AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲೂ ಶುರುವಾಗಿದೆ ಬೆಡ್ಗಾಗಿ ಹಾಹಾಕಾರ.. ಜಿಮ್ಸ್‌ ಆಸ್ಪತ್ರೆಯಲ್ಲಿ ಡಿಸ್ಚಾರ್ಜ್ ಆದ್ರೆ ಮಾತ್ರ ಸೋಂಕಿತರಿಗೆ ಬೆಡ್

ಜಿಮ್ಸ್‌ ಆಸ್ಪತ್ರೆಯಲ್ಲಿದ್ದ 58 ವೆಂಟಿಲೇಟರ್ ಬೆಡ್‌ಗಳು ಹಾಗೂ ಉಳಿದ ಆಕ್ಸಿಜನ್ ಬೆಡ್‌ಗಳು ಭರ್ತಿಯಾಗಿವೆ. ಹೊಸ ಸೋಂಕಿತರು ಬಂದ್ರೆ ಆಕ್ಸಿಜನ್ ಬೆಡ್‌ಗಳು ಇಲ್ಲ. ಹೀಗಾಗಿ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30 ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಗದಗದಲ್ಲೂ ಶುರುವಾಗಿದೆ ಬೆಡ್ಗಾಗಿ ಹಾಹಾಕಾರ.. ಜಿಮ್ಸ್‌ ಆಸ್ಪತ್ರೆಯಲ್ಲಿ ಡಿಸ್ಚಾರ್ಜ್ ಆದ್ರೆ ಮಾತ್ರ ಸೋಂಕಿತರಿಗೆ ಬೆಡ್
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: May 10, 2021 | 8:51 AM

Share

ಗದಗ: ಕೊರೊನಾ 2ನೇ ಅಲೆಯ ಭೀಕರತೆಗೆ ಜನ ತತ್ತರಿಸಿದ್ದಾರೆ. ಇದರ ನಡುವೆ ಆಸ್ಪತ್ರೆಗಳಲ್ಲೂ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಆಕ್ಸಿಜನ್ ಅಭಾವ, ಬೆಡ್ ಕೊರತೆಗಳು ರಾಜ್ಯದಲ್ಲಿ ಕಂಡು ಬಂದಿದೆ. ಗದಗ ಜಿಲ್ಲೆಯಲ್ಲೂ ಬೆಡ್ಗಾಗಿ ಹಾಹಾಕಾರ ಶುರುವಾಗಿದೆ. ಈಗ ಗದಗ ನಗರದ ಜಿಮ್ಸ್‌ ಆಸ್ಪತ್ರೆಯ 450 ಬೆಡ್‌ಗಳು ಕೂಡ ಫುಲ್ ಆಗಿವೆ ಈ ಬಗ್ಗೆ ಜಿಮ್ಸ್ ನಿರ್ದೇಶಕ ಡಾ‌.ಪಿ.ಎಸ್.ಭೂಸರೆಡ್ಡಿ ಮಾಹಿತಿ ತಿಳಿಸಿದ್ದಾರೆ.

ಜಿಮ್ಸ್‌ ಆಸ್ಪತ್ರೆಯಲ್ಲಿದ್ದ 58 ವೆಂಟಿಲೇಟರ್ ಬೆಡ್‌ಗಳು ಹಾಗೂ ಉಳಿದ ಆಕ್ಸಿಜನ್ ಬೆಡ್‌ಗಳು ಭರ್ತಿಯಾಗಿವೆ. ಹೊಸ ಸೋಂಕಿತರು ಬಂದ್ರೆ ಆಕ್ಸಿಜನ್ ಬೆಡ್‌ಗಳು ಇಲ್ಲ. ಹೀಗಾಗಿ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30 ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಸದ್ಯಕ್ಕೆ ಗದಗ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಅಗತ್ಯ ಇರುವಷ್ಟು ಮೆಡಿಕಲ್ ಆಕ್ಸಿಜನ್ ಪೂರೈಕೆಯಾಗುತ್ತಿದೆ. ನಿತ್ಯವೂ 13 KL ಅಗತ್ಯವಿದೆ ಅಂತ ಅದಕ್ಕೆ ತಕ್ಕಂತೆ ಪೂರೈಕೆ ಇದೆ ಎಂದು ಜಿಮ್ಸ್ ನಿರ್ದೇಶಕ ಡಾ‌.ಪಿ.ಎಸ್.ಭೂಸರೆಡ್ಡಿ ಹೇಳಿದ್ರು.

ಪ್ರಸಕ್ತ ಜಿಲ್ಲೆಯಲ್ಲಿ ನಿತ್ಯವೂ 300 ಕ್ಕೂ ಅಧಿಕ ಕೇಸ್ ಪತ್ತೆಯಾಗುತ್ತಿದೆ. ಹೊಸ ಸೋಂಕಿತರು ಬಂದ್ರೆ ಆಕ್ಸಿಜನ್ ಬೆಡ್ಗಳೂ ಇಲ್ಲ. ಗುಣಮುಖರಾಗಿ ಬಿಡುಗಡೆಯಾದ್ರೆ ಮಾತ್ರ ಬೆಡ್.. ಇಲ್ಲಾಂದ್ರೆ ಸೋಂಕಿತರು ಪರದಾಡುವಂತಾಗುತ್ತೆ. ಸದ್ಯ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಕೊಂಚ ಅನುಕೂಲವಾಗಲಿದೆ.

ಇದನ್ನೂ ಓದಿ: ಹೊಟ್ಟೆ ನೋವಿನಿಂದ ಬಳಲುತ್ತಿರುವ ರೋಗಿಗೆ ಆಸ್ಪತ್ರೆಯಲ್ಲಿ ಬೆಡ್ ಇಲ್ಲ; 4 ದಿನದಿಂದ ತುಮಕೂರಿನ ವ್ಯಕ್ತಿ ಪರದಾಟ

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ