AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಲವ್ ಪ್ರಕರಣದಲ್ಲಿ ನಿರ್ಲಕ್ಷ್ಯ, ಪಿಎಸ್​ಐ ಅಮಾನತು

ಪ್ರೇಮ ಪ್ರಕರಣವೊಂದರಲ್ಲಿ ನಿರ್ಲಕ್ಷ್ಯ ತೋರಿದ ನರೇಗಲ್ ಠಾಣೆಯ ಪಿಎಸ್​ಐಯನ್ನು ಅಮಾನತುಗೊಳಿಸಿ ಗದಗ ಎಸ್​ಪಿ ಆದೇಶ ಹೊರಡಿಸಿದ್ದಾರೆ. ಅದೇ ರೀತಿ, ಇಸ್ಪೀಟ್ ದಂಧೆಯಲ್ಲಿ ಸಿಕ್ಕಿ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್ ಚಂದ್ರಶೇಖರ್​ ಅವರನ್ನು ಅಮಾನತುಗೊಳಿಸಿ ಚಿಕ್ಕಮಗಳೂರು ಎಸ್​ಪಿ ಆದೇಶ ಹೊರಡಿಸಿದ್ದಾರೆ.

ಗದಗ: ಲವ್ ಪ್ರಕರಣದಲ್ಲಿ ನಿರ್ಲಕ್ಷ್ಯ, ಪಿಎಸ್​ಐ ಅಮಾನತು
ಅಮಾನತುಗೊಂಡ ನರೇಗಲ್ ಠಾಣೆಯ ಪಿಎಸ್​ಐ ನಿಖೀಲ್
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: Rakesh Nayak Manchi|

Updated on: Aug 28, 2023 | 9:54 PM

Share

ಗದಗ, ಆಗಸ್ಟ್ 28: ಪ್ರೇಮ ಪ್ರಕರಣವೊಂದರಲ್ಲಿ ನಿರ್ಲಕ್ಷ್ಯ ತೋರಿದ ನರೇಗಲ್ ಠಾಣೆಯ ಪಿಎಸ್​ಐಯನ್ನು ಅಮಾನತುಗೊಳಿಸಿ ಗದಗ (Gadag) ಎಸ್​ಪಿ ಆದೇಶ ಹೊರಡಿಸಿದ್ದಾರೆ. ಅದೇ ರೀತಿ, ಇಸ್ಪೀಟ್ ದಂಧೆಯಲ್ಲಿ ಸಿಕ್ಕಿ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್ ಚಂದ್ರಶೇಖರ್​ ಅವರನ್ನು ಅಮಾನತುಗೊಳಿಸಿ ಚಿಕ್ಕಮಗಳೂರು (Chikkamagaluru) ಎಸ್​ಪಿ ಆದೇಶ ಹೊರಡಿಸಿದ್ದಾರೆ.

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣ ಪೊಲೀಸ್ ಠಾಣೆಯ ಪಿಎಸ್​ಐ ನಿಖೀಲ್ ಅವರು ಪ್ರೇಮ ಪ್ರಕರಣವೊಂದರಲ್ಲಿ ಮೇಲಾಧಿಕಾರಿಗಳ ಜೊತೆ ಸರಿಯಾದ ವರ್ತನೆ ತೋರಿಲ್ಲ. ಆದೇಶ ಪಾಲನೆಯಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಗದಗ ಎಸ್​ಪಿ ಬಿ.ಎಸ್. ನೇಮಗೌಡ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಟಿವಿ9ಗೆ ನೇಮಗೌಡ ಅವರು ಮಾಹಿತಿ ನೀಡಿದ್ದಾರೆ.

ಇಸ್ಪೀಟ್ ದಂಧೆಯಲ್ಲಿ ಸಿಕ್ಕಿ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಮಾನತು

ಚಿಕ್ಕಮಗಳೂರು: ಇಸ್ಪೀಟ್ ದಂಧೆಯಲ್ಲಿ ಸಿಕ್ಕಿ ಬಿದ್ದ ಚಂದ್ರಶೇಖರ್ ಬಣಕಲ್ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಚಂದ್ರಶೇಖರ್ ಅವರನ್ನು ಅಮಾನತುಗೊಳಿಸಿ ಎಸ್​ಪಿ ವಿಕ್ರಂ ಅಮಾಟೆ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್: ಗ್ಯಾಂಗ್ ​​ಸ್ಟರ್​​ ಆಯೋಜಿಸಿದ ಪಾರ್ಟಿಯಲ್ಲಿ ಭಾಗಿಯಾದ 7 ಪೊಲೀಸರು ಅಮಾನತು

ಚಿಕ್ಕಮಗಳೂರು ತಾಲೂಕಿನ ಕಾಡುಮಲ್ಲಿಗೆ ಎಸ್ಟೇಟ್​ನಲ್ಲಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆ ಮೇಲೆ ಸೆನ್ ಪೊಲೀಸ್ ಠಾಣೆಯ ಪೊಲೀಸರು ಭಾನುವಾರ ರಾತ್ರಿ ದಾಳಿ ನಡೆಸಲಾಗಿತ್ತು. ಈ ವೇಳೆ ಕಾನ್​ಸ್ಟೇಬಲ್ ಚಂದ್ರಶೇಖರ್ ಸಿಕ್ಕಿಬಿದ್ದಿದ್ದಾರೆ. ಸದ್ಯ ಚಂದ್ರಶೇಖರ್ ಸೇರಿದಂತೆ ದಾಳಿ ವೇಳೆ ಸಿಕ್ಕಿಬಿದ್ದ 13 ಜನರ ಮೇಲೆ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ