AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಕಾಲಿಯಲ್ಲಿ ಮಂಗನ ಆಟ; ವೈರಲ್​ ವಿಡಿಯೋ ನೋಡಿ ಆನಂದಿಸಿ

ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಎಪಿಎಂಸಿ ಆವರಣದಲ್ಲಿ ಜೋಕಾಲಿ ಆಡಿದ ಮಂಗ

ಜೋಕಾಲಿಯಲ್ಲಿ ಮಂಗನ ಆಟ; ವೈರಲ್​ ವಿಡಿಯೋ ನೋಡಿ ಆನಂದಿಸಿ
ಜೋಕಾಲಿ ಆಡುತ್ತಿರುವ ಕೋತಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Aug 01, 2022 | 8:04 PM

ನಾಗರಪಂಚಮಿಯಲ್ಲಿ ಜೋಕಾಲಿ ಕಟ್ಟಿ ಆಡುವುದು ಬಹಳ ಜೋರು. ವಯಸ್ಸಿನ ಬೇದವಿಲ್ಲದೆ ಮಕ್ಕಳು, ಹಿರಿಯರು ಎಲ್ಲರೂ ಜೋಕಾಲಿ ಆಡುತ್ತಾರೆ. ಅದೇ ರೀತಿಯಾಗಿ ಗದಗ (Gadag) ಜಿಲ್ಲೆ ಲಕ್ಷ್ಮೇಶ್ವರ (Lakshmeshwara) ಪಟ್ಟಣದ ಎಪಿಎಂಸಿ ಆವರಣದಲ್ಲಿ ಜೋಕಾಲಿ ಕಟ್ಟಿದ್ದಾರೆ. ಆದರೆ ಇಲ್ಲಿ ಜೋಕಾಲಿ ಆಡಿದ್ದು, ಮನುಷ್ಯರಲ್ಲ. ಅರೇ ಮತ್ಯಾರು ಅಂತಿರಾ ! ಕೋತಿ. ಹೌದು ನಾಗರಪಂಚಮಿ ನಿಮಿತ್ತ ಕಟ್ಟಿದ ಜೋಕಾಲಿಯಲ್ಲಿ ಕೋತಿ ಆರಾಮಾಗಿ ಯಾರ ಭಯವಿಲ್ಲದೆ ಜೋಕಾಲಿ ಆಡಿದೆ.

ಒಂದು ರೀತಿ ಇಡೀ ಎಪಿಎಂಸಿ ಆವರಣದ ಸಾಮ್ರಾಜ್ಯಕ್ಕೆ ನಾನೇ ರಾಜ ಎಂಬಂತೆ ಜೋಕಾಲಿಯಲ್ಲಿ ಕೂತು ಆನಂದದಿಂದ ಕೋತಿ ಜೋಕಾಲಿ ಆಡುತ್ತಿದೆ. ಕೋತಿ ಜೋಕಾಲಿ ಆಡುವುದನ್ನು ನೋಡಿದರೆ ಒಂದು ಕ್ಷಣ ನಿಬ್ಬೆರಾಗುತ್ತದೆ. ಅಷ್ಟೊಂದು ಚೆನ್ನಾಗಿ ಜೋಕಾಲಿ ಆಡುತ್ತಿದೆ.

ಒಂದು ಕೈಯಲ್ಲಿ ಹಗ್ಗವನ್ನು ಹಿಡಿದುಕೊಂಡು, ಬಾಲವನ್ನು ಜೋತು ಬಿಟ್ಟು ಜೋಕಾಲಿ ಆಡುತ್ತಿದೆ. ತೇಟ್​ ಮನುಷ್ಯರು ಜೋಕಾಲಿ ಆಡುವಂತೆ. ಕೋತಿ ಜೋಕಾಲಿ ಆಡುತ್ತಿರುವ ಸನ್ನಿವೇಶವನ್ನು ಸ್ಥಳಿಯರು ತಮ್ಮ ಮೊಬೈಲ್​​ನಲ್ಲಿ ಸೆರೆ ಹಿಡದಿದ್ದಾರೆ. ವಿಡಿಯೋದಲ್ಲಿ ಕೋತಿ ಆರಾಮದಾಯಕವಾಗಿ ಜೋಕಾಲಿ ಆಡುವುದನ್ನು ನೋಡಬಹುದಾಗಿದೆ.

ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ