AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣು

Crime News: 2 ವರ್ಷಗಳ ಹಿಂದೆ ಮದುವೆಯಾಗಿದ್ದ ಸುಧಾ, ಮಲ್ಲಪ್ಪ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ಕೌಟುಂಬಿಕ ಕಲಹದಿಂದ ಪತ್ನಿ, ಮಗು ಕೊಂದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಗಜೇಂದ್ರಗಡ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಗದಗ: ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 03, 2021 | 10:54 PM

Share

ಗದಗ: ಪತ್ನಿ, ಮಗುವನ್ನು ಕೊಂದು ಪತಿಯೂ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡದ ಜಮೀನಿನಲ್ಲಿದ್ದ ಮನೆಯಲ್ಲಿ ನಡೆದಿದೆ. ಪತ್ನಿ ಮೊದಲು ಪತ್ನಿ ಸುಧಾ (24) ಹಾಗೂ 3 ತಿಂಗಳ ಮಗುವನ್ನು ಕೊಲೆ ಮಾಡಲಾಗಿದೆ. ಬಳಿಕ ಪತಿ ಮಲ್ಲಪ್ಪ ಗಡಾದ (30) ನೇಣಿಗೆ ಶರಣಾಗಿದ್ದಾರೆ. 2 ವರ್ಷಗಳ ಹಿಂದೆ ಮದುವೆಯಾಗಿದ್ದ ಸುಧಾ, ಮಲ್ಲಪ್ಪ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ಕೌಟುಂಬಿಕ ಕಲಹದಿಂದ ಪತ್ನಿ, ಮಗು ಕೊಂದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಗಜೇಂದ್ರಗಡ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ದಾವಣಗೆರೆ: ಚಿಪ್ಪುಹಂದಿ ಸಾಗಿಸುತ್ತಿದ್ದ 18 ಅಂತರಾಜ್ಯ ಕಳ್ಳರ ಬಂಧನ ಚಿಪ್ಪುಹಂದಿ ಸಾಗಿಸುತ್ತಿದ್ದ 18 ಅಂತರಾಜ್ಯ ಕಳ್ಳರ ಬಂಧನ ಮಾಡಲಾಗಿದೆ. ಅಂತರಾಜ್ಯ ಕಳ್ಳರನ್ನ ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಹರಿಹರ ತಾಲೂಕಿನ ಹಣಗವಾಡಿ ಡಾಬಾ ಬಳಿ ದಾಳಿ ನಡೆಸಿ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 67 ಕೆಜಿ ಚಿಪ್ಪು, 2 ಓಮ್ನಿ, ಒಂದು ಕಾರು ಜಪ್ತಿ ಮಾಡಲಾಗಿದೆ. ದಾವಣಗೆರೆ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಶಿರಸಿ: 1 ಲಕ್ಷ ಬೆಲೆಬಾಳುವ ಚಿನ್ನದ ಸರ ಕಳ್ಳತನ ಖದೀಮರು ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಸರ ಕದ್ದ ಘಟನೆ ಶಿರಸಿಯ ಭತ್ತದ ಓಣಿಯಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆ ಶಿರಸಿ ನಗರದ ಭತ್ತದ‌ ಓಣಿಯಲ್ಲಿ ಘಟನೆ ಕಳ್ಳರು ಮಹಿಳೆ ಸರ ಎಗರಿಸಿದ್ದಾರೆ. ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳಿಂದ ಮಹಿಳೆಯ ಸರಗಳ್ಳತನ ಆಗಿದೆ. ಉಷಾ ದಾಮೋದರ ಪೈ ಎಂಬುವವರ ಸರ ಕಳ್ಳತನ ಆಗಿದೆ. 1,10,000 ಲಕ್ಷ ಮೌಲ್ಯದ ಸರವನ್ನು ಖದೀಮರು ಎಗರಿಸಿದ್ದಾರೆ. ಶಿರಸಿ ನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಪ್ರತಿದಿನ 31 ಮಕ್ಕಳ ಆತ್ಮಹತ್ಯೆ: ಮಕ್ಕಳ ಮೇಲೇಕೆ ಇಷ್ಟು ಮಾನಸಿಕ ಒತ್ತಡ? ಎನ್​ಸಿಆರ್​ಬಿ ವರದಿಯ ವಿಶ್ಲೇಷಣೆ ಇಲ್ಲಿದೆ

ಇದನ್ನೂ ಓದಿ: ಹಾಸನ: ಎಟಿಎಂಗೆ ಹಾಕಲು ಕೊಂಡೊಯ್ಯುತ್ತಿದ್ದ ಹಣವನ್ನೇ ಎಗರಿಸಿದ ಕಳ್ಳರು; 42 ಲಕ್ಷ ರೂಪಾಯಿ ಕಳ್ಳತನ!

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?