AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಕಾಲಿಯಲ್ಲಿ ಮಂಗನ ಆಟ; ವೈರಲ್​ ವಿಡಿಯೋ ನೋಡಿ ಆನಂದಿಸಿ

ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಎಪಿಎಂಸಿ ಆವರಣದಲ್ಲಿ ಜೋಕಾಲಿ ಆಡಿದ ಮಂಗ

ಜೋಕಾಲಿಯಲ್ಲಿ ಮಂಗನ ಆಟ; ವೈರಲ್​ ವಿಡಿಯೋ ನೋಡಿ ಆನಂದಿಸಿ
ಜೋಕಾಲಿ ಆಡುತ್ತಿರುವ ಕೋತಿ
TV9 Web
| Edited By: |

Updated on: Aug 01, 2022 | 8:04 PM

Share

ನಾಗರಪಂಚಮಿಯಲ್ಲಿ ಜೋಕಾಲಿ ಕಟ್ಟಿ ಆಡುವುದು ಬಹಳ ಜೋರು. ವಯಸ್ಸಿನ ಬೇದವಿಲ್ಲದೆ ಮಕ್ಕಳು, ಹಿರಿಯರು ಎಲ್ಲರೂ ಜೋಕಾಲಿ ಆಡುತ್ತಾರೆ. ಅದೇ ರೀತಿಯಾಗಿ ಗದಗ (Gadag) ಜಿಲ್ಲೆ ಲಕ್ಷ್ಮೇಶ್ವರ (Lakshmeshwara) ಪಟ್ಟಣದ ಎಪಿಎಂಸಿ ಆವರಣದಲ್ಲಿ ಜೋಕಾಲಿ ಕಟ್ಟಿದ್ದಾರೆ. ಆದರೆ ಇಲ್ಲಿ ಜೋಕಾಲಿ ಆಡಿದ್ದು, ಮನುಷ್ಯರಲ್ಲ. ಅರೇ ಮತ್ಯಾರು ಅಂತಿರಾ ! ಕೋತಿ. ಹೌದು ನಾಗರಪಂಚಮಿ ನಿಮಿತ್ತ ಕಟ್ಟಿದ ಜೋಕಾಲಿಯಲ್ಲಿ ಕೋತಿ ಆರಾಮಾಗಿ ಯಾರ ಭಯವಿಲ್ಲದೆ ಜೋಕಾಲಿ ಆಡಿದೆ.

ಒಂದು ರೀತಿ ಇಡೀ ಎಪಿಎಂಸಿ ಆವರಣದ ಸಾಮ್ರಾಜ್ಯಕ್ಕೆ ನಾನೇ ರಾಜ ಎಂಬಂತೆ ಜೋಕಾಲಿಯಲ್ಲಿ ಕೂತು ಆನಂದದಿಂದ ಕೋತಿ ಜೋಕಾಲಿ ಆಡುತ್ತಿದೆ. ಕೋತಿ ಜೋಕಾಲಿ ಆಡುವುದನ್ನು ನೋಡಿದರೆ ಒಂದು ಕ್ಷಣ ನಿಬ್ಬೆರಾಗುತ್ತದೆ. ಅಷ್ಟೊಂದು ಚೆನ್ನಾಗಿ ಜೋಕಾಲಿ ಆಡುತ್ತಿದೆ.

ಒಂದು ಕೈಯಲ್ಲಿ ಹಗ್ಗವನ್ನು ಹಿಡಿದುಕೊಂಡು, ಬಾಲವನ್ನು ಜೋತು ಬಿಟ್ಟು ಜೋಕಾಲಿ ಆಡುತ್ತಿದೆ. ತೇಟ್​ ಮನುಷ್ಯರು ಜೋಕಾಲಿ ಆಡುವಂತೆ. ಕೋತಿ ಜೋಕಾಲಿ ಆಡುತ್ತಿರುವ ಸನ್ನಿವೇಶವನ್ನು ಸ್ಥಳಿಯರು ತಮ್ಮ ಮೊಬೈಲ್​​ನಲ್ಲಿ ಸೆರೆ ಹಿಡದಿದ್ದಾರೆ. ವಿಡಿಯೋದಲ್ಲಿ ಕೋತಿ ಆರಾಮದಾಯಕವಾಗಿ ಜೋಕಾಲಿ ಆಡುವುದನ್ನು ನೋಡಬಹುದಾಗಿದೆ.

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ