Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಹಟ್ಟಿಯಲ್ಲಿ ಮಹಿಳೆಯರ ಜೊತೆಗೆ ಕುಳಿತು ಹೆದರದೆ-ಹೆದರಿಸದೆ ಪಂಕ್ತಿ ಭೋಜನ ಮಾಡಿದ ಮಂಗಣ್ಣ!

ಶಿರಹಟ್ಟಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಂಗನಿಗೆ ಊಟ ನೀಡಿ ಮಾನವೀಯತೆಯನ್ನು ಮೆರೆದರು. ಮಹಿಳೆಯರು ತಟ್ಟೆಯಲ್ಲಿ ಆಹಾರವನ್ನು ಹಾಕಿದ್ರು, ಅವರ ಜೊತೆಗೆ ಕುಳಿತು, ಹೆದರದೆ/ ಹೆಸರಿಸದೆ ಪಂಕ್ತಿ ಭೋಜನ ಮಾಡಿದ್ದಾನೆ ಮಂಗಣ್ಣ.

ಶಿರಹಟ್ಟಿಯಲ್ಲಿ ಮಹಿಳೆಯರ ಜೊತೆಗೆ ಕುಳಿತು ಹೆದರದೆ-ಹೆದರಿಸದೆ ಪಂಕ್ತಿ ಭೋಜನ ಮಾಡಿದ ಮಂಗಣ್ಣ!
ಗದಗ: ಮಹಿಳೆಯರ ಜೊತೆಗೆ ಕುಳಿತು ಊಟ ಮಾಡಿದ ಮಂಗ
Follow us
ಸಾಧು ಶ್ರೀನಾಥ್​
|

Updated on: Mar 20, 2023 | 5:43 PM

ಗದಗ: ಮಹಿಳೆಯರ ಜೊತೆಗೆ ಕುಳಿತು ಊಟ ಮಾಡಿದ ಮಂಗ – ಈ ತಲೆಬರಹ ನಾನಾ ಅರ್ಥಗಳು, ಒಳಾರ್ಥಗಳು, ಗೂಡಾರ್ಥಗಳು ನೀಡುತ್ತಿದೆ. ಆದರೆ ಅದು ಅವರವರ ಭಾವಕ್ಕೆ, ಅನುಭವಕ್ಕೆ ಬಿಟ್ಟ ಸಂಗತಿಯಾಗಿದೆ. ಹೌದು ಗದಗ ಜಿಲ್ಲೆ ಶಿರಹಟ್ಟಿ (Shirahatti) ಪಟ್ಟಣದಲ್ಲಿ ಈ ಅಪರೂಪದ ಘಟನೆ ನಡೆದಿದೆ. ಶಿರಹಟ್ಟಿ ಪಟ್ಟಣದ ಮಹಿಳಾ ಮತ್ತು ಮಕ್ಕಳ ಶಿಶು ಅಭಿವೃದ್ಧಿ ಇಲಾಖೆ ಕಚೇರಿ ಆವರಣದಲ್ಲಿ ಇಂದು ಸೋಮವಾರ ಈ ದೃಶ್ಯಾವಳಿ ಕಂಡುಬಂದಿದೆ. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರು (Anganavadi Karyakarte) ಮೀಟಿಂಗ್ ಅಂಗವಾಗಿ ಆಗಮಿಸಿದ್ದರು. ಸಹಜವಾಗಿಯೆ, ಊಟದ ಸಮಯವಾಗಿದ್ದರಿಂದ (Eating) ಮೂರ್ನಾಲ್ಕು ಅಂಗನವಾಡಿ ಕಾರ್ಯಕರ್ತೆಯರು ಮರದ ಕೆಳಗೆ ಊಟಕ್ಕೆ ಕುಳಿತಿದ್ದಾರೆ. ಆ ವೇಳೆ, ಮರದ ಮೇಲಿದ್ದ ಮಂಗವೊಂದು (Monkey) ಕೆಳಗಿಳಿದು ಅನಿರೀಕ್ಷಿತವಾಗಿ ಎಂಟ್ರಿ ಕೊಟ್ಟಿದೆ.

Also Read:

Buntings: ರಾಜಕೀಯ ಪಕ್ಷದ ಬಂಟಿಂಗ್ಸ್​​​ಗೆ ಸಿಲುಕಿ ಅಮಾಯಕ ಕೋತಿಯ ದುರ್ಮರಣ

ಆ ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆ ಭಾಗಿರತಿ ಸಾತಪುತೆ ಅವರು ಮಂಗನಿಗೆ ತುತ್ತು ಮಾಡಿ ಊಟ ಮಾಡಿಸಿದರು. ನಾಗಲಕ್ಷ್ಮಿ ಕುಲಕರ್ಣಿ, ಲಕ್ಷ್ಮಿ ನವಲೆ, ರೂಪಾ ಕಟ್ಟಿಮನಿ ಹಾಗೂ ಭಾಗಿರತಿ ನಾಲ್ಕೂ ಜನ ಊಟ ಮಾಡುವಾಗ ಈ ಘಟನೆ ನಡೆದಿದೆ.

ಕಾರ್ಯಕರ್ತೆಯರು ಮಂಗನಿಗೆ ಊಟ ನೀಡಿ ಮಾನವೀಯತೆಯನ್ನು ಮೆರೆದರು. ಮಹಿಳೆಯರು ತಟ್ಟೆಯಲ್ಲಿ ಆಹಾರವನ್ನು ಹಾಕಿದ್ರು, ಅವರ ಜೊತೆಗೆ ಕುಳಿತು, ಹೆದರದೆ/ ಹೆಸರಿಸದೆ ಪಂಕ್ತಿ ಭೋಜನ ಮಾಡಿದ್ದಾನೆ ಮಂಗಣ್ಣ. ಅಪರೂಪದ ಈ ದೃಶ್ಯಗಳು ಸ್ಥಳೀಯರ‌ ಮೊಬೈಲ್ ನಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್