Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊರಟೂರಿನಲ್ಲಿ ಬಡ ಕುಟುಂಬದ ಮೇಲೆ ದಬ್ಬಾಳಿಕೆ; ಮಹಿಳೆಯರ ಜೊತೆ ಅನುಚಿತ ವರ್ತನೆ, ಮನೆಗೆ ನುಗ್ಗಿ ಹಲ್ಲೆ

Soratur, Gadag: 3 ತಿಂಗಳ ಹಿಂದೆ ಅಡೆವೆಪ್ಪ ಕನ್ನೂರು ಕುಟುಂಬದ ಸಂಬಂಧಿ ಬಡ ಕುಟುಂಬದ ಯುವತಿ ಜತೆ ಪರಾರಿಯಾಗಿದ್ದ. ಉಳಿದ ಹೆಣ್ಣುಮಕ್ಕಳನ್ನೂ ಓಡಿಸಿಕೊಂಡು ಹೋಗುವ ಧಮ್ಕಿ ಹಾಕಿದ್ದ ಎನ್ನಲಾಗಿದೆ.

ಸೊರಟೂರಿನಲ್ಲಿ ಬಡ ಕುಟುಂಬದ ಮೇಲೆ ದಬ್ಬಾಳಿಕೆ; ಮಹಿಳೆಯರ ಜೊತೆ ಅನುಚಿತ ವರ್ತನೆ, ಮನೆಗೆ ನುಗ್ಗಿ ಹಲ್ಲೆ
ಸೊರಟೂರಿನಲ್ಲಿ ಬಡ ಕುಟುಂಬದ ಮೇಲೆ ದಬ್ಬಾಳಿಕೆ; ಮಹಿಳೆಯರ ಜೊತೆ ಅನುಚಿತ ವರ್ತನೆ, ಮನೆಗೆ ನುಗ್ಗಿ ಹಲ್ಲೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 10, 2021 | 8:01 AM

ಗದಗ: ಗದಗ ತಾಲೂಕಿನ ಸೊರಟೂರು ಗ್ರಾಮದಲ್ಲಿ ಬಡ ಕುಟುಂಬದ ಮೇಲೆ ದಬ್ಬಾಳಿಕೆ ನಡೆದಿರುವ ಆರೋಪ ಕೇಳಿಬಂದಿದೆ. ಮನೆಗೆ ನುಗ್ಗಿ ಹಲ್ಲೆ ನಡೆಸಿ, ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿರುವ ಘಟನೆ ವರದಿಯಾಗಿದೆ. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಅಡೆವೆಪ್ಪ ಕನ್ನೂರು ಕುಟುಂಬದ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದೆ. ಅಡಿವೆಪ್ಪ ಕನ್ನೂರು ಕುಟುಂಬ ಏಳು ಜನರು ಬಡ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ.

3 ತಿಂಗಳ ಹಿಂದೆ ಅಡೆವೆಪ್ಪ ಕನ್ನೂರು ಕುಟುಂಬದ ಸಂಬಂಧಿ ಬಡ ಕುಟುಂಬದ ಯುವತಿ ಜತೆ ಪರಾರಿಯಾಗಿದ್ದ. ಉಳಿದ ಹೆಣ್ಣುಮಕ್ಕಳನ್ನೂ ಓಡಿಸಿಕೊಂಡು ಹೋಗುವ ಧಮ್ಕಿ ಹಾಕಿದ್ದ ಎನ್ನಲಾಗಿದೆ.

ಹಲ್ಲೆಗೀಡಾದ ಕುಟುಂಬಸ್ಥರು ನಮಗೆ ಕನ್ನೂರು ಕುಟುಂಬದಿಂದ ಜೀವ ಭಯ ಇದೆ ಎಂದು ಅಳಲು ತೋಡಿಕೊಂಡಿದ್ದಾರೆ. ನಮ್ಮ ಮೂವರು ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಬೇಕು ಎಂದು ಬೇಡಿಕೊಂಡಿದ್ದಾರೆ. ದುರುಳರು ಸೆಪ್ಟೆಂಬರ್ 8 ರಂದು ರಾತ್ರಿ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ ಎಂದು ದೂರಲಾಗಿದೆ. ಮುಳಗುಂದ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ದಾವಣಗೆರೆ ಚಿತ್ರಗಾರ ಗಲ್ಲಿಯಲ್ಲಿ ಶತಮಾನಗಳಿಂದ ಗಣೇಶ ವಿಗ್ರಹ ಮಾರಾಟ; ನಟಿ ಗಿರಿಜಾ ಲೋಕೇಶ್ ಇಲ್ಲಿಂದಲೇ ಖರೀದಿಸುತ್ತಿದ್ದರು!

ಇದನ್ನೂ ಓದಿ: ಕಾರು-ಲಾರಿ ಮುಖಾಮುಖಿ ಡಿಕ್ಕಿ: ಅಕ್ಕನಿಗೆ ಬಾಗಿನ ಕೊಟ್ಟು ತವರಿಗೆ ಕರೆದೊಯ್ಯುತ್ತಿದ್ದ ಬಿಎಸ್ಎಫ್ ಯೋಧ, ಅಕ್ಕನ ಮಗು ಸಾವು

(gram panchayat ex member attack family members on soratur gadag)

Published On - 8:00 am, Fri, 10 September 21

ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ