Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಮಾತು ಬಾರದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ತುಮಕೂರಿನಲ್ಲಿ ಗೂಡ್ಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ; ವ್ಯಕ್ತಿ ಸಾವು

48 ವರ್ಷದ ಮೂಕ ಮಹಿಳೆ ಜಾನುವಾರು ಮೇಯಿಸುತ್ತಿದ್ದರು. ಈ ವೇಳೆ ಅಲ್ಲಿಗೆ ಮೂವರು ಬಂದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

ಮಂಡ್ಯ: ಮಾತು ಬಾರದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ತುಮಕೂರಿನಲ್ಲಿ ಗೂಡ್ಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ; ವ್ಯಕ್ತಿ ಸಾವು
ಸಾಂದರ್ಭಿಕ ಚಿತ್ರ
Follow us
sandhya thejappa
| Updated By: shruti hegde

Updated on: Apr 06, 2021 | 12:55 PM

ಮಂಡ್ಯ: ಮಾತು ಬಾರದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿ ನಡೆದಿದೆ. ಏಪ್ರಿಲ್ 1ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳಾದ ಪ್ರಸನ್ನ, ಶೇಖರ್, ಕವನ್ ಎಂಬುವವರನ್ನು ಪಾಂಡವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

48 ವರ್ಷದ ಮೂಕ ಮಹಿಳೆ ಜಾನುವಾರು ಮೇಯಿಸುತ್ತಿದ್ದರು. ಈ ವೇಳೆ ಅಲ್ಲಿಗೆ ಮೂವರು ಬಂದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಎರಡ್ಮೂರು ದಿನದಿಂದ ನೋವಿನಿಂದ ನರಳುತ್ತಿದ್ದ ಸಂತ್ರಸ್ತೆಯನ್ನು ವಿಚಾರಿಸಿದಾಗ ಪ್ರಕರಣ ಬಯಲಿಗೆ ಬಂದಿದೆ.

ದೇಗುಲದ ಬೀಗ ಒಡೆದು ಕಳ್ಳತನ ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಭಟ್ಟರಹಳ್ಳಿಯ ಮಾರಮ್ಮ ದೇಗುಲದ ಬೀಗ ಒಡೆದು ಹುಂಡಿ ಹಣ, ಬೆಲೆ ಬಾಳುವ ದೇವಿಯ ಆಭರಣಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ನೆಲಮಂಗಲ ಗ್ರಾಮಾಂತರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅಪಘಾತ; ಓರ್ವ ಸಾವು ತುಮಕೂರು: ಗುಬ್ಬಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಹೇರೂರು ಗ್ರಾಮದ ಬಳಿ ಗೂಡ್ಸ್ ವಾಹನ ಮತ್ತು ಕಾರಿನ ಮಧ್ಯೆ ಡಿಕ್ಕಿಯಾಗಿ ವ್ಯಕ್ತಿಯೊರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಡರಾತ್ರಿ ಅಪಘಾತ ನಡೆದಿದ್ದು, ಮೃತ ವ್ಯಕ್ತಿ ಚಿಕ್ಕನಾಯಕನಹಳ್ಳಿ ತಾಲೂಕಿನ ಮುದ್ದೇನಹಳ್ಳಿ ನಿವಾಸಿ ಎನ್ನಲಾಗಿದೆ.

ಇದನ್ನೂ ಓದಿ

ಮಗಳಿಂದಲೇ ಅತ್ಯಾಚಾರ ಆರೋಪ.. ಪತ್ನಿ, ಮಗಳ ಹೆಸರು ಬರೆದು ಆತ್ಮಹತ್ಯೆಗೆ ಶರಣಾದ ಅಪ್ಪ

ಬಾಗಿಲಿಗೆ ಬೀಗ ಹಾಕಿ, ಬೆಂಕಿಯಿಟ್ಟು ಏಳು ಜನರನ್ನು ಕೊಂದ‌ ವ್ಯಕ್ತಿ ಆತ್ಮಹತ್ಯೆ; ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

(gang rape on a woman in mandya)

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ