AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag News: ಹಿಂದೂ ಪರ ಸಂಘಟನೆಗಳು ಶಾಂತಿ‌ ಕದಡುವ, ಕಾನೂನು ಬಾಹಿರ ಕೆಲಸ ಮಾಡಿಲ್ಲ- ಪ್ರಮೋದ್​ ಮುತಾಲಿಕ್ ತಿರುಗೇಟು

ಶಾಂತಿ‌ ಕದಡಿದ್ರೆ, ಸಂವಿಧಾನ ಶಕ್ತಿ ತೋರಿಸಬೇಕಾಗುತ್ತೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರ ‘ಇದು ಎಲ್ಲರೂ ಹೇಳುವಂಥ ಮಾತು, ಯಾರೂ ಕೂಡ ಶಾಂತಿ‌ ಕದಡುವ ಕೆಲಸ ಮಾಡಲೇಬಾರದು ಎಂದು ಪ್ರಮೋದ್​ ಮುತಾಲಿಕ್​ ಹೇಳಿದ್ದಾರೆ.

Gadag News: ಹಿಂದೂ ಪರ ಸಂಘಟನೆಗಳು ಶಾಂತಿ‌ ಕದಡುವ, ಕಾನೂನು ಬಾಹಿರ ಕೆಲಸ ಮಾಡಿಲ್ಲ- ಪ್ರಮೋದ್​ ಮುತಾಲಿಕ್ ತಿರುಗೇಟು
ಪ್ರಮೋದ್​ ಮುತಾಲಿಕ್​
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: May 28, 2023 | 11:24 AM

Share

ಗದಗ: ಶಾಂತಿ‌ ಕದಡಿದ್ರೆ, ಸಂವಿಧಾನ ಶಕ್ತಿ ತೋರಿಸಬೇಕಾಗುತ್ತೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ (Priyank kharge)ಹೇಳಿಕೆ ವಿಚಾರ ‘ಇದು ಎಲ್ಲರೂ ಹೇಳುವಂಥ ಮಾತು, ಯಾರೂ ಕೂಡ ಶಾಂತಿ‌ ಕದಡುವ ಕೆಲಸ ಮಾಡಲೇಬಾರದು. ಸಂವಿಧಾನ ಬದ್ಧವಾಗಿ, ಪ್ರಜಾಪ್ರಭುತ್ವದ ಆಧಾರದಲ್ಲಿ ಕಾನೂನ ಬದ್ಧ ಪ್ರಕ್ರಿಯೆ ಮಾಡಬೇಕು. ಶ್ರೀರಾಮಸೇನೆ, ವಿಶ್ವ ಹಿಂದೂ ಪರಿಷತ್​, ಭಜರಂಗದಳ ಸಂಘಟನೆಗಳು ಶಾಂತಿ‌ ಕದಡುವ ಅನಾವಶ್ಯಕ ಕಾನೂನ ಬಾಹಿರ ಯಾವುದೇ ಕೆಲಸ ಮಾಡಿಲ್ಲ, ಮಾಡುವುದೂ ಇಲ್ಲವೆಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್(Pramod Muthalik) ತಿರುಗೇಟು ನೀಡಿದ್ದಾರೆ.

ಗದಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಗೋಹತ್ಯೆ ನಿಷೇಧ ಇದ್ದರೂ ಕಸಾಯಿಖಾನೆಗೆ ಗೋವುಗಳು ಹೋಗುತ್ತಿವೆ. ಇದು ಸರ್ಕಾರಕ್ಕೆ, ಕಾಂಗ್ರೆಸ್​ನವರಿಗೆ ಹಾಗೂ ಪೊಲೀಸ್ ಇಲಾಖೆಗೂ ಗೊತ್ತು. ಅದನ್ನು‌ ನಿಲ್ಲಿಸದಿದ್ರೆ, ಹೋರಾಟ ಮಾಡಬೇಕಾಗುತ್ತೆ. ಅಲ್ಲಿ ಸಂಘರ್ಷ ಆದ್ರೆ, ಸರ್ಕಾರ, ಪೊಲೀಸ್ ಇಲಾಖೆಯೇ ನೇರ ಕಾರಣ. ಆಜಾನ್, ಮತಾಂತರ ತಡೆಯದಿದ್ರೆ, ಕಾಯ್ದೆ ಯಾಕೇ ಮಾಡ್ತೀರಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ:ಬಿಜೆಪಿಯವರಿಗೆ ದುಡ್ಡಿನದ್ದೇ ಚಿಂತೆ, ಬಿಜೆಪಿ ನಾಯಕರ ವಿರುದ್ಧ ಪ್ರಮೋದ್​ ಮುತಾಲಿಕ್​ ವಾಗ್ದಾಳಿ

ಪಿಎಫ್ಐ ದೇಶದ್ರೋಹಿ ಚಟವಟಿಕೆಗೆಗೆ ಅವಕಾಶ ಕೊಡುತ್ತಿದ್ರು, ಜೊತೆಗೆ ಭತೋತ್ಪಾದನೆ ಸಂಘಟನೆ ಜೊತೆ ಕೈಜೋಡಿಸಿದೆ ಎಂದು ಆ ಸಂಘಟನೆಯನ್ನ ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. 24 ಕೊಲೆ‌ ಕೇಸ್​, 13 ಕೊಲೆಯಲ್ಲಿ ಪಿಎಫ್ಐ, ಎಸ್​ಡಿಪಿಐ ಹೆಸರಿದೆ. ಇದನ್ನ ವಿರೋಧಿಸಿ ಪ್ರತಿಭಟನೆ ಮಾಡಿದಾಗ ಸಂಘರ್ಷ ಆದ್ರೆ, ಅದಕ್ಕೆ ಕಾರಣ ನೀವು. ನಾವು ಕಾನೂನು ಕೈಗೆ ತಗೊಳ್ಳಲ್ಲವೆನ್ನುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆಗೆ ಮುತಾಲಿಕ್ ತಿರುಗೇಟು ಕೊಟ್ಟಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ