AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಹಟ್ಟಿಯಲ್ಲಿ ಮಹಿಳೆಯರ ಜೊತೆಗೆ ಕುಳಿತು ಹೆದರದೆ-ಹೆದರಿಸದೆ ಪಂಕ್ತಿ ಭೋಜನ ಮಾಡಿದ ಮಂಗಣ್ಣ!

ಶಿರಹಟ್ಟಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಂಗನಿಗೆ ಊಟ ನೀಡಿ ಮಾನವೀಯತೆಯನ್ನು ಮೆರೆದರು. ಮಹಿಳೆಯರು ತಟ್ಟೆಯಲ್ಲಿ ಆಹಾರವನ್ನು ಹಾಕಿದ್ರು, ಅವರ ಜೊತೆಗೆ ಕುಳಿತು, ಹೆದರದೆ/ ಹೆಸರಿಸದೆ ಪಂಕ್ತಿ ಭೋಜನ ಮಾಡಿದ್ದಾನೆ ಮಂಗಣ್ಣ.

ಶಿರಹಟ್ಟಿಯಲ್ಲಿ ಮಹಿಳೆಯರ ಜೊತೆಗೆ ಕುಳಿತು ಹೆದರದೆ-ಹೆದರಿಸದೆ ಪಂಕ್ತಿ ಭೋಜನ ಮಾಡಿದ ಮಂಗಣ್ಣ!
ಗದಗ: ಮಹಿಳೆಯರ ಜೊತೆಗೆ ಕುಳಿತು ಊಟ ಮಾಡಿದ ಮಂಗ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Mar 20, 2023 | 5:43 PM

Share

ಗದಗ: ಮಹಿಳೆಯರ ಜೊತೆಗೆ ಕುಳಿತು ಊಟ ಮಾಡಿದ ಮಂಗ – ಈ ತಲೆಬರಹ ನಾನಾ ಅರ್ಥಗಳು, ಒಳಾರ್ಥಗಳು, ಗೂಡಾರ್ಥಗಳು ನೀಡುತ್ತಿದೆ. ಆದರೆ ಅದು ಅವರವರ ಭಾವಕ್ಕೆ, ಅನುಭವಕ್ಕೆ ಬಿಟ್ಟ ಸಂಗತಿಯಾಗಿದೆ. ಹೌದು ಗದಗ ಜಿಲ್ಲೆ ಶಿರಹಟ್ಟಿ (Shirahatti) ಪಟ್ಟಣದಲ್ಲಿ ಈ ಅಪರೂಪದ ಘಟನೆ ನಡೆದಿದೆ. ಶಿರಹಟ್ಟಿ ಪಟ್ಟಣದ ಮಹಿಳಾ ಮತ್ತು ಮಕ್ಕಳ ಶಿಶು ಅಭಿವೃದ್ಧಿ ಇಲಾಖೆ ಕಚೇರಿ ಆವರಣದಲ್ಲಿ ಇಂದು ಸೋಮವಾರ ಈ ದೃಶ್ಯಾವಳಿ ಕಂಡುಬಂದಿದೆ. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರು (Anganavadi Karyakarte) ಮೀಟಿಂಗ್ ಅಂಗವಾಗಿ ಆಗಮಿಸಿದ್ದರು. ಸಹಜವಾಗಿಯೆ, ಊಟದ ಸಮಯವಾಗಿದ್ದರಿಂದ (Eating) ಮೂರ್ನಾಲ್ಕು ಅಂಗನವಾಡಿ ಕಾರ್ಯಕರ್ತೆಯರು ಮರದ ಕೆಳಗೆ ಊಟಕ್ಕೆ ಕುಳಿತಿದ್ದಾರೆ. ಆ ವೇಳೆ, ಮರದ ಮೇಲಿದ್ದ ಮಂಗವೊಂದು (Monkey) ಕೆಳಗಿಳಿದು ಅನಿರೀಕ್ಷಿತವಾಗಿ ಎಂಟ್ರಿ ಕೊಟ್ಟಿದೆ.

Also Read:

Buntings: ರಾಜಕೀಯ ಪಕ್ಷದ ಬಂಟಿಂಗ್ಸ್​​​ಗೆ ಸಿಲುಕಿ ಅಮಾಯಕ ಕೋತಿಯ ದುರ್ಮರಣ

ಆ ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆ ಭಾಗಿರತಿ ಸಾತಪುತೆ ಅವರು ಮಂಗನಿಗೆ ತುತ್ತು ಮಾಡಿ ಊಟ ಮಾಡಿಸಿದರು. ನಾಗಲಕ್ಷ್ಮಿ ಕುಲಕರ್ಣಿ, ಲಕ್ಷ್ಮಿ ನವಲೆ, ರೂಪಾ ಕಟ್ಟಿಮನಿ ಹಾಗೂ ಭಾಗಿರತಿ ನಾಲ್ಕೂ ಜನ ಊಟ ಮಾಡುವಾಗ ಈ ಘಟನೆ ನಡೆದಿದೆ.

ಕಾರ್ಯಕರ್ತೆಯರು ಮಂಗನಿಗೆ ಊಟ ನೀಡಿ ಮಾನವೀಯತೆಯನ್ನು ಮೆರೆದರು. ಮಹಿಳೆಯರು ತಟ್ಟೆಯಲ್ಲಿ ಆಹಾರವನ್ನು ಹಾಕಿದ್ರು, ಅವರ ಜೊತೆಗೆ ಕುಳಿತು, ಹೆದರದೆ/ ಹೆಸರಿಸದೆ ಪಂಕ್ತಿ ಭೋಜನ ಮಾಡಿದ್ದಾನೆ ಮಂಗಣ್ಣ. ಅಪರೂಪದ ಈ ದೃಶ್ಯಗಳು ಸ್ಥಳೀಯರ‌ ಮೊಬೈಲ್ ನಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ