AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಕಾಲಿಯಲ್ಲಿ ಮಂಗನ ಆಟ; ವೈರಲ್​ ವಿಡಿಯೋ ನೋಡಿ ಆನಂದಿಸಿ

ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಎಪಿಎಂಸಿ ಆವರಣದಲ್ಲಿ ಜೋಕಾಲಿ ಆಡಿದ ಮಂಗ

ಜೋಕಾಲಿಯಲ್ಲಿ ಮಂಗನ ಆಟ; ವೈರಲ್​ ವಿಡಿಯೋ ನೋಡಿ ಆನಂದಿಸಿ
ಜೋಕಾಲಿ ಆಡುತ್ತಿರುವ ಕೋತಿ
TV9 Web
| Edited By: ವಿವೇಕ ಬಿರಾದಾರ|

Updated on: Aug 01, 2022 | 8:04 PM

Share

ನಾಗರಪಂಚಮಿಯಲ್ಲಿ ಜೋಕಾಲಿ ಕಟ್ಟಿ ಆಡುವುದು ಬಹಳ ಜೋರು. ವಯಸ್ಸಿನ ಬೇದವಿಲ್ಲದೆ ಮಕ್ಕಳು, ಹಿರಿಯರು ಎಲ್ಲರೂ ಜೋಕಾಲಿ ಆಡುತ್ತಾರೆ. ಅದೇ ರೀತಿಯಾಗಿ ಗದಗ (Gadag) ಜಿಲ್ಲೆ ಲಕ್ಷ್ಮೇಶ್ವರ (Lakshmeshwara) ಪಟ್ಟಣದ ಎಪಿಎಂಸಿ ಆವರಣದಲ್ಲಿ ಜೋಕಾಲಿ ಕಟ್ಟಿದ್ದಾರೆ. ಆದರೆ ಇಲ್ಲಿ ಜೋಕಾಲಿ ಆಡಿದ್ದು, ಮನುಷ್ಯರಲ್ಲ. ಅರೇ ಮತ್ಯಾರು ಅಂತಿರಾ ! ಕೋತಿ. ಹೌದು ನಾಗರಪಂಚಮಿ ನಿಮಿತ್ತ ಕಟ್ಟಿದ ಜೋಕಾಲಿಯಲ್ಲಿ ಕೋತಿ ಆರಾಮಾಗಿ ಯಾರ ಭಯವಿಲ್ಲದೆ ಜೋಕಾಲಿ ಆಡಿದೆ.

ಒಂದು ರೀತಿ ಇಡೀ ಎಪಿಎಂಸಿ ಆವರಣದ ಸಾಮ್ರಾಜ್ಯಕ್ಕೆ ನಾನೇ ರಾಜ ಎಂಬಂತೆ ಜೋಕಾಲಿಯಲ್ಲಿ ಕೂತು ಆನಂದದಿಂದ ಕೋತಿ ಜೋಕಾಲಿ ಆಡುತ್ತಿದೆ. ಕೋತಿ ಜೋಕಾಲಿ ಆಡುವುದನ್ನು ನೋಡಿದರೆ ಒಂದು ಕ್ಷಣ ನಿಬ್ಬೆರಾಗುತ್ತದೆ. ಅಷ್ಟೊಂದು ಚೆನ್ನಾಗಿ ಜೋಕಾಲಿ ಆಡುತ್ತಿದೆ.

ಒಂದು ಕೈಯಲ್ಲಿ ಹಗ್ಗವನ್ನು ಹಿಡಿದುಕೊಂಡು, ಬಾಲವನ್ನು ಜೋತು ಬಿಟ್ಟು ಜೋಕಾಲಿ ಆಡುತ್ತಿದೆ. ತೇಟ್​ ಮನುಷ್ಯರು ಜೋಕಾಲಿ ಆಡುವಂತೆ. ಕೋತಿ ಜೋಕಾಲಿ ಆಡುತ್ತಿರುವ ಸನ್ನಿವೇಶವನ್ನು ಸ್ಥಳಿಯರು ತಮ್ಮ ಮೊಬೈಲ್​​ನಲ್ಲಿ ಸೆರೆ ಹಿಡದಿದ್ದಾರೆ. ವಿಡಿಯೋದಲ್ಲಿ ಕೋತಿ ಆರಾಮದಾಯಕವಾಗಿ ಜೋಕಾಲಿ ಆಡುವುದನ್ನು ನೋಡಬಹುದಾಗಿದೆ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ