AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆಯೇ ಗದಗದಲ್ಲಿ ಸೈಟ್‌ ಹರಾಜು, ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ

ಗದಗ: ಊರಿಗೆ ಒಂದು ಚಿಂತೆಯಾದ್ರೆ ಉಡಾಳನಿಗೆ ಮತ್ತೊಂದು ಚಿಂತೆ ಎನ್ನೋ ಮಾತಿದೆ. ಇದು ಗದಗ್​ನ ಕರ್ನಾಟಕ ಗೃಹಮಂಡಳಿ ಕಚೇರಿಗೆ ಪಕ್ಕಾ ಅನ್ವಯವಾಗುತ್ತೆ. ಯಾಕಂದ್ರೆ ಜಗತ್ತೆಲ್ಲಾ ಕೊರೊನಾ ವಿರುದ್ಧ ಹೋರಾಟ ಮಾಡ್ತಿರಬೇಕಾದ್ರೆ ಇವರು ಸೈಟ್‌ ಸೇಲ್‌ ಮಾಡೋಕೆ ಮುಂದಾಗಿದ್ದಾರೆ. ಹೌದು, ಎಲ್ಲೆಡೆಯಂತೆ ಗದಗ ನಗರ ಮತ್ತು ಜಿಲ್ಲೆಯಲ್ಲಿ ಕೂಡಾ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಗದಗ ಜಿಲ್ಲೆಯಲ್ಲಿ ಇದುವರೆಗೆ 174 ಜನ ಸೋಂಕಿತರಾಗಿದ್ದಾರೆ. ಕೊರೊನಾದಿಂದ ಜನರನ್ನ ರಕ್ಷಿಸೋಕೆ ವೈದ್ಯರು ಮತ್ತು ಸರ್ಕಾರ ಹೋರಾಡ್ತಿರಬೇಕಾದ್ರೆ, ಗದಗ್​ನ ಕರ್ನಾಟಕ ಗೃಹಮಂಡಳಿ ಸೈಟ್‌ ಮಾರಿ […]

ಕೊರೊನಾ ಮಧ್ಯೆಯೇ ಗದಗದಲ್ಲಿ ಸೈಟ್‌ ಹರಾಜು, ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ
Guru
Guru| Edited By: ಸಾಧು ಶ್ರೀನಾಥ್​|

Updated on:Jun 30, 2020 | 2:06 PM

Share

ಗದಗ: ಊರಿಗೆ ಒಂದು ಚಿಂತೆಯಾದ್ರೆ ಉಡಾಳನಿಗೆ ಮತ್ತೊಂದು ಚಿಂತೆ ಎನ್ನೋ ಮಾತಿದೆ. ಇದು ಗದಗ್​ನ ಕರ್ನಾಟಕ ಗೃಹಮಂಡಳಿ ಕಚೇರಿಗೆ ಪಕ್ಕಾ ಅನ್ವಯವಾಗುತ್ತೆ. ಯಾಕಂದ್ರೆ ಜಗತ್ತೆಲ್ಲಾ ಕೊರೊನಾ ವಿರುದ್ಧ ಹೋರಾಟ ಮಾಡ್ತಿರಬೇಕಾದ್ರೆ ಇವರು ಸೈಟ್‌ ಸೇಲ್‌ ಮಾಡೋಕೆ ಮುಂದಾಗಿದ್ದಾರೆ.

ಹೌದು, ಎಲ್ಲೆಡೆಯಂತೆ ಗದಗ ನಗರ ಮತ್ತು ಜಿಲ್ಲೆಯಲ್ಲಿ ಕೂಡಾ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಗದಗ ಜಿಲ್ಲೆಯಲ್ಲಿ ಇದುವರೆಗೆ 174 ಜನ ಸೋಂಕಿತರಾಗಿದ್ದಾರೆ. ಕೊರೊನಾದಿಂದ ಜನರನ್ನ ರಕ್ಷಿಸೋಕೆ ವೈದ್ಯರು ಮತ್ತು ಸರ್ಕಾರ ಹೋರಾಡ್ತಿರಬೇಕಾದ್ರೆ, ಗದಗ್​ನ ಕರ್ನಾಟಕ ಗೃಹಮಂಡಳಿ ಸೈಟ್‌ ಮಾರಿ ಕಾಂಚಾಣ ಎಣಿಸೋಕೆ ಮುಂದಾಗಿದೆ. ಈ ಸಂಬಂಧ ಅದು ಸೈಟ್‌ ಹರಾಜು ಪ್ರಕ್ರಿಯೆಯನ್ನ ಇವತ್ತು ನಗರದಲ್ಲಿ ನಡೆಸ್ತಿದೆ.

ಆದ್ರೆ ಇದಕ್ಕಾಗಿ ಕನಿಷ್ಠ ಮುನ್ನೆಚ್ಚರಿಕೆಯನ್ನ ಕೂಡಾ ಅದು ಕೈಗೊಂಡಿಲ್ಲ. ಸಾವಿರಾರು ಜನರು ಸೇರಿರೋ ಈ ಸಂದರ್ಭದಲ್ಲಿ ಅದು ಸ್ಯಾನಿಟೈಸರ್‌ ಆಗಲಿ, ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಆಗಲಿ, ಸಾಮಾಜಿಕ ಅಂತರ ಕಾಯ್ದುಕೊಳ್ಳವ ವ್ಯವಸ್ಥೆಯನ್ನಾಗಲಿ ಮಾಡೇ ಇಲ್ಲ. ಪರಿಣಾಮ ಜನರಿಂದ ನೂಕುನುಗ್ಗಲಾಗಿದೆ. ಇಷ್ಟೇ ಅಲ್ಲ ಸೇರಿದ ಕೆಲ ಜನರು ಬೇಜವಾಬ್ದಾರಿ ಅಧಿಕಾರಿಗಳನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

Published On - 1:52 pm, Tue, 30 June 20

Follow Us
Guru
Guru
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ