Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಮ್ಸ್​ ಆಸ್ಪತ್ರೆ ವೈದ್ಯರು ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪ: ಕ್ರಮ ಕೈಗೊಳ್ಳುವಂತೆ ಒತ್ತಾಯ

ಜಿಮ್ಸ್​​ ಆಸ್ಪತ್ರೆಯ ವೈದ್ಯರು ಆಶಾ ಕಾರ್ಯಕರ್ತೆಗೆ ನಿಂದಿಸಿ ಕಪಾಳಮೋಕ್ಷ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜಿಮ್ಸ್​ ಆಸ್ಪತ್ರೆ ವೈದ್ಯರು ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪ: ಕ್ರಮ ಕೈಗೊಳ್ಳುವಂತೆ ಒತ್ತಾಯ
ಗದಗ ಜಿಲ್ಲಾ ಆಸ್ಪತ್ರೆ
Follow us
ವಿವೇಕ ಬಿರಾದಾರ
|

Updated on: Apr 05, 2023 | 7:21 PM

ಗದಗ: ಜಿಲ್ಲಾ ​​ಆಸ್ಪತ್ರೆ (Gadag District Hospital) ಒಂದಲ್ಲಾ ಒಂದು ವಿಷಯಕ್ಕೆ ಸುದ್ದಿಯಲ್ಲಿರುತ್ತದೆ. ಜಿಮ್ಸ್​​ (GIMS) ಆಸ್ಪತ್ರೆಯ ವೈದ್ಯರು ಆಶಾ ಕಾರ್ಯಕರ್ತೆಗೆ ನಿಂದಿಸಿ ಕಪಾಳಮೋಕ್ಷ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೇ ವೈದ್ಯರು ಸಕಾಲಕ್ಕೆ ಹೆರಿಗೆ ಮಾಡಿಸದಿದ್ದರಿಂದ ಗರ್ಭದಲ್ಲೇ ಮಗು ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ನಿನ್ನೆ (ಏ.4) ಸಾಯಂಕಾಲ ಓರ್ವ ಆಶಾ ಕಾರ್ಯಕರ್ತೆ ಗರ್ಭಿಣಿಯನ್ನು ಹೆರಿಗೆಗೆಂದು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ವೈದ್ಯರು ಹುಚ್ಚಿಯನ್ನು ಯಾಕೆ ಈ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾಯಾ? ಎಂದು ಹೊಡೆದರು. ನಂತರ ತಮ್ಮನ್ನು ತಡರಾತ್ರಿವರೆಗೂ ಒಂಟಿ ಕಾಲಿನಲ್ಲಿ ನಿಲ್ಲಿಸಿ ಕೋಣೆಯೊಂದರಲ್ಲಿ ಕೂಡಿ ಹಾಕಿದ್ದರು ಎಂದು ಆಶಾ ಕಾರ್ಯಕರ್ತರು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಮನೆಯ ಮುದ್ದಿನ ಮಗ ಬೈಕ್ ಆಕ್ಸಿಡೆಂಟ್​​ನಲ್ಲಿ ಮೃತಪಟ್ಟನಾ ಅಥವಾ ಕೊಲೆಯಾದನಾ?

ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೂ ವೈದ್ಯರು ಕಪಾಳಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು ವೈದ್ಯರು ಹೆರಿಗೆ ಮಾಡಿಸಲು ತಡಮಾಡಿದ್ದರಿಂದ ಮಗು ಗರ್ಭದಲ್ಲೇ ಸಾವನ್ನಪ್ಪಿದೆ ಎಂದು ಬಾಣಂತಿ ಕುಟುಂಬಸ್ಥರು ಮತ್ತು ಆಶಾ ಕಾರ್ಯಕರ್ತರು ಆರೋಪಿಸಿದ್ದಾರೆ.

ಇನ್ನು ಘಟನೆ ಸಂಬಂಧ ಆಶಾ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದು, ಜಿಮ್ಸ್​ ಎದುರು ನೂರಾರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದಾರೆ. ಹಲ್ಲೆ ಮಾಡಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಒತ್ತಾಯ ಮಾಡಿದ್ದಾರೆ. ಇತ್ತ ಮಗು ಕಳೆದುಕೊಂಡು ಬಾಣಂತಿ ಮತ್ತು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ