AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘CBI ದಾಳಿ ರಾಜಕೀಯ ಪ್ರೇರಿತ ಅನ್ನೋದು ಅರ್ಥಹೀನ ಮತ್ತು ಹಾಸ್ಯಾಸ್ಪದ’

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ ನಿವಾಸದ ಮೇಲೆ‌ ಸಿಬಿಐ ದಾಳಿ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಸಿಬಿಐ, ಇಡಿ ಮತ್ತು ಐಟಿ ಸ್ವಾಯತ್ತ ಸಂಸ್ಥೆಗಳು. ಹಣಕಾಸು ಕ್ಷೇತ್ರದ ಮೋಸ ಮತ್ತು ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ವಿರುದ್ಧ ಕಾರ್ಯಾಚರಣೆ ಮತ್ತು ವಿಚಾರಣೆ ನಡೆಸಲು ಅವರು ಸ್ವತಂತ್ರರು. ತನಿಖೆ ನಡೆಸಲು ಈ ಸಂಸ್ಥೆಗಳಿಗೆ ನೀಡಿದ ಸ್ವಾಯತ್ತತೆಯನ್ನು ಬಿಜೆಪಿ ಗೌರವಿಸುತ್ತದೆ. ದಾಳಿಯ ವಿರುದ್ಧ ರಾಜಕೀಯ ಪ್ರೇರಿತ ಕಾರಣಗಳಿಗಾಗಿ ಪ್ರತಿಭಟನೆ ನಡೆಸಲಾಗುತ್ತದೆ. ಇದು […]

‘CBI ದಾಳಿ ರಾಜಕೀಯ ಪ್ರೇರಿತ ಅನ್ನೋದು ಅರ್ಥಹೀನ ಮತ್ತು ಹಾಸ್ಯಾಸ್ಪದ’
Follow us
ಸಾಧು ಶ್ರೀನಾಥ್​
|

Updated on:Oct 05, 2020 | 3:04 PM

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ ನಿವಾಸದ ಮೇಲೆ‌ ಸಿಬಿಐ ದಾಳಿ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಸಿಬಿಐ, ಇಡಿ ಮತ್ತು ಐಟಿ ಸ್ವಾಯತ್ತ ಸಂಸ್ಥೆಗಳು. ಹಣಕಾಸು ಕ್ಷೇತ್ರದ ಮೋಸ ಮತ್ತು ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ವಿರುದ್ಧ ಕಾರ್ಯಾಚರಣೆ ಮತ್ತು ವಿಚಾರಣೆ ನಡೆಸಲು ಅವರು ಸ್ವತಂತ್ರರು. ತನಿಖೆ ನಡೆಸಲು ಈ ಸಂಸ್ಥೆಗಳಿಗೆ ನೀಡಿದ ಸ್ವಾಯತ್ತತೆಯನ್ನು ಬಿಜೆಪಿ ಗೌರವಿಸುತ್ತದೆ. ದಾಳಿಯ ವಿರುದ್ಧ ರಾಜಕೀಯ ಪ್ರೇರಿತ ಕಾರಣಗಳಿಗಾಗಿ ಪ್ರತಿಭಟನೆ ನಡೆಸಲಾಗುತ್ತದೆ. ಇದು ಅರ್ಥಹೀನ ಮತ್ತು ಹಾಸ್ಯಾಸ್ಪದ ಎಂದು ಕ್ಯಾ. ಗಣೇಶ್ ಕಾರ್ಣಿಕ್ ಅಭಿಪ್ರಾಯಪಟ್ಟಿದ್ದಾರೆ.

2017ರಲ್ಲಿ ಡಿ.ಕೆ. ಶಿವಕುಮಾರ್ ಮೇಲೆ ಇ.ಡಿ. ನಡೆಸಿದ ದಾಳಿಯ ಮುಂದುವರಿದ ಭಾಗವಾಗಿ ಈ ದಾಳಿ ನಡೆಸಲಾಗಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಸುದೀರ್ಘ ಕಾಲ ಅಧಿಕಾರದಲ್ಲಿದ್ದ(ಕಾಂಗ್ರೆಸ್) ಪಕ್ಷದ ಮುಖಂಡರು ಈ ಸಂಸ್ಥೆಗಳ ಕಾರ್ಯ ನಿರ್ವಹಣೆ ಬಗ್ಗೆ ಇನ್ನೂ ಸ್ಪಷ್ಟವಾಗಿ ತಿಳಿದಿರಬೇಕಿತ್ತು ಎಂದು ಸೂಚ್ಯವಾಗಿ ಅವರು ಹೇಳಿದರು.

Published On - 2:28 pm, Mon, 5 October 20

ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​