AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag News: ಮಗನ ಸಾವಿನ ಸುದ್ದಿ ಕೇಳಿ ಪ್ರಾಣ ಬಿಟ್ಟ ತಾಯಿ; ಸಾವಿನಲ್ಲೂ ಒಂದಾದ ತಾಯಿ ಮಗ

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಮಗನ ಸಾವಿನ ಸುದ್ದಿ ಕೇಳಿ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.

Gadag News: ಮಗನ ಸಾವಿನ ಸುದ್ದಿ ಕೇಳಿ ಪ್ರಾಣ ಬಿಟ್ಟ ತಾಯಿ; ಸಾವಿನಲ್ಲೂ ಒಂದಾದ ತಾಯಿ ಮಗ
ಬಸಮ್ಮ ಅಂದಾನಯ್ಯ ಪೂಜಾರ್, ಶಿವರುದ್ರಯ್ಯ ಅಂದಾನಯ್ಯ ಪೂಜಾರ್
TV9 Web
| Edited By: |

Updated on:Dec 30, 2022 | 9:12 PM

Share

ಗದಗ: ತನ್ನ ಮಕ್ಕಳಿಗೆ ಸ್ವಲ್ಪ ನೋವಾದರೆ ಸಾಕು ತಾಯಿ ಬಹಳ ಮರಗುತ್ತಾಳೆ. ತಾಯಿಯ ಕರಳು ಹಾಗೇ, ಮಕ್ಕಳು ಎಷ್ಟೇ ದೊಡ್ಡವರಾದರು ಹೆತ್ತ ಕರಳಿಗೆ ಸಣ್ಣ ಮಕ್ಕಳು. ಪುತ್ರ ಶೋಕಂ ನಿರಂತರಂ ಎಂಬಂತೆ ತಂದೆ-ತಾಯಿ ಕಣ್ಮುಂದೆ ಮಕ್ಕಳು ಸಾವನ್ನಪ್ಪಬಾರದೆನ್ನುತ್ತಾರೆ. ಆದರೆ ಗದಗ (Gadag) ಜಿಲ್ಲೆಯ ಗಜೇಂದ್ರಗಡ (Gajendragad) ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಮಗನ (Son) ಸಾವಿನ ಸುದ್ದಿ ಕೇಳಿ ತಾಯಿ (Mother) ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಇದರೊಂದಿಗೆ ತಾಯಿ, ಮಗ ಸಾವಿನಲ್ಲೂ ಒಂದಾಗಿದ್ದಾರೆ.

ಕಿಡ್ನಿ ವೈಫಲ್ಯದಿಂದ ಶಿವರುದ್ರಯ್ಯ ಅಂದಾನಯ್ಯ ಪೂಜಾರ್ (38) ಮೃತಪಟ್ಟಿದ್ದರು. ಮಗನ ಸಾವಿನ ಸುದ್ದಿ ಕೇಳಿ, ಬಸಮ್ಮ ಅಂದಾನಯ್ಯ ಪೂಜಾರ್ (68) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತಾಯಿ ಹಾಗೂ ಮಗನ ಸಾವಿನಿಂದ ಇಡೀ ಗ್ರಾಮದಲ್ಲಿ ಶೋಕ ಸಾಗರದಲ್ಲಿ ಮುಳಗಿದೆ. ತಾಯಿ ಹಾಗೂ ಮಗನ ಶವಗಳಿಗೆ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ನಡೆಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:08 pm, Fri, 30 December 22

‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!