AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ಗೂಂಡಾಗಿರಿ: ರೈಫಲ್ ಹಿಡ್ಕೊಂಡು ಎಂಟ್ರಿ ಕೊಟ್ಟ ಗರುಡ ಫೋರ್ಸ್​

ಬೆಂಗಳೂರು: ಕೊರೊನಾ ವಾರಿಯರ್ಸ್​ ಮೇಲೆ ಗೂಂಡಾಗಿರಿ ಪ್ರಕರಣ ಹಿನ್ನೆಲೆಯಲ್ಲಿ ಪಾದರಾಯನಪುರಕ್ಕೆ ಗರುಡ ಕಮಾಂಡೋ ಎಂಟ್ರಿ ಕೊಟ್ಟಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ರಾಜ್ಯದ ಸ್ಪೆಷಲ್ ಫೋರ್ಸ್ ಅಖಾಡಕ್ಕೆ ಇಳಿದಿದ್ದು, ಕೈಯಲ್ಲಿ ರೈಫಲ್ ಹಿಡ್ಕೊಂಡು ನಡುರಸ್ತೆಯಲ್ಲಿ ನಿಂತುಕೊಂಡಿದ್ದಾರೆ. ಈ ಟೀಮ್ ಗರುಡ ಮಾದರಿಯಲ್ಲಿಯೇ ತರಬೇತಿ ಪಡೆದಿದೆ. ಮಾಸ್ಕ್ ಧರಿಸದೆ ಹೊರಗೆ ಓಡಾಡುವ ಜನರಿಗೆ ಈ ಗರುಡ ಫೋರ್ಸ್ ಫುಲ್ ಕ್ಲಾಸ್ ತೆಗೆದುಕೊಳ್ತಿದೆ. ಗರುಡ ಟೀಮ್ ನೋಡಿ ಮನೆಯಿಂದ ಹೊರಬರಲು ಜನರು ಭಯಭೀತರಾಗಿದ್ದಾರೆ.

ಪಾದರಾಯನಪುರ ಗೂಂಡಾಗಿರಿ: ರೈಫಲ್ ಹಿಡ್ಕೊಂಡು ಎಂಟ್ರಿ ಕೊಟ್ಟ ಗರುಡ ಫೋರ್ಸ್​
ಸಾಧು ಶ್ರೀನಾಥ್​
|

Updated on:Apr 20, 2020 | 5:46 PM

Share

ಬೆಂಗಳೂರು: ಕೊರೊನಾ ವಾರಿಯರ್ಸ್​ ಮೇಲೆ ಗೂಂಡಾಗಿರಿ ಪ್ರಕರಣ ಹಿನ್ನೆಲೆಯಲ್ಲಿ ಪಾದರಾಯನಪುರಕ್ಕೆ ಗರುಡ ಕಮಾಂಡೋ ಎಂಟ್ರಿ ಕೊಟ್ಟಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ರಾಜ್ಯದ ಸ್ಪೆಷಲ್ ಫೋರ್ಸ್ ಅಖಾಡಕ್ಕೆ ಇಳಿದಿದ್ದು, ಕೈಯಲ್ಲಿ ರೈಫಲ್ ಹಿಡ್ಕೊಂಡು ನಡುರಸ್ತೆಯಲ್ಲಿ ನಿಂತುಕೊಂಡಿದ್ದಾರೆ.

ಈ ಟೀಮ್ ಗರುಡ ಮಾದರಿಯಲ್ಲಿಯೇ ತರಬೇತಿ ಪಡೆದಿದೆ. ಮಾಸ್ಕ್ ಧರಿಸದೆ ಹೊರಗೆ ಓಡಾಡುವ ಜನರಿಗೆ ಈ ಗರುಡ ಫೋರ್ಸ್ ಫುಲ್ ಕ್ಲಾಸ್ ತೆಗೆದುಕೊಳ್ತಿದೆ. ಗರುಡ ಟೀಮ್ ನೋಡಿ ಮನೆಯಿಂದ ಹೊರಬರಲು ಜನರು ಭಯಭೀತರಾಗಿದ್ದಾರೆ.

Published On - 2:22 pm, Mon, 20 April 20

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್