AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಸಾರಿಗೆ ಬಸ್ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ಮಾಡಿದ ಪುಂಡರ ಗ್ಯಾಂಗ್!

ಹಾರ್ನ್ ಮಾಡಿದ್ದಕ್ಕೆ ಕೋಪಗೊಂಡು ಬಸ್ ಅಡ್ಡಗಟ್ಟಿ ನಿಲ್ಲಿಸಿ ವಾಗ್ವಾದಕ್ಕಿಳಿದ್ದಾರೆ. ಗಲಾಟೆಯಲ್ಲಿ ಬಸ್ ಡ್ರೈವರ್ ಸಂತೋಷ್ ಅಸೂಟಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಸಾಧು ಶ್ರೀನಾಥ್​|

Updated on: Feb 10, 2024 | 3:10 PM

Share

ಹಾರ್ನ್ ಮಾಡಿದ್ದಕ್ಕೆ ಸಾರಿಗೆ ಬಸ್ (state transportation bus) ಅಡ್ಡಗಟ್ಟಿ ಪುಂಡರ ಗ್ಯಾಂಗ್ (miscreants) ವೊಂದು ಚಾಲಕನ (Bus Driver) ಮೇಲೆ ಹಲ್ಲೆ ಮಾಡಿದ ಘಟನೆ ಗದಗ ಹೊರವಲಯದ ಅಸುಂಡಿ ಬಳಿ ನಡೆದಿದೆ. ಗದಗ ನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಸಾರಿಗೆ ಬಸ್ ನಿಲ್ಲಿಸಿ ವಾಗ್ವಾದ (Attack) ನಡೆಸಿದ್ದಾರೆ.

ಅಸುಂಡಿ ಬಳಿ ಸ್ವಿಫ್ಟ್ ಕಾರ್ ನಲ್ಲಿ ನಾಲ್ವರು ಹೊರಟ್ಟಿದ್ರು. ಹಿಂಬದಿಯಿಂದ ಹೊರಟಿದ್ದ ಸಾರಿಗೆ ಬಸ್ ಚಾಲಕ ಹಾರ್ನ್ ಹಾಕಿದ್ದಾನೆ. ಕಾರ್ ಸೈಡ್ ಮೀರರ್ ಕ್ಲೋಸ್ ಮಾಡಿದ್ದನ್ನ ಗಮನಿಸಿ ಬಸ್ ಡ್ರೈವರ್ ಐದಾರು ಬಾರಿ ಹಾರ್ನ್ ಮಾಡಿದ್ದಾನೆ.

Also Read: Udupi Ram Mandir Gift – ಸುವರ್ಣ ಅಟ್ಟೆ ಪ್ರಭಾವಳಿ: ಅಯೋಧ್ಯೆ ಬಾಲರಾಮನಿಗೆ ಕೋಟ ಕಾಶಿಮಠ ಸಂಸ್ಥಾನದಿಂದ ಮತ್ತೊಂದು ಭರ್ಜರಿ ಕೊಡುಗೆ

ಹಾರ್ನ್ ಮಾಡಿದ್ದಕ್ಕೆ ಕೋಪಗೊಂಡು ಬಸ್ ಅಡ್ಡಗಟ್ಟಿ ನಿಲ್ಲಿಸಿ ವಾಗ್ವಾದಕ್ಕಿಳಿದ್ದಾರೆ. ಯಾಕೆ ಹಾರ್ನ್ ಹಾಕಿದೆ ಅಂತಾ ತಗಾದೆ ತೆಗೆದು ಹಲ್ಲೆ ಮಾಡಿದ್ದಾರೆ ಅಂತ ಆರೋಪಿಸಿದ್ದಾರೆ. ಗಲಾಟೆಯಲ್ಲಿ ಬಸ್ ಡ್ರೈವರ್ ಸಂತೋಷ್ ಅಸೂಟಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್