AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಮುನ್ಸಿಪಲ್ ಹೈಸ್ಕೂಲ್ ಆವರಣದಲ್ಲಿ ಕುಡಕರ ಅವಾಂತರ; ಕಾಟಾಚಾರಕ್ಕೆ ಅರ್ಧಂಬರ್ಧ ಸ್ವಚ್ಛ ಮಾಡಿದ ಆಡಳಿತ ಮಂಡಳಿ

ಮೂರನೇ ಅಲೆ ಭೀತಿ ಹೆಚ್ಚಾಗಿದೆ. ಹೀಗಾಗಿ ಶಾಲೆ ಆಡಳಿತ ಮಂಡಳಿಗೆ ಸ್ವಚ್ಛತೆ ಬಗ್ಗೆ ಹೆಚ್ಚು ಜವಾಬ್ದಾರಿ ಇರುತ್ತದೆ. ಶಾಲೆಗಳನ್ನು ಸ್ಯಾನಿಟೈಸ್ ಮಾಡಬೇಕು ಅಂತ ಸರ್ಕಾರ ಕೂಡ ಸೂಚಿಸದೆ.

ಗದಗ ಮುನ್ಸಿಪಲ್ ಹೈಸ್ಕೂಲ್ ಆವರಣದಲ್ಲಿ ಕುಡಕರ ಅವಾಂತರ; ಕಾಟಾಚಾರಕ್ಕೆ ಅರ್ಧಂಬರ್ಧ ಸ್ವಚ್ಛ ಮಾಡಿದ ಆಡಳಿತ ಮಂಡಳಿ
ಗದಗ ಮುನ್ಸಿಪಲ್ ಹೈಸ್ಕೂಲ್, ಶಾಲೆ ಆವರಣದಲ್ಲಿ ಬಿದ್ದಿರುವ ಕಸಗಳು
TV9 Web
| Edited By: sandhya thejappa|

Updated on: Aug 23, 2021 | 10:41 AM

Share

ಗದಗ: ರಾಜ್ಯದಲ್ಲಿ ಸುಮಾರು ಒಂದೂವರೆ ವರ್ಷಗಳ ನಂತರ ಬಂದ್ ಆಗಿದ್ದ ಶಾಲೆಗಳು ಇಂದಿನಿಂದ (ಆಗಸ್ಟ್ 23) ಆರಂಭವಾಗುತ್ತಿದೆ. ರಾಜ್ಯದ 5 ಜಿಲ್ಲೆಗಳು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಶಾಲೆಯ ಬಾಗಿಲು ತೆರೆಯುತ್ತಿದೆ. ಈಗಾಗಲೇ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ ಜೋರಾಗಿ ನಡೆಯುತ್ತಿದೆ. ಆದರೆ ಗದಗ ಜಿಲ್ಲೆಯ ಮುನ್ಸಿಪಲ್ ಹೈಸ್ಕೂಲ್ನ ಸ್ವಚ್ಛಗೊಳಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಶಾಲೆಗಳು ಬಂದ್ ಆಗಿದ್ದ ಕಾರಣ ಮಧ್ಯ ಪ್ರಿಯರು ಕುಡಿದ ಬಾಟಲಿಗಳನ್ನು ಶಾಲೆ ಆವರಣದಲ್ಲಿ ಹಾಕಿದ್ದಾರೆ. ಸಿಗರೇಟ್ ಪ್ಯಾಕ್, ಗ್ಲಾಸ್, ತಿಂಡಿ ಪೊಟ್ಟಣಗಳು ಶಾಲೆ ಆವರಣದಲ್ಲಿ ಬಿದ್ದಿವೆ. ಆದರೆ ಇಂದಿನಿಂದ ಶಾಲೆ ಆರಂಭವಾಗುತ್ತಿದ್ದರೂ ಶಾಲೆಯನ್ನು ಸ್ವಚ್ಛ ಮಾಡದೆ ಆಡಳಿತ ಮಂಡಳಿ ಬೇಜವಾಬ್ದಾರಿ ತೋರಿದೆ.

ಮೂರನೇ ಅಲೆ ಭೀತಿ ಹೆಚ್ಚಾಗಿದೆ. ಹೀಗಾಗಿ ಶಾಲೆ ಆಡಳಿತ ಮಂಡಳಿಗೆ ಸ್ವಚ್ಛತೆ ಬಗ್ಗೆ ಹೆಚ್ಚು ಜವಾಬ್ದಾರಿ ಇರುತ್ತದೆ. ಶಾಲೆಗಳನ್ನು ಸ್ಯಾನಿಟೈಸ್ ಮಾಡಬೇಕು ಅಂತ ಸರ್ಕಾರ ಕೂಡ ಸೂಚಿಸದೆ. ಹೀಗಿದ್ದೂ ಜಿಲ್ಲೆಯ ಮುನ್ಸಿಪಲ್ ಹೈಸ್ಕೂಲ್ ಆಡಳಿತ ಮಂಡಳಿಯವರು ಬೇಜವಾಬ್ದಾರಿ ತೋರಿದ್ದಾರೆ. ಕಾಟಾಚಾರಕ್ಕೆ ಅರ್ಧಂಬರ್ಧ ಸ್ವಚ್ಛತೆ ಮಾಡಿ ಕೈತೊಳೆದಕೊಂಡಿದೆ.

ಶಿಕ್ಷಕರ ನಿರ್ಲಕ್ಷ್ಯ ಇನ್ನು ಬೆಳಗಾವಿ ನಗರದ ವಡಗಾವಿ ಪಬ್ಲಿಕ್ ಪಿಯು ಕಾಲೇಜಿನಲ್ಲಿ ಶಿಕ್ಷಕರು ನಿರ್ಲಕ್ಷ್ಯ ತೋರಿದ್ದಾರೆ. ಕಾಲೇಜಿನ ಕೊಠಡಿ ಸ್ಯಾನಿಟೈಸ್ ಮಾಡದೆ ಬೇಜವಾಬ್ದಾರಿ ಮೆರೆದಿದ್ದಾರೆ. ಕಾಲೇಜು ಕೊಠಡಿಗೆ ಪ್ರವೇಶಿಸಿದ ವಿದ್ಯಾರ್ಥಿಗಳಿಗೆ ಧೂಳು ಸ್ವಾಗತ ನೀಡಿದೆ. ಡೆಸ್ಕ್ಗಳು ಸ್ವಚ್ಛವಾಗದ ಕಾರಣ ವಿದ್ಯಾರ್ಥಿಗಳೇ ಬಟ್ಟೆಯಿಂದ ಸ್ವಚ್ಛಗೊಳಿಸಿಕೊಂಡಿದ್ದಾರೆ.

ಇದನ್ನೂ ಓದಿ

ಶಾಲೆ ಆರಂಭ: ಕೊರೊನಾ ಬಗ್ಗೆಯೇ ಮಕ್ಕಳಿಗೆ ಮೊದಲ ಪಾಠ; ಜಾಗೃತಿ ಮೂಡಿಸುತ್ತಿರುವ ಶಿಕ್ಷಕರು

ಶಿವಮೊಗ್ಗ: ಹದಗೆಟ್ಟಿರುವ ರಸ್ತೆಯಿಂದಲೇ ವಿಡಿಯೋ ಮಾಡಿ, ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ವಿದ್ಯಾರ್ಥಿ ಮನವಿ

(school Administration has not cleaned up the municipal high school campus in gadag)

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ