AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ಸಚಿವರ ಜಿಲ್ಲೆಯಲ್ಲೇ ಮಿತಿ ಮೀರಿದ ಮರಳು ಮಾಫಿಯಾ

ಗದಗ: ಗಣಿ ಸಚಿವರ ಜಿಲ್ಲೆಯಲ್ಲೇ ಮರಳು ಮಾಫಿಯಾ ಮಿತಿಮೀರಿದೆ. ಮುಂಡರಗಿ ತಾಲೂಕಿನಲ್ಲಿ ಮರಳು ದಂಧೆ ಮಾಫಿಯಾ ಎಗ್ಗಿಲ್ಲದೆ ಸಾಗಿದೆ. ಗುತ್ತಿಗೆದಾರರಿಂದ ನಿಗದಿತ ದರಕ್ಕಿಂತ ಹೆಚ್ಚಿನ ದರವನ್ನು ವಸೂಲಿ ಮಾಡಲಾಗುತ್ತಿದೆ. ಸರ್ಕಾರ ನಿಗದಿಪಡಿಸಿರುವುದು 13 ಸಾವಿರ ರೂಪಾಯಿ, ಆದ್ರೆ ವಸೂಲಿ ಮಾಡ್ತಿರೋದು 23 ಸಾವಿರ ರೂಪಾಯಿ. ಕಾನೂನು ಮೀರಿದ್ರೆ ಕ್ರಮ ಕೈಗೊಳ್ಳೋದಾಗಿ ಸಚಿವ ಸಿಸಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಆದರೆ ಸಚಿವರ ಎಚ್ಚರಿಕೆಗೂ ಗುತ್ತಿಗೆದಾರರು ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಮರಳು ಗುತ್ತಿಗೆದಾರರ ವಿರುದ್ಧ ಲಾರಿ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊರ ಮರಳು […]

ಗಣಿ ಸಚಿವರ ಜಿಲ್ಲೆಯಲ್ಲೇ ಮಿತಿ ಮೀರಿದ ಮರಳು ಮಾಫಿಯಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 01, 2020 | 2:00 PM

Share

ಗದಗ: ಗಣಿ ಸಚಿವರ ಜಿಲ್ಲೆಯಲ್ಲೇ ಮರಳು ಮಾಫಿಯಾ ಮಿತಿಮೀರಿದೆ. ಮುಂಡರಗಿ ತಾಲೂಕಿನಲ್ಲಿ ಮರಳು ದಂಧೆ ಮಾಫಿಯಾ ಎಗ್ಗಿಲ್ಲದೆ ಸಾಗಿದೆ. ಗುತ್ತಿಗೆದಾರರಿಂದ ನಿಗದಿತ ದರಕ್ಕಿಂತ ಹೆಚ್ಚಿನ ದರವನ್ನು ವಸೂಲಿ ಮಾಡಲಾಗುತ್ತಿದೆ. ಸರ್ಕಾರ ನಿಗದಿಪಡಿಸಿರುವುದು 13 ಸಾವಿರ ರೂಪಾಯಿ, ಆದ್ರೆ ವಸೂಲಿ ಮಾಡ್ತಿರೋದು 23 ಸಾವಿರ ರೂಪಾಯಿ.

ಕಾನೂನು ಮೀರಿದ್ರೆ ಕ್ರಮ ಕೈಗೊಳ್ಳೋದಾಗಿ ಸಚಿವ ಸಿಸಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಆದರೆ ಸಚಿವರ ಎಚ್ಚರಿಕೆಗೂ ಗುತ್ತಿಗೆದಾರರು ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಮರಳು ಗುತ್ತಿಗೆದಾರರ ವಿರುದ್ಧ ಲಾರಿ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊರ ಮರಳು ನೀತಿ ಜಾರಿಗೆ ತರುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Published On - 1:45 pm, Wed, 1 January 20

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು