AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊರಟೂರಿನಲ್ಲಿ ಬಡ ಕುಟುಂಬದ ಮೇಲೆ ದಬ್ಬಾಳಿಕೆ; ಮಹಿಳೆಯರ ಜೊತೆ ಅನುಚಿತ ವರ್ತನೆ, ಮನೆಗೆ ನುಗ್ಗಿ ಹಲ್ಲೆ

Soratur, Gadag: 3 ತಿಂಗಳ ಹಿಂದೆ ಅಡೆವೆಪ್ಪ ಕನ್ನೂರು ಕುಟುಂಬದ ಸಂಬಂಧಿ ಬಡ ಕುಟುಂಬದ ಯುವತಿ ಜತೆ ಪರಾರಿಯಾಗಿದ್ದ. ಉಳಿದ ಹೆಣ್ಣುಮಕ್ಕಳನ್ನೂ ಓಡಿಸಿಕೊಂಡು ಹೋಗುವ ಧಮ್ಕಿ ಹಾಕಿದ್ದ ಎನ್ನಲಾಗಿದೆ.

ಸೊರಟೂರಿನಲ್ಲಿ ಬಡ ಕುಟುಂಬದ ಮೇಲೆ ದಬ್ಬಾಳಿಕೆ; ಮಹಿಳೆಯರ ಜೊತೆ ಅನುಚಿತ ವರ್ತನೆ, ಮನೆಗೆ ನುಗ್ಗಿ ಹಲ್ಲೆ
ಸೊರಟೂರಿನಲ್ಲಿ ಬಡ ಕುಟುಂಬದ ಮೇಲೆ ದಬ್ಬಾಳಿಕೆ; ಮಹಿಳೆಯರ ಜೊತೆ ಅನುಚಿತ ವರ್ತನೆ, ಮನೆಗೆ ನುಗ್ಗಿ ಹಲ್ಲೆ
TV9 Web
| Edited By: |

Updated on:Sep 10, 2021 | 8:01 AM

Share

ಗದಗ: ಗದಗ ತಾಲೂಕಿನ ಸೊರಟೂರು ಗ್ರಾಮದಲ್ಲಿ ಬಡ ಕುಟುಂಬದ ಮೇಲೆ ದಬ್ಬಾಳಿಕೆ ನಡೆದಿರುವ ಆರೋಪ ಕೇಳಿಬಂದಿದೆ. ಮನೆಗೆ ನುಗ್ಗಿ ಹಲ್ಲೆ ನಡೆಸಿ, ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿರುವ ಘಟನೆ ವರದಿಯಾಗಿದೆ. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಅಡೆವೆಪ್ಪ ಕನ್ನೂರು ಕುಟುಂಬದ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದೆ. ಅಡಿವೆಪ್ಪ ಕನ್ನೂರು ಕುಟುಂಬ ಏಳು ಜನರು ಬಡ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ.

3 ತಿಂಗಳ ಹಿಂದೆ ಅಡೆವೆಪ್ಪ ಕನ್ನೂರು ಕುಟುಂಬದ ಸಂಬಂಧಿ ಬಡ ಕುಟುಂಬದ ಯುವತಿ ಜತೆ ಪರಾರಿಯಾಗಿದ್ದ. ಉಳಿದ ಹೆಣ್ಣುಮಕ್ಕಳನ್ನೂ ಓಡಿಸಿಕೊಂಡು ಹೋಗುವ ಧಮ್ಕಿ ಹಾಕಿದ್ದ ಎನ್ನಲಾಗಿದೆ.

ಹಲ್ಲೆಗೀಡಾದ ಕುಟುಂಬಸ್ಥರು ನಮಗೆ ಕನ್ನೂರು ಕುಟುಂಬದಿಂದ ಜೀವ ಭಯ ಇದೆ ಎಂದು ಅಳಲು ತೋಡಿಕೊಂಡಿದ್ದಾರೆ. ನಮ್ಮ ಮೂವರು ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಬೇಕು ಎಂದು ಬೇಡಿಕೊಂಡಿದ್ದಾರೆ. ದುರುಳರು ಸೆಪ್ಟೆಂಬರ್ 8 ರಂದು ರಾತ್ರಿ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ ಎಂದು ದೂರಲಾಗಿದೆ. ಮುಳಗುಂದ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ದಾವಣಗೆರೆ ಚಿತ್ರಗಾರ ಗಲ್ಲಿಯಲ್ಲಿ ಶತಮಾನಗಳಿಂದ ಗಣೇಶ ವಿಗ್ರಹ ಮಾರಾಟ; ನಟಿ ಗಿರಿಜಾ ಲೋಕೇಶ್ ಇಲ್ಲಿಂದಲೇ ಖರೀದಿಸುತ್ತಿದ್ದರು!

ಇದನ್ನೂ ಓದಿ: ಕಾರು-ಲಾರಿ ಮುಖಾಮುಖಿ ಡಿಕ್ಕಿ: ಅಕ್ಕನಿಗೆ ಬಾಗಿನ ಕೊಟ್ಟು ತವರಿಗೆ ಕರೆದೊಯ್ಯುತ್ತಿದ್ದ ಬಿಎಸ್ಎಫ್ ಯೋಧ, ಅಕ್ಕನ ಮಗು ಸಾವು

(gram panchayat ex member attack family members on soratur gadag)

Published On - 8:00 am, Fri, 10 September 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ