AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CAA ವಿರೋಧಿಸಿ ಗೋಡೆಬರಹ ಬರೆದಿದ್ದ ನಾಲ್ವರು ಅರೆಸ್ಟ್​

ಗದಗ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗೋಡೆಗಳ ಮೇಲೆ ಬರಹ ಬರೆದಿದ್ದ ನಾಲ್ವರನ್ನು ನರಗುಂದ ಪೊಲೀಸರು ಬಂಧಿಸಿದ್ದಾರೆ. ನರಗುಂದ ನಿವಾಸಿಗಳಾದ ಮುಬಾರಕ್ ಪರಾಸ್, ಜೆಶಾನ್ ಆಸೀಫ್ ಬೈರಕದಾರ್ ಹಾಗು ರಿಯಾಜ್ ಸಕಲಿ ಬಂಧಿತ ಆರೋಪಿಗಳು. ನರಗುಂದ ಪಟ್ಟಣದಲ್ಲಿ ಜನವರಿ 15ರಂದು ವೆಂಕಟೇಶ್ವರ ದೇವಾಲಯ, ಸರ್ಕಾರಿ ಕಾಲೇಜು, ಗ್ರಂಥಾಲಯ ಸೇರಿದಂತೆ ಜನನಿಬಿಡ ಪ್ರದೇಶದಲ್ಲಿ ನೋ NRC, ನೋ CAA ಮತ್ತು ನೋ NRP ಅಂತಾ ಗೋಡೆ ಬರಹ ಬರೆದಿದ್ದರು. ಹೀಗಾಗಿ ಆರೋಪಿಗಳನ್ನು ಬಂಧಿಸುವಂತೆ ಹಿಂದು ಪರ‌ ಸಂಘಟನೆಗಳು ಒತ್ತಾಯ […]

CAA ವಿರೋಧಿಸಿ ಗೋಡೆಬರಹ ಬರೆದಿದ್ದ ನಾಲ್ವರು ಅರೆಸ್ಟ್​
ಸಾಧು ಶ್ರೀನಾಥ್​
|

Updated on:Jan 27, 2020 | 12:08 PM

Share

ಗದಗ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗೋಡೆಗಳ ಮೇಲೆ ಬರಹ ಬರೆದಿದ್ದ ನಾಲ್ವರನ್ನು ನರಗುಂದ ಪೊಲೀಸರು ಬಂಧಿಸಿದ್ದಾರೆ. ನರಗುಂದ ನಿವಾಸಿಗಳಾದ ಮುಬಾರಕ್ ಪರಾಸ್, ಜೆಶಾನ್ ಆಸೀಫ್ ಬೈರಕದಾರ್ ಹಾಗು ರಿಯಾಜ್ ಸಕಲಿ ಬಂಧಿತ ಆರೋಪಿಗಳು.

ನರಗುಂದ ಪಟ್ಟಣದಲ್ಲಿ ಜನವರಿ 15ರಂದು ವೆಂಕಟೇಶ್ವರ ದೇವಾಲಯ, ಸರ್ಕಾರಿ ಕಾಲೇಜು, ಗ್ರಂಥಾಲಯ ಸೇರಿದಂತೆ ಜನನಿಬಿಡ ಪ್ರದೇಶದಲ್ಲಿ ನೋ NRC, ನೋ CAA ಮತ್ತು ನೋ NRP ಅಂತಾ ಗೋಡೆ ಬರಹ ಬರೆದಿದ್ದರು. ಹೀಗಾಗಿ ಆರೋಪಿಗಳನ್ನು ಬಂಧಿಸುವಂತೆ ಹಿಂದು ಪರ‌ ಸಂಘಟನೆಗಳು ಒತ್ತಾಯ ಮಾಡಿದ್ದವು.

CAA ವಿರೋಧಿಸಿ ಗೋಡೆ ಬರಹ ಹಿನ್ನೆಲೆಯಲ್ಲಿ ನರಗುಂದ ಪುರಸಭೆ ಅಧಿಕಾರಿಗಳು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

Published On - 12:08 pm, Mon, 27 January 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ