ಶಾಸಕ ಜಮೀರ್ ಅಹ್ಮದ್ ಖಾನ್ ಕಚೇರಿಯಲ್ಲಿ ಗಣೇಶ ಪ್ರತಿಷ್ಠಾಪನೆ
ಬೆಂಗಳೂರಿನ ಚಾಮರಾಜಪೇಟೆಯ ವರ್ತಕರ ಬೀದಿಯಲ್ಲಿರುವ ಶಾಸಕ ಜಮೀರ್ ಅಹ್ಮದ್ ಖಾನ್ ಕಚೇರಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.
Updated on:Sep 05, 2022 | 4:10 PM
Share

Ganesha Pratishtapane in MLA Jameer Ahmed Khan office Chamrajpet Bengaluru

Ganesha Pratishtapane in MLA Jameer Ahmed Khan office Chamrajpet Bengaluru

3 ಅಡಿ ಎತ್ತರದ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಶಾಸಕ ಜಮೀರ್ ಅಹ್ಮದ್ ಖಾನ್

ಬೆಳಗ್ಗೆ 10:30ರ ಸುಮಾರಿಗೆ ನೆರವೇರಿದ ಪೂಜಾ ಕೈಂಕರ್ಯದಲ್ಲಿ ಭಾಗಿಯಾದ ಶಾಸಕ ಜಮೀರ್ ಅಹ್ಮದ್ ಖಾನ್

ಗಣೇಶ ಪ್ರತಿಷ್ಠಾಪನೆ ವೇಳೆ ಮಾಜಿ ಕಾರ್ಪೊರೇಟರ್ಗಳಾದ ಅಲ್ತಾಫ್ ಖಾನ್, ಚಂದ್ರಶೇಖರ್ ಭಾಗಿಯಾಗಿದ್ದರು.

3 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಲಡ್ಡು, ಖರ್ಜಿಕಾಯಿ ಪ್ರಸಾದ ವಿತರಿಸಲಾಗಿದ್ದು, ಇಂದು ಸಂಜೆ ಸಂಜೆ 4 ಗಂಟೆಗೆ ಅದ್ದೂರಿ ಮೆರವಣಿಗೆ ಮುಖಾಂತರ ಯಡಿಯೂರು ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತದೆ.
Published On - 4:10 pm, Mon, 5 September 22
Related Photo Gallery
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಟಾಸ್ಕ್ಗಾಗಿ ಹೊಸ ಹೇರ್ಸ್ಟೈಲ್ ಮಾಡಿಸಿಕೊಂಡ ಮಾಳು: ವಿಡಿಯೋ
ಜಿಮ್ಗೆ ಹೋಗೋರಿಗೆ ಬಿಗ್ ಬಾಸ್ ರಘು ಮೋಟಿವೇಷನ್ ವಿಡಿಯೋ
ಎಷ್ಟು ಸುಂದರವಾಗಿ ಬುದ್ಧನ ಚಿತ್ರ ಬಿಡಿಸಿದ್ದಾರೆ ನೋಡಿ ಅರುಣ್ ಸಾಗರ್
ಚಿರತೆಯಂತೆ ಎಗರಿ ಅತ್ಯದ್ಭುತ ಕ್ಯಾಚ್ ಹಿಡಿದ ವೈಭವ್ ಸೂರ್ಯವಂಶಿ
ಫಿಲಿಪೈನ್ಸ್ನಲ್ಲಿ ಭಾರೀ ಭೂಕುಸಿತದ ಶಾಕಿಂಗ್ ವಿಡಿಯೋ ವೈರಲ್
ಕಾಫಿ ಟೀ ಜತೆಗೆ ಸವಿಯಿರಿ ಆಲೂ ಬಜ್ಜಿ, ರೆಸಿಪಿ ಇಲ್ಲಿದೆ




