ಶಾಸಕ ಜಮೀರ್ ಅಹ್ಮದ್ ಖಾನ್ ಕಚೇರಿಯಲ್ಲಿ ಗಣೇಶ ಪ್ರತಿಷ್ಠಾಪನೆ
ಬೆಂಗಳೂರಿನ ಚಾಮರಾಜಪೇಟೆಯ ವರ್ತಕರ ಬೀದಿಯಲ್ಲಿರುವ ಶಾಸಕ ಜಮೀರ್ ಅಹ್ಮದ್ ಖಾನ್ ಕಚೇರಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.
Updated on:Sep 05, 2022 | 4:10 PM
Share

Ganesha Pratishtapane in MLA Jameer Ahmed Khan office Chamrajpet Bengaluru

Ganesha Pratishtapane in MLA Jameer Ahmed Khan office Chamrajpet Bengaluru

3 ಅಡಿ ಎತ್ತರದ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಶಾಸಕ ಜಮೀರ್ ಅಹ್ಮದ್ ಖಾನ್

ಬೆಳಗ್ಗೆ 10:30ರ ಸುಮಾರಿಗೆ ನೆರವೇರಿದ ಪೂಜಾ ಕೈಂಕರ್ಯದಲ್ಲಿ ಭಾಗಿಯಾದ ಶಾಸಕ ಜಮೀರ್ ಅಹ್ಮದ್ ಖಾನ್

ಗಣೇಶ ಪ್ರತಿಷ್ಠಾಪನೆ ವೇಳೆ ಮಾಜಿ ಕಾರ್ಪೊರೇಟರ್ಗಳಾದ ಅಲ್ತಾಫ್ ಖಾನ್, ಚಂದ್ರಶೇಖರ್ ಭಾಗಿಯಾಗಿದ್ದರು.

3 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಲಡ್ಡು, ಖರ್ಜಿಕಾಯಿ ಪ್ರಸಾದ ವಿತರಿಸಲಾಗಿದ್ದು, ಇಂದು ಸಂಜೆ ಸಂಜೆ 4 ಗಂಟೆಗೆ ಅದ್ದೂರಿ ಮೆರವಣಿಗೆ ಮುಖಾಂತರ ಯಡಿಯೂರು ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತದೆ.
Published On - 4:10 pm, Mon, 5 September 22
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಬಾಂಗ್ಲಾದೇಶದಲ್ಲಿ ನದಿಗೆ ಬಸ್ ಉರುಳಿ 23 ಜನ ಸಾವು; ತನಿಖೆಗೆ ಪ್ರಧಾನಿ ಆದೇಶ
ಧುರಂಧರ್ 2 ಚಿತ್ರದಲ್ಲಿ ಹೇಳಿದ್ದು ತಪ್ಪೆನಿಸಿದರೆ, ನೀವು ಸಿನಿಮಾ ಮಾಡಿ; RGV
ಚಿನ್ನದ ಬೆಲೆ ಏರಿಕೆ ಭೀತಿಯಲ್ಲಿ ಅಕ್ಷಯ ತೃತೀಯಕ್ಕೆ ಜನರ ಭರ್ಜರಿ ಪ್ಲಾನ್!
‘ಸ್ಟೇಜ್ ಮೇಲೆ ನಿಲ್ಲಿಸಿ, ನನ್ನ ಕೈಗೆ ಮೈಕ್ ಕೊಡೋದು ನಿಜಕ್ಕೂ ಡೇಂಜರಸ್’
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
