ಶಾಸಕ ಜಮೀರ್ ಅಹ್ಮದ್ ಖಾನ್ ಕಚೇರಿಯಲ್ಲಿ ಗಣೇಶ ಪ್ರತಿಷ್ಠಾಪನೆ
ಬೆಂಗಳೂರಿನ ಚಾಮರಾಜಪೇಟೆಯ ವರ್ತಕರ ಬೀದಿಯಲ್ಲಿರುವ ಶಾಸಕ ಜಮೀರ್ ಅಹ್ಮದ್ ಖಾನ್ ಕಚೇರಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.
Updated on:Sep 05, 2022 | 4:10 PM
Share

Ganesha Pratishtapane in MLA Jameer Ahmed Khan office Chamrajpet Bengaluru

Ganesha Pratishtapane in MLA Jameer Ahmed Khan office Chamrajpet Bengaluru

3 ಅಡಿ ಎತ್ತರದ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಶಾಸಕ ಜಮೀರ್ ಅಹ್ಮದ್ ಖಾನ್

ಬೆಳಗ್ಗೆ 10:30ರ ಸುಮಾರಿಗೆ ನೆರವೇರಿದ ಪೂಜಾ ಕೈಂಕರ್ಯದಲ್ಲಿ ಭಾಗಿಯಾದ ಶಾಸಕ ಜಮೀರ್ ಅಹ್ಮದ್ ಖಾನ್

ಗಣೇಶ ಪ್ರತಿಷ್ಠಾಪನೆ ವೇಳೆ ಮಾಜಿ ಕಾರ್ಪೊರೇಟರ್ಗಳಾದ ಅಲ್ತಾಫ್ ಖಾನ್, ಚಂದ್ರಶೇಖರ್ ಭಾಗಿಯಾಗಿದ್ದರು.

3 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಲಡ್ಡು, ಖರ್ಜಿಕಾಯಿ ಪ್ರಸಾದ ವಿತರಿಸಲಾಗಿದ್ದು, ಇಂದು ಸಂಜೆ ಸಂಜೆ 4 ಗಂಟೆಗೆ ಅದ್ದೂರಿ ಮೆರವಣಿಗೆ ಮುಖಾಂತರ ಯಡಿಯೂರು ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತದೆ.
Published On - 4:10 pm, Mon, 5 September 22

Web contact
TV9 Kannada
Read More
Related Photo Gallery
ಅದೆಂತಹ ನೋವು... ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ!
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ




