AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಆರೋಗ್ಯ ಇಲಾಖೆಯಲ್ಲಿ ಭಾರಿ ಹಗರಣ! ಟಿವಿ9 ಎದುರು ಗೋಳು ತೋಡಿಕೊಂಡ ಸಿಬ್ಬಂದಿ

ಆಡಳಿತ ವೈದ್ಯಾಧಿಕಾರಿ ಕೀರ್ತಿಹಾಸ್ ಮತ್ತು ಎಫ್​ಡಿಸಿಎಸ್ಆರ್ ಶಿಂಧೆ ವಿರುದ್ಧ ಆರೋಪಿಸಿರುವ ಆಸ್ಪತ್ರೆ ಸಿಬ್ಬಂದಿ ನಾಲ್ಕು ವರ್ಷಗಳಿಂದ ಆರೋಗ್ಯ ಸಿಬ್ಬಂದಿಗೆ ಬಂದ ಲಕ್ಷಾಂತರ ಇನ್ಸೆಂಟಿವ್ ಹಣವನ್ನು ಗುಳುಂ ಮಾಡಿದ್ದಾರೆ ಎಂದಿದ್ದಾರೆ.

ಗದಗ ಆರೋಗ್ಯ ಇಲಾಖೆಯಲ್ಲಿ ಭಾರಿ ಹಗರಣ! ಟಿವಿ9 ಎದುರು ಗೋಳು ತೋಡಿಕೊಂಡ ಸಿಬ್ಬಂದಿ
ಮುಂಡರಗಿ ತಾಲೂಕು ಆಸ್ಪತ್ರೆ ಸಿಬ್ಬಂದಿ, ಆಡಳಿತ ವೈದ್ಯಾಧಿಕಾರಿ ಡಾ. ಕೀರ್ತಿಹಾಸ್
TV9 Web
| Edited By: |

Updated on:Jun 08, 2022 | 9:19 AM

Share

ಗದಗ: ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಕನಸಿನ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಭಾರಿ ಹಗರಣ (Scam) ನಡೆದಿರುವ ಆರೋಪ ಕೇಳಿಬಂದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕು ಆಸ್ಪತ್ರೆಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿ ಆಸ್ಪತ್ರೆ ಸಿಬ್ಬಂದಿ ಟಿವಿ9 ಎದುರು ಗೋಳು ತೋಡಿಕೊಂಡಿದ್ದಾರೆ. ಜೊತೆಗೆ ಆಡಳಿತ ವೈದ್ಯಾಧಿಕಾರಿ ಕೀರ್ತಿಹಾಸ್ ವಿರುದ್ಧ ಸಿಬ್ಬಂದಿ ನೇರ ಆರೋಪ ಮಾಡಿದೆ. ಕೇಂದ್ರ ಸರ್ಕಾರ ಹಣ ನೀಡಿದರೂ ಸಿಬ್ಬಂದಿಗೆ ಒಂದು ಪೈಸೆ ನೀಡಿಲ್ಲ ಎಂದು ಆಡಳಿತ ವೈದ್ಯಾಧಿಕಾರಿ ವಿರುದ್ಧ ಗರಂ ಆಗಿದ್ದಾರೆ.

ಆಡಳಿತ ವೈದ್ಯಾಧಿಕಾರಿ ಡಾ. ಕೀರ್ತಿಹಾಸ್ ಮತ್ತು ಎಫ್​ಡಿಸಿಎಸ್ಆರ್ ಶಿಂಧೆ ವಿರುದ್ಧ ಆರೋಪಿಸಿರುವ ಆಸ್ಪತ್ರೆ ಸಿಬ್ಬಂದಿ ನಾಲ್ಕು ವರ್ಷಗಳಿಂದ ಆರೋಗ್ಯ ಸಿಬ್ಬಂದಿಗೆ ಬಂದ ಲಕ್ಷಾಂತರ ಇನ್ಸೆಂಟಿವ್ ಹಣವನ್ನು ಗುಳುಂ ಮಾಡಿದ್ದಾರೆ ಎಂದಿದ್ದಾರೆ. ಸಿಬ್ಬಂದಿಗಳು ಇನ್ಸೆಂಟಿವ್ ಹಣವನ್ನು ಹಲವಾರು ಬಾರಿ ಕೇಳಿದರೂ ಕೊಡುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಇಷ್ಟೊಂದು ದೊಡ್ಡ ಹಗರಣ ನಡೆದರೂ ಜಿಲ್ಲಾಡಳಿತ ಮಾತ್ರ ಯಾವ ಕ್ರಮಕ್ಕೆ ಮುಂದಾಗಿಲ್ಲ. ಡಿಸಿ ಸುಂದರೇಶಬಾಬು, ಜಿಲ್ಲಾ ಪಂಚಾಯತಿ ಸಿಇಓ ಡಾ. ಸುಶೀಲಾ ಮೌನವಾಗಿರುವುದು ಹತ್ತಾರು ಅನುಮಾನಕ್ಕೆ ಕಾರಣವಾಗಿದೆ ಎಂದು ಸಿಬ್ಬಂದಿ ಸಿಡಿದೆದ್ದಿದ್ದಾರೆ.

ಇದನ್ನೂ ಓದಿ
Image
Petrol Price Today: ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ನೋಡಿ
Image
ಬರಗೂರು ರಾಮಚಂದ್ರಪ್ಪ ಸಮಿತಿ ಎಡವಟ್ಟು ಬಯಲು: ವೀರ ಯೋಧನ ಪಠ್ಯಕ್ಕೆ ಕೊಕ್
Image
ನಿಮ್ಮ ಉಗುರುಗಳನ್ನು ಆರೋಗ್ಯಕರವಾಗಿಡಲು 5 ಮಾರ್ಗಗಳು ಇಲ್ಲಿವೆ
Image
RRR: ಹಾಲಿವುಡ್​​ ಜನಪ್ರಿಯ ಬರಹಗಾರನಿಂದ ‘ಆರ್​ಆರ್​ಆರ್​​’ಗೆ ಶಹಬ್ಬಾಸ್​ಗಿರಿ; ಚಿತ್ರ ನೋಡಿ ಹೇಳಿದ್ದೇನು ಗೊತ್ತಾ?

ಇದನ್ನೂ ಓದಿ: ಒಂದೇ ಮನೆಯ ಅಣ್ಣ-ತಮ್ಮಂದಿರನ್ನು ಮದುವೆಯಾಗಿದ್ದ ಮೂವರು ಸೋದರಿಯರು ಒಟ್ಟಿಗೇ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಅಧಿಕಾರಿ ಹಣದ ದಾಹಕ್ಕೆ ಬಲಿಯಾದ ನೌಕರರು: ಇನ್ನು ಏನೂ ತಪ್ಪು ಮಾಡದಿದ್ರೂ ನೌಕರಿ ಕಳೆದುಕೊಂಡು ಹೊರಗುತ್ತಿಗೆ ನೌಕರರು ಗೋಳಾಡುತ್ತಿದ್ದಾರೆ. ಆರು ತಿಂಗಳ ಸಂಬಳವೂ ನೀಡದೇ ಏಕಾಏಕಿ ಸೇವೆಯಿಂದ ತೆಗೆದುಹಾಕಿದ ಡಿಹೆಚ್ಓ ವಿರುದ್ಧ ನೌಕರರ ಆಕ್ರೋಶ ಹೊರ ಹಾಕಿದ್ದಾರೆ. ನ್ಯಾಯಕ್ಕಾಗಿ ಡಿಸಿ, ಸಿಇಓ, ಕಾರ್ಮಿಕ ಇಲಾಖೆ ಕಚೇರಿ ಅಲೆದಾಡಿ ಬೇಡಿಕೊಂಡ್ರು ನ್ಯಾಯ ಸಿಗದೇ ರೋಸಿಹೋಗಿದ್ದಾರೆ. ಗದಗ ಜಿಲ್ಲಾಡಳಿತ ಭವನದಲ್ಲಿ ಗದಗ ಆರೋಗ್ಯ ಇಲಾಖೆಯಲ್ಲಿ ಸೇವೆ ಮಾಡಿದ ಹೊರಗುತ್ತಿಗೆ ನೌಕರರು ಲಂಚಬಾಕ ಡಿಎಚ್ಓ ಡಾ. ಜಗದೀಶ್ ನುಚ್ಚಿನ್ ಹಣದ ದಾಹಕ್ಕೆ ಬಲಿಯಾಗಿದ್ದಾರೆ.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:07 am, Wed, 8 June 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ