ಸಮಸ್ಯೆ ಆಲಿಸದ ಡಿಸಿಎಂ ಕಾರಜೋಳ ವಿರುದ್ಧ ವಿದ್ಯಾರ್ಥಿನಿಯರ ಕಿಡಿ

ಗದಗ: ಡಿಸಿಎಂ ಗೋವಿಂದ ಕಾರಜೋಳ ವಿರುದ್ಧ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೂತನ ವಸತಿ ನಿಲಯ ಉದ್ಘಾಟನೆಗೆ ಬಂದಿದ್ದ ಡಿಸಿಎಂ ಕಾರಜೋಳ ವಿದ್ಯಾರ್ಥಿನಿಯರ ಗೋಳು ಕೇಳದೆ ಅಲ್ಲಿಂದ ಹೊರಟು ಹೋಗಿದ್ದಾರೆ. ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರು ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕಾಲೇಜ್​ಗೂ ವಸತಿ ನಿಲಯಕ್ಕೂ 7 ಕಿ.ಮೀ ಅಂತರ ಇದೆ. ಕೂಡಲೇ ಬಸ್ ಸೌಲಭ್ಯ ಕಲ್ಪಿಸಬೇಕೆಂದು ವಿದ್ಯಾರ್ಥಿನಿಯರು ಮನವಿ ಮಾಡಿದ್ದಾರೆ. ಆದರೆ ಡಿಸಿಎಂ ಇವರ ಬೇಡಿಕೆಗೆ ಕಿವಿಕೊಡದೆ ಕೇಳಿಯೂ […]

ಸಮಸ್ಯೆ ಆಲಿಸದ ಡಿಸಿಎಂ ಕಾರಜೋಳ ವಿರುದ್ಧ ವಿದ್ಯಾರ್ಥಿನಿಯರ ಕಿಡಿ
ಸಾಧು ಶ್ರೀನಾಥ್​

Updated on: Jan 05, 2020 | 4:26 PM

ಗದಗ: ಡಿಸಿಎಂ ಗೋವಿಂದ ಕಾರಜೋಳ ವಿರುದ್ಧ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೂತನ ವಸತಿ ನಿಲಯ ಉದ್ಘಾಟನೆಗೆ ಬಂದಿದ್ದ ಡಿಸಿಎಂ ಕಾರಜೋಳ ವಿದ್ಯಾರ್ಥಿನಿಯರ ಗೋಳು ಕೇಳದೆ ಅಲ್ಲಿಂದ ಹೊರಟು ಹೋಗಿದ್ದಾರೆ.

ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರು ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕಾಲೇಜ್​ಗೂ ವಸತಿ ನಿಲಯಕ್ಕೂ 7 ಕಿ.ಮೀ ಅಂತರ ಇದೆ. ಕೂಡಲೇ ಬಸ್ ಸೌಲಭ್ಯ ಕಲ್ಪಿಸಬೇಕೆಂದು ವಿದ್ಯಾರ್ಥಿನಿಯರು ಮನವಿ ಮಾಡಿದ್ದಾರೆ. ಆದರೆ ಡಿಸಿಎಂ ಇವರ ಬೇಡಿಕೆಗೆ ಕಿವಿಕೊಡದೆ ಕೇಳಿಯೂ ಕೇಳಿಸದಂತೆ ಹೊರಟು ಹೋಗಿದ್ದಾರೆ.

Published On - 4:04 pm, Sun, 5 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us