AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣು

Crime News: 2 ವರ್ಷಗಳ ಹಿಂದೆ ಮದುವೆಯಾಗಿದ್ದ ಸುಧಾ, ಮಲ್ಲಪ್ಪ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ಕೌಟುಂಬಿಕ ಕಲಹದಿಂದ ಪತ್ನಿ, ಮಗು ಕೊಂದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಗಜೇಂದ್ರಗಡ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಗದಗ: ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣು
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on: Nov 03, 2021 | 10:54 PM

Share

ಗದಗ: ಪತ್ನಿ, ಮಗುವನ್ನು ಕೊಂದು ಪತಿಯೂ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡದ ಜಮೀನಿನಲ್ಲಿದ್ದ ಮನೆಯಲ್ಲಿ ನಡೆದಿದೆ. ಪತ್ನಿ ಮೊದಲು ಪತ್ನಿ ಸುಧಾ (24) ಹಾಗೂ 3 ತಿಂಗಳ ಮಗುವನ್ನು ಕೊಲೆ ಮಾಡಲಾಗಿದೆ. ಬಳಿಕ ಪತಿ ಮಲ್ಲಪ್ಪ ಗಡಾದ (30) ನೇಣಿಗೆ ಶರಣಾಗಿದ್ದಾರೆ. 2 ವರ್ಷಗಳ ಹಿಂದೆ ಮದುವೆಯಾಗಿದ್ದ ಸುಧಾ, ಮಲ್ಲಪ್ಪ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ಕೌಟುಂಬಿಕ ಕಲಹದಿಂದ ಪತ್ನಿ, ಮಗು ಕೊಂದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಗಜೇಂದ್ರಗಡ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ದಾವಣಗೆರೆ: ಚಿಪ್ಪುಹಂದಿ ಸಾಗಿಸುತ್ತಿದ್ದ 18 ಅಂತರಾಜ್ಯ ಕಳ್ಳರ ಬಂಧನ ಚಿಪ್ಪುಹಂದಿ ಸಾಗಿಸುತ್ತಿದ್ದ 18 ಅಂತರಾಜ್ಯ ಕಳ್ಳರ ಬಂಧನ ಮಾಡಲಾಗಿದೆ. ಅಂತರಾಜ್ಯ ಕಳ್ಳರನ್ನ ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಹರಿಹರ ತಾಲೂಕಿನ ಹಣಗವಾಡಿ ಡಾಬಾ ಬಳಿ ದಾಳಿ ನಡೆಸಿ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 67 ಕೆಜಿ ಚಿಪ್ಪು, 2 ಓಮ್ನಿ, ಒಂದು ಕಾರು ಜಪ್ತಿ ಮಾಡಲಾಗಿದೆ. ದಾವಣಗೆರೆ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಶಿರಸಿ: 1 ಲಕ್ಷ ಬೆಲೆಬಾಳುವ ಚಿನ್ನದ ಸರ ಕಳ್ಳತನ ಖದೀಮರು ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಸರ ಕದ್ದ ಘಟನೆ ಶಿರಸಿಯ ಭತ್ತದ ಓಣಿಯಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆ ಶಿರಸಿ ನಗರದ ಭತ್ತದ‌ ಓಣಿಯಲ್ಲಿ ಘಟನೆ ಕಳ್ಳರು ಮಹಿಳೆ ಸರ ಎಗರಿಸಿದ್ದಾರೆ. ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳಿಂದ ಮಹಿಳೆಯ ಸರಗಳ್ಳತನ ಆಗಿದೆ. ಉಷಾ ದಾಮೋದರ ಪೈ ಎಂಬುವವರ ಸರ ಕಳ್ಳತನ ಆಗಿದೆ. 1,10,000 ಲಕ್ಷ ಮೌಲ್ಯದ ಸರವನ್ನು ಖದೀಮರು ಎಗರಿಸಿದ್ದಾರೆ. ಶಿರಸಿ ನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಪ್ರತಿದಿನ 31 ಮಕ್ಕಳ ಆತ್ಮಹತ್ಯೆ: ಮಕ್ಕಳ ಮೇಲೇಕೆ ಇಷ್ಟು ಮಾನಸಿಕ ಒತ್ತಡ? ಎನ್​ಸಿಆರ್​ಬಿ ವರದಿಯ ವಿಶ್ಲೇಷಣೆ ಇಲ್ಲಿದೆ

ಇದನ್ನೂ ಓದಿ: ಹಾಸನ: ಎಟಿಎಂಗೆ ಹಾಕಲು ಕೊಂಡೊಯ್ಯುತ್ತಿದ್ದ ಹಣವನ್ನೇ ಎಗರಿಸಿದ ಕಳ್ಳರು; 42 ಲಕ್ಷ ರೂಪಾಯಿ ಕಳ್ಳತನ!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ