AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ಗೂಂಡಾಗಿರಿ: ರೈಫಲ್ ಹಿಡ್ಕೊಂಡು ಎಂಟ್ರಿ ಕೊಟ್ಟ ಗರುಡ ಫೋರ್ಸ್​

ಬೆಂಗಳೂರು: ಕೊರೊನಾ ವಾರಿಯರ್ಸ್​ ಮೇಲೆ ಗೂಂಡಾಗಿರಿ ಪ್ರಕರಣ ಹಿನ್ನೆಲೆಯಲ್ಲಿ ಪಾದರಾಯನಪುರಕ್ಕೆ ಗರುಡ ಕಮಾಂಡೋ ಎಂಟ್ರಿ ಕೊಟ್ಟಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ರಾಜ್ಯದ ಸ್ಪೆಷಲ್ ಫೋರ್ಸ್ ಅಖಾಡಕ್ಕೆ ಇಳಿದಿದ್ದು, ಕೈಯಲ್ಲಿ ರೈಫಲ್ ಹಿಡ್ಕೊಂಡು ನಡುರಸ್ತೆಯಲ್ಲಿ ನಿಂತುಕೊಂಡಿದ್ದಾರೆ. ಈ ಟೀಮ್ ಗರುಡ ಮಾದರಿಯಲ್ಲಿಯೇ ತರಬೇತಿ ಪಡೆದಿದೆ. ಮಾಸ್ಕ್ ಧರಿಸದೆ ಹೊರಗೆ ಓಡಾಡುವ ಜನರಿಗೆ ಈ ಗರುಡ ಫೋರ್ಸ್ ಫುಲ್ ಕ್ಲಾಸ್ ತೆಗೆದುಕೊಳ್ತಿದೆ. ಗರುಡ ಟೀಮ್ ನೋಡಿ ಮನೆಯಿಂದ ಹೊರಬರಲು ಜನರು ಭಯಭೀತರಾಗಿದ್ದಾರೆ.

ಪಾದರಾಯನಪುರ ಗೂಂಡಾಗಿರಿ: ರೈಫಲ್ ಹಿಡ್ಕೊಂಡು ಎಂಟ್ರಿ ಕೊಟ್ಟ ಗರುಡ ಫೋರ್ಸ್​
ಸಾಧು ಶ್ರೀನಾಥ್​
|

Updated on:Apr 20, 2020 | 5:46 PM

Share

ಬೆಂಗಳೂರು: ಕೊರೊನಾ ವಾರಿಯರ್ಸ್​ ಮೇಲೆ ಗೂಂಡಾಗಿರಿ ಪ್ರಕರಣ ಹಿನ್ನೆಲೆಯಲ್ಲಿ ಪಾದರಾಯನಪುರಕ್ಕೆ ಗರುಡ ಕಮಾಂಡೋ ಎಂಟ್ರಿ ಕೊಟ್ಟಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ರಾಜ್ಯದ ಸ್ಪೆಷಲ್ ಫೋರ್ಸ್ ಅಖಾಡಕ್ಕೆ ಇಳಿದಿದ್ದು, ಕೈಯಲ್ಲಿ ರೈಫಲ್ ಹಿಡ್ಕೊಂಡು ನಡುರಸ್ತೆಯಲ್ಲಿ ನಿಂತುಕೊಂಡಿದ್ದಾರೆ.

ಈ ಟೀಮ್ ಗರುಡ ಮಾದರಿಯಲ್ಲಿಯೇ ತರಬೇತಿ ಪಡೆದಿದೆ. ಮಾಸ್ಕ್ ಧರಿಸದೆ ಹೊರಗೆ ಓಡಾಡುವ ಜನರಿಗೆ ಈ ಗರುಡ ಫೋರ್ಸ್ ಫುಲ್ ಕ್ಲಾಸ್ ತೆಗೆದುಕೊಳ್ತಿದೆ. ಗರುಡ ಟೀಮ್ ನೋಡಿ ಮನೆಯಿಂದ ಹೊರಬರಲು ಜನರು ಭಯಭೀತರಾಗಿದ್ದಾರೆ.

Published On - 2:22 pm, Mon, 20 April 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್