AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘CBI ದಾಳಿ ರಾಜಕೀಯ ಪ್ರೇರಿತ ಅನ್ನೋದು ಅರ್ಥಹೀನ ಮತ್ತು ಹಾಸ್ಯಾಸ್ಪದ’

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ ನಿವಾಸದ ಮೇಲೆ‌ ಸಿಬಿಐ ದಾಳಿ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಸಿಬಿಐ, ಇಡಿ ಮತ್ತು ಐಟಿ ಸ್ವಾಯತ್ತ ಸಂಸ್ಥೆಗಳು. ಹಣಕಾಸು ಕ್ಷೇತ್ರದ ಮೋಸ ಮತ್ತು ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ವಿರುದ್ಧ ಕಾರ್ಯಾಚರಣೆ ಮತ್ತು ವಿಚಾರಣೆ ನಡೆಸಲು ಅವರು ಸ್ವತಂತ್ರರು. ತನಿಖೆ ನಡೆಸಲು ಈ ಸಂಸ್ಥೆಗಳಿಗೆ ನೀಡಿದ ಸ್ವಾಯತ್ತತೆಯನ್ನು ಬಿಜೆಪಿ ಗೌರವಿಸುತ್ತದೆ. ದಾಳಿಯ ವಿರುದ್ಧ ರಾಜಕೀಯ ಪ್ರೇರಿತ ಕಾರಣಗಳಿಗಾಗಿ ಪ್ರತಿಭಟನೆ ನಡೆಸಲಾಗುತ್ತದೆ. ಇದು […]

‘CBI ದಾಳಿ ರಾಜಕೀಯ ಪ್ರೇರಿತ ಅನ್ನೋದು ಅರ್ಥಹೀನ ಮತ್ತು ಹಾಸ್ಯಾಸ್ಪದ’
ಸಾಧು ಶ್ರೀನಾಥ್​
|

Updated on:Oct 05, 2020 | 3:04 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ ನಿವಾಸದ ಮೇಲೆ‌ ಸಿಬಿಐ ದಾಳಿ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಸಿಬಿಐ, ಇಡಿ ಮತ್ತು ಐಟಿ ಸ್ವಾಯತ್ತ ಸಂಸ್ಥೆಗಳು. ಹಣಕಾಸು ಕ್ಷೇತ್ರದ ಮೋಸ ಮತ್ತು ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ವಿರುದ್ಧ ಕಾರ್ಯಾಚರಣೆ ಮತ್ತು ವಿಚಾರಣೆ ನಡೆಸಲು ಅವರು ಸ್ವತಂತ್ರರು. ತನಿಖೆ ನಡೆಸಲು ಈ ಸಂಸ್ಥೆಗಳಿಗೆ ನೀಡಿದ ಸ್ವಾಯತ್ತತೆಯನ್ನು ಬಿಜೆಪಿ ಗೌರವಿಸುತ್ತದೆ. ದಾಳಿಯ ವಿರುದ್ಧ ರಾಜಕೀಯ ಪ್ರೇರಿತ ಕಾರಣಗಳಿಗಾಗಿ ಪ್ರತಿಭಟನೆ ನಡೆಸಲಾಗುತ್ತದೆ. ಇದು ಅರ್ಥಹೀನ ಮತ್ತು ಹಾಸ್ಯಾಸ್ಪದ ಎಂದು ಕ್ಯಾ. ಗಣೇಶ್ ಕಾರ್ಣಿಕ್ ಅಭಿಪ್ರಾಯಪಟ್ಟಿದ್ದಾರೆ.

2017ರಲ್ಲಿ ಡಿ.ಕೆ. ಶಿವಕುಮಾರ್ ಮೇಲೆ ಇ.ಡಿ. ನಡೆಸಿದ ದಾಳಿಯ ಮುಂದುವರಿದ ಭಾಗವಾಗಿ ಈ ದಾಳಿ ನಡೆಸಲಾಗಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಸುದೀರ್ಘ ಕಾಲ ಅಧಿಕಾರದಲ್ಲಿದ್ದ(ಕಾಂಗ್ರೆಸ್) ಪಕ್ಷದ ಮುಖಂಡರು ಈ ಸಂಸ್ಥೆಗಳ ಕಾರ್ಯ ನಿರ್ವಹಣೆ ಬಗ್ಗೆ ಇನ್ನೂ ಸ್ಪಷ್ಟವಾಗಿ ತಿಳಿದಿರಬೇಕಿತ್ತು ಎಂದು ಸೂಚ್ಯವಾಗಿ ಅವರು ಹೇಳಿದರು.

Published On - 2:28 pm, Mon, 5 October 20

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ