AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ಸಚಿವರ ಜಿಲ್ಲೆಯಲ್ಲೇ ಮಿತಿ ಮೀರಿದ ಮರಳು ಮಾಫಿಯಾ

ಗದಗ: ಗಣಿ ಸಚಿವರ ಜಿಲ್ಲೆಯಲ್ಲೇ ಮರಳು ಮಾಫಿಯಾ ಮಿತಿಮೀರಿದೆ. ಮುಂಡರಗಿ ತಾಲೂಕಿನಲ್ಲಿ ಮರಳು ದಂಧೆ ಮಾಫಿಯಾ ಎಗ್ಗಿಲ್ಲದೆ ಸಾಗಿದೆ. ಗುತ್ತಿಗೆದಾರರಿಂದ ನಿಗದಿತ ದರಕ್ಕಿಂತ ಹೆಚ್ಚಿನ ದರವನ್ನು ವಸೂಲಿ ಮಾಡಲಾಗುತ್ತಿದೆ. ಸರ್ಕಾರ ನಿಗದಿಪಡಿಸಿರುವುದು 13 ಸಾವಿರ ರೂಪಾಯಿ, ಆದ್ರೆ ವಸೂಲಿ ಮಾಡ್ತಿರೋದು 23 ಸಾವಿರ ರೂಪಾಯಿ. ಕಾನೂನು ಮೀರಿದ್ರೆ ಕ್ರಮ ಕೈಗೊಳ್ಳೋದಾಗಿ ಸಚಿವ ಸಿಸಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಆದರೆ ಸಚಿವರ ಎಚ್ಚರಿಕೆಗೂ ಗುತ್ತಿಗೆದಾರರು ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಮರಳು ಗುತ್ತಿಗೆದಾರರ ವಿರುದ್ಧ ಲಾರಿ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊರ ಮರಳು […]

ಗಣಿ ಸಚಿವರ ಜಿಲ್ಲೆಯಲ್ಲೇ ಮಿತಿ ಮೀರಿದ ಮರಳು ಮಾಫಿಯಾ
ಸಾಧು ಶ್ರೀನಾಥ್​
|

Updated on:Jan 01, 2020 | 2:00 PM

Share

ಗದಗ: ಗಣಿ ಸಚಿವರ ಜಿಲ್ಲೆಯಲ್ಲೇ ಮರಳು ಮಾಫಿಯಾ ಮಿತಿಮೀರಿದೆ. ಮುಂಡರಗಿ ತಾಲೂಕಿನಲ್ಲಿ ಮರಳು ದಂಧೆ ಮಾಫಿಯಾ ಎಗ್ಗಿಲ್ಲದೆ ಸಾಗಿದೆ. ಗುತ್ತಿಗೆದಾರರಿಂದ ನಿಗದಿತ ದರಕ್ಕಿಂತ ಹೆಚ್ಚಿನ ದರವನ್ನು ವಸೂಲಿ ಮಾಡಲಾಗುತ್ತಿದೆ. ಸರ್ಕಾರ ನಿಗದಿಪಡಿಸಿರುವುದು 13 ಸಾವಿರ ರೂಪಾಯಿ, ಆದ್ರೆ ವಸೂಲಿ ಮಾಡ್ತಿರೋದು 23 ಸಾವಿರ ರೂಪಾಯಿ.

ಕಾನೂನು ಮೀರಿದ್ರೆ ಕ್ರಮ ಕೈಗೊಳ್ಳೋದಾಗಿ ಸಚಿವ ಸಿಸಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಆದರೆ ಸಚಿವರ ಎಚ್ಚರಿಕೆಗೂ ಗುತ್ತಿಗೆದಾರರು ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಮರಳು ಗುತ್ತಿಗೆದಾರರ ವಿರುದ್ಧ ಲಾರಿ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊರ ಮರಳು ನೀತಿ ಜಾರಿಗೆ ತರುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Published On - 1:45 pm, Wed, 1 January 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ