AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag News: ಮಗನ ಸಾವಿನ ಸುದ್ದಿ ಕೇಳಿ ಪ್ರಾಣ ಬಿಟ್ಟ ತಾಯಿ; ಸಾವಿನಲ್ಲೂ ಒಂದಾದ ತಾಯಿ ಮಗ

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಮಗನ ಸಾವಿನ ಸುದ್ದಿ ಕೇಳಿ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.

Gadag News: ಮಗನ ಸಾವಿನ ಸುದ್ದಿ ಕೇಳಿ ಪ್ರಾಣ ಬಿಟ್ಟ ತಾಯಿ; ಸಾವಿನಲ್ಲೂ ಒಂದಾದ ತಾಯಿ ಮಗ
ಬಸಮ್ಮ ಅಂದಾನಯ್ಯ ಪೂಜಾರ್, ಶಿವರುದ್ರಯ್ಯ ಅಂದಾನಯ್ಯ ಪೂಜಾರ್
TV9 Web
| Edited By: |

Updated on:Dec 30, 2022 | 9:12 PM

Share

ಗದಗ: ತನ್ನ ಮಕ್ಕಳಿಗೆ ಸ್ವಲ್ಪ ನೋವಾದರೆ ಸಾಕು ತಾಯಿ ಬಹಳ ಮರಗುತ್ತಾಳೆ. ತಾಯಿಯ ಕರಳು ಹಾಗೇ, ಮಕ್ಕಳು ಎಷ್ಟೇ ದೊಡ್ಡವರಾದರು ಹೆತ್ತ ಕರಳಿಗೆ ಸಣ್ಣ ಮಕ್ಕಳು. ಪುತ್ರ ಶೋಕಂ ನಿರಂತರಂ ಎಂಬಂತೆ ತಂದೆ-ತಾಯಿ ಕಣ್ಮುಂದೆ ಮಕ್ಕಳು ಸಾವನ್ನಪ್ಪಬಾರದೆನ್ನುತ್ತಾರೆ. ಆದರೆ ಗದಗ (Gadag) ಜಿಲ್ಲೆಯ ಗಜೇಂದ್ರಗಡ (Gajendragad) ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಮಗನ (Son) ಸಾವಿನ ಸುದ್ದಿ ಕೇಳಿ ತಾಯಿ (Mother) ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಇದರೊಂದಿಗೆ ತಾಯಿ, ಮಗ ಸಾವಿನಲ್ಲೂ ಒಂದಾಗಿದ್ದಾರೆ.

ಕಿಡ್ನಿ ವೈಫಲ್ಯದಿಂದ ಶಿವರುದ್ರಯ್ಯ ಅಂದಾನಯ್ಯ ಪೂಜಾರ್ (38) ಮೃತಪಟ್ಟಿದ್ದರು. ಮಗನ ಸಾವಿನ ಸುದ್ದಿ ಕೇಳಿ, ಬಸಮ್ಮ ಅಂದಾನಯ್ಯ ಪೂಜಾರ್ (68) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತಾಯಿ ಹಾಗೂ ಮಗನ ಸಾವಿನಿಂದ ಇಡೀ ಗ್ರಾಮದಲ್ಲಿ ಶೋಕ ಸಾಗರದಲ್ಲಿ ಮುಳಗಿದೆ. ತಾಯಿ ಹಾಗೂ ಮಗನ ಶವಗಳಿಗೆ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ನಡೆಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:08 pm, Fri, 30 December 22

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ