AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಮೇಲೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್, ಆರೋಪಿ ಸಮೇತ ಎಸ್ಕೇಪ್

ಗದಗ ನಗರದ ಬೆಟಗೇರಿ(Betageri) ರೈಲ್ವೆ ಅಂಡರ್ ಬ್ರಿಜ್ಜ್ ಬಳಿ ಆರೋಪಿಯನ್ನ ಕರೆದೊಯ್ಯುವ ವೇಳೆ ಪೊಲೀಸರ(Police) ಮೇಲೆಯೇ ಸಿನಿಮೀಯ ರೀತಿಯಲ್ಲಿ ಅಟ್ಯಾಕ್ ಮಾಡಿ ಆರೋಪಿ ಸಮೇತ ಎಸ್ಕೇಪ್ ಆಗಿರುವ ಘಟನೆ ನಡೆದಿದೆ. ಗಾಯಾಳು ಪೊಲೀಸರನ್ನು ಬೆಟಗೇರಿ ಖಾಸಗಿ ಆಸ್ಪತ್ರೆಗೆ ದಾಖಲು ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರ ಮೇಲೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್, ಆರೋಪಿ ಸಮೇತ ಎಸ್ಕೇಪ್
ಪೊಲೀಸರ ಮೇಲೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jun 28, 2024 | 11:11 PM

Share

ಗದಗ, ಜೂ.28: ಆರೋಪಿಯನ್ನ ಕರೆದೊಯ್ಯುವ ವೇಳೆ ಪೊಲೀಸರ(Police) ಮೇಲೆಯೇ ಸಿನಿಮೀಯ ರೀತಿಯಲ್ಲಿ ಅಟ್ಯಾಕ್ ಮಾಡಿ ಆರೋಪಿ ಸಮೇತ ಎಸ್ಕೇಪ್ ಆಗಿರುವ ಘಟನೆ ನಗರದ ಬೆಟಗೇರಿ(Betageri) ರೈಲ್ವೆ ಅಂಡರ್ ಬ್ರಿಜ್ಜ್ ಬಳಿ ನಡೆದಿದೆ. ಕಳ್ಳತನಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸರು ಕರೆದೊಯ್ಯುವ ವೇಳೆ ಗದಗದ ರೈಲ್ವೆ ಬ್ರಿಡ್ಜ್ ಬಳಿ ಪೊಲೀಸ್ ವಾಹನವನ್ನೇ ಅಡ್ಡಗಟ್ಟಿದ ದುಷ್ಕರ್ಮಿಗಳು, ಹಲ್ಲೆ ಮಾಡಿದ್ದಾರೆ.

ಗಾಯಾಳು ಪೊಲೀಸರನ್ನು ಬೆಟಗೇರಿ ಖಾಸಗಿ ಆಸ್ಪತ್ರೆಗೆ ದಾಖಲು ಚಿಕಿತ್ಸೆ

ಇನ್ನು ಆರೋಪಿ ಕರೆದೊಯ್ಯಲು ಇನೋವಾ ಕಾರ್ ನಂಬರ್ KA 22 Z 1636 ನಲ್ಲಿ ಬಂದಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿಯನ್ನ ಎಸ್ಕೇಪ್ ಮಾಡಿದ್ದಾರೆ. ನಾಲ್ವರು ಪೊಲೀಸರ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಅನುಮಾನ ಮೂಡಿದ್ದು, ಗಾಯಾಳು ಪೊಲೀಸರನ್ನು ಬೆಟಗೇರಿ ಖಾಸಗಿ ಆಸ್ಪತ್ರೆಗೆ ದಾಖಲು ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೇ ಗಂಗಾವತಿ ಪೊಲೀಸರು ಬಂದಿದ್ದರು ಎನ್ನಲಾಗಿದೆ.

ಇದನ್ನೂ ಓದಿ:ಬೆಂಗಳೂರು: ನಡುರಸ್ತೆಯಲ್ಲಿ ಸಿನಿಮೀಯ ರೀತಿಯಲ್ಲಿ ಲಾಂಗ್ ಬೀಸಿ ಹಲ್ಲೆ, ಆರೋಪಿಗಳ ಬಂಧನ

ಟ್ರ್ಯಾಕ್ಟರ್ ಡಿಕ್ಕಿ-ದ್ವಿಚಕ್ರ ವಾಹನದಲ್ಲಿದ್ದ ಆಹಾರ ನಿರೀಕ್ಷಕ ಸಾವು

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದ ಬಳಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಗುಂಡ್ಲುಪೇಟೆ ಆಹಾರ ನಿರೀಕ್ಷಕ ನಾಗೇಂದ್ರ(54) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆಹಾರ ಇಲಾಖೆ ಶಿರಸ್ತೆದಾರ ರಮೇಶ್​ಗೆ ಗಂಭೀರ ಗಾಯವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಂಗಳ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಮುಗಿಸಿ ಬರುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಡಿಸಿ, ಎಸ್​ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:08 pm, Fri, 28 June 24

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ