AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ಸಚಿವರ ಜಿಲ್ಲೆಯಲ್ಲೇ ಮಿತಿ ಮೀರಿದ ಮರಳು ಮಾಫಿಯಾ

ಗದಗ: ಗಣಿ ಸಚಿವರ ಜಿಲ್ಲೆಯಲ್ಲೇ ಮರಳು ಮಾಫಿಯಾ ಮಿತಿಮೀರಿದೆ. ಮುಂಡರಗಿ ತಾಲೂಕಿನಲ್ಲಿ ಮರಳು ದಂಧೆ ಮಾಫಿಯಾ ಎಗ್ಗಿಲ್ಲದೆ ಸಾಗಿದೆ. ಗುತ್ತಿಗೆದಾರರಿಂದ ನಿಗದಿತ ದರಕ್ಕಿಂತ ಹೆಚ್ಚಿನ ದರವನ್ನು ವಸೂಲಿ ಮಾಡಲಾಗುತ್ತಿದೆ. ಸರ್ಕಾರ ನಿಗದಿಪಡಿಸಿರುವುದು 13 ಸಾವಿರ ರೂಪಾಯಿ, ಆದ್ರೆ ವಸೂಲಿ ಮಾಡ್ತಿರೋದು 23 ಸಾವಿರ ರೂಪಾಯಿ. ಕಾನೂನು ಮೀರಿದ್ರೆ ಕ್ರಮ ಕೈಗೊಳ್ಳೋದಾಗಿ ಸಚಿವ ಸಿಸಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಆದರೆ ಸಚಿವರ ಎಚ್ಚರಿಕೆಗೂ ಗುತ್ತಿಗೆದಾರರು ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಮರಳು ಗುತ್ತಿಗೆದಾರರ ವಿರುದ್ಧ ಲಾರಿ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊರ ಮರಳು […]

ಗಣಿ ಸಚಿವರ ಜಿಲ್ಲೆಯಲ್ಲೇ ಮಿತಿ ಮೀರಿದ ಮರಳು ಮಾಫಿಯಾ
ಸಾಧು ಶ್ರೀನಾಥ್​
|

Updated on:Jan 01, 2020 | 2:00 PM

Share

ಗದಗ: ಗಣಿ ಸಚಿವರ ಜಿಲ್ಲೆಯಲ್ಲೇ ಮರಳು ಮಾಫಿಯಾ ಮಿತಿಮೀರಿದೆ. ಮುಂಡರಗಿ ತಾಲೂಕಿನಲ್ಲಿ ಮರಳು ದಂಧೆ ಮಾಫಿಯಾ ಎಗ್ಗಿಲ್ಲದೆ ಸಾಗಿದೆ. ಗುತ್ತಿಗೆದಾರರಿಂದ ನಿಗದಿತ ದರಕ್ಕಿಂತ ಹೆಚ್ಚಿನ ದರವನ್ನು ವಸೂಲಿ ಮಾಡಲಾಗುತ್ತಿದೆ. ಸರ್ಕಾರ ನಿಗದಿಪಡಿಸಿರುವುದು 13 ಸಾವಿರ ರೂಪಾಯಿ, ಆದ್ರೆ ವಸೂಲಿ ಮಾಡ್ತಿರೋದು 23 ಸಾವಿರ ರೂಪಾಯಿ.

ಕಾನೂನು ಮೀರಿದ್ರೆ ಕ್ರಮ ಕೈಗೊಳ್ಳೋದಾಗಿ ಸಚಿವ ಸಿಸಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಆದರೆ ಸಚಿವರ ಎಚ್ಚರಿಕೆಗೂ ಗುತ್ತಿಗೆದಾರರು ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಮರಳು ಗುತ್ತಿಗೆದಾರರ ವಿರುದ್ಧ ಲಾರಿ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊರ ಮರಳು ನೀತಿ ಜಾರಿಗೆ ತರುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Published On - 1:45 pm, Wed, 1 January 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?