ಅಧಿಕಾರಿಗಳು ಶೂ ಧರಿಸಿಕೊಂಡೇ ಧ್ವಜಾರೋಹಣ ನಡೆಸುವ ಮೂಲಕ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ ಘಟನೆ ಜಿಲ್ಲೆಯ ಮುಂಡರಗಿ ಪಟ್ಟಣದ ಅಬಕಾರಿ ಕಚೇರಿಯಲ್ಲಿ ನಡೆದಿದೆ. ಈ ಯಡವಟ್ಟಿನ ನಡುವೆ, ಆಚರಣೆ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟಿಲ್ಲ ಎಂದು ದಲಿತ ಸಂಘಟನೆಗಳ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಕೇವಲ ಮಹಾತ್ಮ ಗಾಂಧಿ ಪೋಟೋ ಇಟ್ಟು, ಅಂಬೇಡ್ಕರ್ ಅವರ ಭಾವಚಿತ್ರ ಇಡದೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿರುವುದು ದಲಿತ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಶೂ ಧರಿಸಿ ಧ್ವಜಾರೋಹಣ ನಡೆಸಿದ್ದನ್ನೂ ಟೀಕಿಸಿದ್ದಾರೆ.

ಇದನ್ನೂ ಓದಿ: Independence Day 2023: ತಮಿಳುನಾಡು; ನೀರಿನಾಳದೊಳಗೆ ತ್ರಿವರ್ಣ ಧ್ವಜಾರೋಹಣ; ಹೆಮ್ಮೆಪಟ್ಟ ನೆಟ್ಟಿಗರು

ತಪ್ಪೊಪ್ಪಿಕೊಂಡ ಗದಗ ಸಾರಿಗೆ ವಿಭಾಗದ ಜಿಲ್ಲಾಧಿಕಾರಿ

ಮುಳಗುಂದ ನಾಕಾ ಬಳಿ ಇರುವ ಕೆಎಸ್​ಆರ್​ಟಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಬೇಡ್ಕರ್ ಫೋಟೋ ಇಡದೇ ಸ್ವಾತಂತ್ರ್ಯ ದಿನಾಚರಣೆ ನಡೆಸಿರುವುದನ್ನು ಖಂಡಿಸಿದ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದವು. ವಿವಾದದ ಬಳಿಕ ಎಚ್ಚೆತ್ತ ದಲಿತ ಪರ ಸಂಘಟನೆಗಳ ಕ್ಷಮೆ ಕೇಳಿದ ಗದಗ ಸಾರಿಗೆ ವಿಭಾಗದ ಜಿಲ್ಲಾಧಿಕಾರಿ ಶೀನಯ್ಯ, ಅಚಾತುರ್ಯದಿಂದ ಆದ ಘಟನೆಗೆ ಕ್ಷಮೆ ಕೇಳಿದರು. ನಂತರ, ಅಂಬೇಡ್ಕರ್ ಅವರ ಭಾವಚಿತ್ರ ಇರಿಸಿ ಸಂವಿಧಾನ ಪೀಠಿಕೆ ಓದುವ ಮೂಲಕ ಪ್ರಕರಣಕ್ಕೆ ತೆರೆ ಎಳೆದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!