AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag News: ಮಗನ ಸಾವಿನ ಸುದ್ದಿ ಕೇಳಿ ಪ್ರಾಣ ಬಿಟ್ಟ ತಾಯಿ; ಸಾವಿನಲ್ಲೂ ಒಂದಾದ ತಾಯಿ ಮಗ

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಮಗನ ಸಾವಿನ ಸುದ್ದಿ ಕೇಳಿ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.

Gadag News: ಮಗನ ಸಾವಿನ ಸುದ್ದಿ ಕೇಳಿ ಪ್ರಾಣ ಬಿಟ್ಟ ತಾಯಿ; ಸಾವಿನಲ್ಲೂ ಒಂದಾದ ತಾಯಿ ಮಗ
ಬಸಮ್ಮ ಅಂದಾನಯ್ಯ ಪೂಜಾರ್, ಶಿವರುದ್ರಯ್ಯ ಅಂದಾನಯ್ಯ ಪೂಜಾರ್
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 30, 2022 | 9:12 PM

ಗದಗ: ತನ್ನ ಮಕ್ಕಳಿಗೆ ಸ್ವಲ್ಪ ನೋವಾದರೆ ಸಾಕು ತಾಯಿ ಬಹಳ ಮರಗುತ್ತಾಳೆ. ತಾಯಿಯ ಕರಳು ಹಾಗೇ, ಮಕ್ಕಳು ಎಷ್ಟೇ ದೊಡ್ಡವರಾದರು ಹೆತ್ತ ಕರಳಿಗೆ ಸಣ್ಣ ಮಕ್ಕಳು. ಪುತ್ರ ಶೋಕಂ ನಿರಂತರಂ ಎಂಬಂತೆ ತಂದೆ-ತಾಯಿ ಕಣ್ಮುಂದೆ ಮಕ್ಕಳು ಸಾವನ್ನಪ್ಪಬಾರದೆನ್ನುತ್ತಾರೆ. ಆದರೆ ಗದಗ (Gadag) ಜಿಲ್ಲೆಯ ಗಜೇಂದ್ರಗಡ (Gajendragad) ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಮಗನ (Son) ಸಾವಿನ ಸುದ್ದಿ ಕೇಳಿ ತಾಯಿ (Mother) ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಇದರೊಂದಿಗೆ ತಾಯಿ, ಮಗ ಸಾವಿನಲ್ಲೂ ಒಂದಾಗಿದ್ದಾರೆ.

ಕಿಡ್ನಿ ವೈಫಲ್ಯದಿಂದ ಶಿವರುದ್ರಯ್ಯ ಅಂದಾನಯ್ಯ ಪೂಜಾರ್ (38) ಮೃತಪಟ್ಟಿದ್ದರು. ಮಗನ ಸಾವಿನ ಸುದ್ದಿ ಕೇಳಿ, ಬಸಮ್ಮ ಅಂದಾನಯ್ಯ ಪೂಜಾರ್ (68) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತಾಯಿ ಹಾಗೂ ಮಗನ ಸಾವಿನಿಂದ ಇಡೀ ಗ್ರಾಮದಲ್ಲಿ ಶೋಕ ಸಾಗರದಲ್ಲಿ ಮುಳಗಿದೆ. ತಾಯಿ ಹಾಗೂ ಮಗನ ಶವಗಳಿಗೆ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ನಡೆಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:08 pm, Fri, 30 December 22

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್