AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣು ಭ್ರೂಣ ಹತ್ಯೆ ನಿಯಂತ್ರಣೆಗಾಗಿ ಪಾದಯಾತ್ರೆ; ಪ್ರಧಾನಿಗೆ ಮನವಿ ಸಲ್ಲಿಸಲಿರುವ ಕಾರ್ಯಕರ್ತ

ಜಕ್ಕಳ್ಳಿ ಎಂಬ ಯುವಕ, ಹೊಸತೊಂದು ಕ್ರಾಂತಿಗೆ ಮುಂದಾಗಿದ್ದು, ಹೆಣ್ಣು ಭ್ರೂಣ ಹತ್ಯೆ ಹಾಗೂ ಅದನ್ನು ಪತ್ತೆ ಹಚ್ಚುವುದನ್ನು ತಪ್ಪಿಸಲು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾನೆ. ತಾಯಿಯ ಹೊಟ್ಟೆಯಲ್ಲಿರುವ ಭ್ರೂಣಕ್ಕೂ ಡಿಜಿಟಲ್ ಕೋಡ್ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು  ಕನ್ಯಾಕುಮಾರಿಯಿಂದ ದೆಹಲಿಯವರೆಗೆ ಪಾದಯಾತ್ರೆಯನ್ನು ಕೈಗೊಂಡಿದ್ದಾರೆ.

ಹೆಣ್ಣು ಭ್ರೂಣ ಹತ್ಯೆ ನಿಯಂತ್ರಣೆಗಾಗಿ ಪಾದಯಾತ್ರೆ; ಪ್ರಧಾನಿಗೆ ಮನವಿ ಸಲ್ಲಿಸಲಿರುವ ಕಾರ್ಯಕರ್ತ
ಹೆಣ್ಣು ಭ್ರೂಣ ಹತ್ಯೆ ನಿಯಂತ್ರಣೆಗಾಗಿ ಪಾದಯಾತ್ರೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Oct 24, 2023 | 4:02 PM

Share

ಗದಗ , ಅ.24: ಹೆಣ್ಣು ಭ್ರೂಣ ಹತ್ಯೆ(Fetusicide) ನಿಯಂತ್ರಣೆಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಸಾಮಾಜಿಕ ಕಾರ್ಯಕರ್ತ ಸಿಎಂ ಜಕ್ಕಲಿ ಎನ್ನುವವರು ಕನ್ಯಾಕುಮಾರಿಯಿಂದ ದೆಹಲಿಯವರಿಗೆ ಪಾದಯಾತ್ರೆ ಮೂಲಕ ಜಾಗೃತಿ ನಡೆಸಿ, ಭ್ರೂಣ ಹತ್ಯೆ ಡಿಜಿಟಲ್ ಕೋಡ್ ಅಳವಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಲಿದ್ದಾರೆ. ಇನ್ನು ಇಂದು(ಅ.24) ಗದಗ ನಗರಕ್ಕೆ ಈ ಪಾದಯಾತ್ರೆ ಆಗಮಿಸಿದ್ದು, ಗದಗ ಮಾರ್ಗವಾಗಿ ದೆಹಲಿಗೆ ಜನವರಿ 4 ಅಥವಾ 5 ರಂದು ತಲುಪಲಿದ್ದಾರೆ.

ಭ್ರೂಣಕ್ಕೂ ಡಿಜಿಟಲ್ ಕೋಡ್;ಕೇಂದ್ರ ಸರ್ಕಾರದ ಗಮನ ಸೆಳೆಯಲು ಪಾದಯಾತ್ರೆ

ಹೌದು, ಜಕ್ಕಳ್ಳಿ ಎಂಬ ಯುವಕ, ಹೊಸತೊಂದು ಕ್ರಾಂತಿಗೆ ಮುಂದಾಗಿದ್ದು, ಹೆಣ್ಣು ಭ್ರೂಣ ಹತ್ಯೆ ಹಾಗೂ ಅದನ್ನು ಪತ್ತೆ ಹಚ್ಚುವುದನ್ನು ತಪ್ಪಿಸಲು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾನೆ. ತಾಯಿಯ ಹೊಟ್ಟೆಯಲ್ಲಿರುವ ಭ್ರೂಣಕ್ಕೂ ಡಿಜಿಟಲ್ ಕೋಡ್ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು  ಕನ್ಯಾಕುಮಾರಿಯಿಂದ ದೆಹಲಿಯವರೆಗೆ ಪಾದಯಾತ್ರೆಯನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ:ಮತ್ತೆ ಕಾಡುತ್ತಿದೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ; ಕಾನೂನುಬಾಹಿರ ಚಟುವಟಿಕೆಗಳ ತಡೆಗೆ ವಿಜಯಪುರ ಜಿಲ್ಲಾಡಳಿತದಿಂದ ಸಿದ್ಧತೆ

ಇನ್ನು ಪಕ್ಕದ ರಾಜ್ಯ ಕೇರಳಕ್ಕೆ ಹೊಲಿಕೆ ಮಾಡಿಕೊಂಡು ನಮ್ಮ ರಾಜ್ಯದ ಗಂಡು-ಹೆಣ್ಣು ಸಮಪಾತವನ್ನು ಕಲೆ ಹಾಕಿದರೆ, 100 ಜನಕ್ಕೆ ಶೇಕಡ 92 ರಷ್ಟು ಮಾತ್ರ ಹೆಣ್ಣು ಮಕ್ಕಳ ಸಂಖ್ಯೆಯಿದೆ. ಈ ಮಧ್ಯೆ ಹೆಣ್ಣು ಭ್ರೂಣವನ್ನು ಪತ್ತೆ ಹಚ್ಚುವುದು ತಾಯಿಯ ಹೊಟ್ಟೆಯಲ್ಲೇ ಹತ್ಯೆ ಮಾಡುವ ಪ್ರಕರಣಗಳು ಕೂಡ ಹೆಚ್ಚಾಗಿವೆ. ಈ ಹಿನ್ನಲೆ ಗರ್ಭಧಾರಣೆ ಮಾಡಿದ ತಾಯಿಯ ಹೊಟ್ಟೆಯಲ್ಲಿರುವ ಭ್ರೂಣಕ್ಕೂ ಒಂದು ಡಿಜಿಟಲ್ ಕೋಡ್ ನೀಡಿದ್ರೆ, ಹೆಣ್ಣು ಭ್ರೂಣ ಹತ್ಯೆ ತಡೆಯಬಹುದಾಗಿದೆ ಎಂದು ಪ್ರಧಾನಿ ಮೋದಿಯವರ ಬಳಿ ಡಿಜಿಟಲ್ ಕೋಡ್ ವಿಚಾರವನ್ನು ಪ್ರಸ್ಥಾಪಿಸಲು ಕನ್ಯಾಕುಮಾರಿಯಿಂದ ದೆಹಲಿಯವರೆಗೂ ಜಕ್ಕಳ್ಳಿಯವರು ಪಾದಯಾತ್ರೆ ನಡೆಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಮನ ಸೆಳೆಯಲು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:02 pm, Tue, 24 October 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ