AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಸಾರಿಗೆ ಬಸ್ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ಮಾಡಿದ ಪುಂಡರ ಗ್ಯಾಂಗ್!

ಹಾರ್ನ್ ಮಾಡಿದ್ದಕ್ಕೆ ಕೋಪಗೊಂಡು ಬಸ್ ಅಡ್ಡಗಟ್ಟಿ ನಿಲ್ಲಿಸಿ ವಾಗ್ವಾದಕ್ಕಿಳಿದ್ದಾರೆ. ಗಲಾಟೆಯಲ್ಲಿ ಬಸ್ ಡ್ರೈವರ್ ಸಂತೋಷ್ ಅಸೂಟಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Feb 10, 2024 | 3:10 PM

Share

ಹಾರ್ನ್ ಮಾಡಿದ್ದಕ್ಕೆ ಸಾರಿಗೆ ಬಸ್ (state transportation bus) ಅಡ್ಡಗಟ್ಟಿ ಪುಂಡರ ಗ್ಯಾಂಗ್ (miscreants) ವೊಂದು ಚಾಲಕನ (Bus Driver) ಮೇಲೆ ಹಲ್ಲೆ ಮಾಡಿದ ಘಟನೆ ಗದಗ ಹೊರವಲಯದ ಅಸುಂಡಿ ಬಳಿ ನಡೆದಿದೆ. ಗದಗ ನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಸಾರಿಗೆ ಬಸ್ ನಿಲ್ಲಿಸಿ ವಾಗ್ವಾದ (Attack) ನಡೆಸಿದ್ದಾರೆ.

ಅಸುಂಡಿ ಬಳಿ ಸ್ವಿಫ್ಟ್ ಕಾರ್ ನಲ್ಲಿ ನಾಲ್ವರು ಹೊರಟ್ಟಿದ್ರು. ಹಿಂಬದಿಯಿಂದ ಹೊರಟಿದ್ದ ಸಾರಿಗೆ ಬಸ್ ಚಾಲಕ ಹಾರ್ನ್ ಹಾಕಿದ್ದಾನೆ. ಕಾರ್ ಸೈಡ್ ಮೀರರ್ ಕ್ಲೋಸ್ ಮಾಡಿದ್ದನ್ನ ಗಮನಿಸಿ ಬಸ್ ಡ್ರೈವರ್ ಐದಾರು ಬಾರಿ ಹಾರ್ನ್ ಮಾಡಿದ್ದಾನೆ.

Also Read: Udupi Ram Mandir Gift – ಸುವರ್ಣ ಅಟ್ಟೆ ಪ್ರಭಾವಳಿ: ಅಯೋಧ್ಯೆ ಬಾಲರಾಮನಿಗೆ ಕೋಟ ಕಾಶಿಮಠ ಸಂಸ್ಥಾನದಿಂದ ಮತ್ತೊಂದು ಭರ್ಜರಿ ಕೊಡುಗೆ

ಹಾರ್ನ್ ಮಾಡಿದ್ದಕ್ಕೆ ಕೋಪಗೊಂಡು ಬಸ್ ಅಡ್ಡಗಟ್ಟಿ ನಿಲ್ಲಿಸಿ ವಾಗ್ವಾದಕ್ಕಿಳಿದ್ದಾರೆ. ಯಾಕೆ ಹಾರ್ನ್ ಹಾಕಿದೆ ಅಂತಾ ತಗಾದೆ ತೆಗೆದು ಹಲ್ಲೆ ಮಾಡಿದ್ದಾರೆ ಅಂತ ಆರೋಪಿಸಿದ್ದಾರೆ. ಗಲಾಟೆಯಲ್ಲಿ ಬಸ್ ಡ್ರೈವರ್ ಸಂತೋಷ್ ಅಸೂಟಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್