AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿ ಲಂಕೇಶ್‌ ಕೊಲೆ ಪ್ರಕರಣ: 11ನೇ ಆರೋಪಿ​ಗೆ ಷರತ್ತುಬದ್ಧ ಜಾಮೀನು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 11ನೇ ಆರೋಪಿ ಮೋಹನ್ ನಾಯಕ್ ಎಂಬಾತನಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ಆರೋಪಿ ಈತನಾಗಿದ್ದಾನೆ. ಗೌರಿ ಲಂಕೇಶ್ ಕೊಲೆ ಒಳಸಂಚಿನಲ್ಲಿ ಭಾಗಿಯಾಗಿರುವ ಆರೋಪ ಈತನ ಮೇಲಿದೆ.

ಗೌರಿ ಲಂಕೇಶ್‌ ಕೊಲೆ ಪ್ರಕರಣ: 11ನೇ ಆರೋಪಿ​ಗೆ ಷರತ್ತುಬದ್ಧ ಜಾಮೀನು
ಗೌರಿ ಲಂಕೇಶ್
ರಮೇಶ್​ ಎಮ್​.
| Edited By: Rakesh Nayak Manchi|

Updated on: Dec 08, 2023 | 11:26 PM

Share

ಬೆಂಗಳೂರು, ಡಿ.8: ಪತ್ರಕರ್ತೆ ಗೌರಿ ಲಂಕೇಶ್ (Gauri Lankesh) ಹತ್ಯೆ ಪ್ರಕರಣದ 11ನೇ ಆರೋಪಿ ಮೋಹನ್ ನಾಯಕ್ ಎಂಬಾತನಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ಆರೋಪಿ ಈತನಾಗಿದ್ದಾನೆ.

1 ಲಕ್ಷ ರೂ. ಮೌಲ್ಯದ ಬಾಂಡ್, ಇಬ್ಬರು ಶ್ಯೂರಿಟಿ ಒದಗಿಸಬೇಕು, ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರಬಾರದೆಂದು ಹೈಕೋರ್ಟ್ ಷರತ್ತು ವಿಧಿಸಿದೆ. ಆರೋಪಿ ಮೋಹನ್ ನಾಯಕ್ ಐದು ವರ್ಷಗಳಿಂದ ಜೈಲಿನಲ್ಲಿದ್ದು, ಇತರೆ ಸಂಘಟಿತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪವಿಲ್ಲ.

ಇದನ್ನೂ ಓದಿ: ಹೆಣ್ಣುಮಕ್ಕಳಿಗೆ ಲೈಂಗಿಕ ಬಯಕೆ ನಿಯಂತ್ರಣಕ್ಕೆ ಸಲಹೆ ನೀಡಿದ ಕಲ್ಕತ್ತಾ ಹೈಕೋರ್ಟ್​​ಗೆ ಸುಪ್ರೀಂ ತರಾಟೆ

ಪ್ರಕರಣ ಸಂಬಂಧ ಇನ್ನೂ 400 ಸಾಕ್ಷಿಗಳ ವಿಚಾರಣೆ ಬಾಕಿಯಿರುವ ಹಿನ್ನೆಲೆ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ, ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ. ಇಡೀ ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ಆರೋಪಿ ಈತನಾಗಿದ್ದು, ಗೌರಿ ಲಂಕೇಶ್ ಕೊಲೆ ಒಳಸಂಚಿನಲ್ಲಿ ಭಾಗಿಯಾಗಿರುವ ಆರೋಪ ಈತನ ಮೇಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್