AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಟ್ಟ ಸಂಸ್ಕೃತಿಯ ವ್ಯಕ್ತಿ ತೊಲಗಿದ್ದು ಒಳ್ಳೆದಾಯ್ತು’

ಚಿಕ್ಕಬಳ್ಳಾಪುರ: ಇಂದು ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಗೌರಿಬಿದನೂರು ಶಾಸಕ ಶಿವಶಂಕರ ರೆಡ್ಡಿ ಕೆ.ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಿಮಿತ್ತ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಶಿವಶಂಕರ ರೆಡ್ಡಿ ಅವರು ಸುಧಾಕರ್ ಕಾಂಗ್ರೆಸ್ ನಿಂದ ತೊಲಗಿದ್ದಕ್ಕೆ ಪಕ್ಷಕ್ಕೆ ಒಳ್ಳೆಯದಾಯಿತು. ಕೆಟ್ಟ ಸಂಸ್ಕೃತಿಯ ವ್ಯಕ್ತಿ ತೊಲಗಿದ್ದು ಒಳ್ಳೆಯದಾಗಿದೆ ಎಂದಿದ್ದಾರೆ. ಸಿದ್ದರಾಮಯ್ಯರಿಂದಲೇ ಬೆಳೆದು ಅವರಿಗೇ ದೂಷಣೆ: ಸಿದ್ದರಾಮಯ್ಯ ಇಲ್ಲದಿದ್ರೆ ಸುಧಾಕರ್ ಅನ್ನೊ ಹೆಸರು ಭೂಪಟದಲ್ಲಿ ಇರುತ್ತಿರಲಿಲ್ಲ. ಕೆ.ಸುಧಾಕರ್ ಸಿದ್ದರಾಮಯ್ಯರಿಂದಲೇ ಬೆಳೆದು ಈಗ ಅವರ ಬಗ್ಗೆ ದೂಷಣೆ […]

'ಕೆಟ್ಟ ಸಂಸ್ಕೃತಿಯ ವ್ಯಕ್ತಿ ತೊಲಗಿದ್ದು ಒಳ್ಳೆದಾಯ್ತು'
ಸಾಧು ಶ್ರೀನಾಥ್​
|

Updated on:Nov 15, 2019 | 4:18 PM

Share

ಚಿಕ್ಕಬಳ್ಳಾಪುರ: ಇಂದು ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಗೌರಿಬಿದನೂರು ಶಾಸಕ ಶಿವಶಂಕರ ರೆಡ್ಡಿ ಕೆ.ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಿಮಿತ್ತ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಶಿವಶಂಕರ ರೆಡ್ಡಿ ಅವರು ಸುಧಾಕರ್ ಕಾಂಗ್ರೆಸ್ ನಿಂದ ತೊಲಗಿದ್ದಕ್ಕೆ ಪಕ್ಷಕ್ಕೆ ಒಳ್ಳೆಯದಾಯಿತು. ಕೆಟ್ಟ ಸಂಸ್ಕೃತಿಯ ವ್ಯಕ್ತಿ ತೊಲಗಿದ್ದು ಒಳ್ಳೆಯದಾಗಿದೆ ಎಂದಿದ್ದಾರೆ.

ಸಿದ್ದರಾಮಯ್ಯರಿಂದಲೇ ಬೆಳೆದು ಅವರಿಗೇ ದೂಷಣೆ: ಸಿದ್ದರಾಮಯ್ಯ ಇಲ್ಲದಿದ್ರೆ ಸುಧಾಕರ್ ಅನ್ನೊ ಹೆಸರು ಭೂಪಟದಲ್ಲಿ ಇರುತ್ತಿರಲಿಲ್ಲ. ಕೆ.ಸುಧಾಕರ್ ಸಿದ್ದರಾಮಯ್ಯರಿಂದಲೇ ಬೆಳೆದು ಈಗ ಅವರ ಬಗ್ಗೆ ದೂಷಣೆ ಮಾಡುತ್ತಿದ್ದಾರೆ, ಹೀಗೆ ಮಾಡುವುದು ಸರಿಯಲ್ಲ. ಸುಧಾಕರ್ ನನ್ನು ಕೇಳಿ ಸಮ್ಮಿಶ್ರ ಸರ್ಕಾರ ರಚಿಸಬೇಕಿತ್ತಾ? ಎಂದು ಶಿವಶಂಕರ ರೆಡ್ಡಿ ಕಿಡಿಕಾಡಿದ್ದಾರೆ.

ಸುಧಾಕರ್ ಪ್ರಭಾವಿ ಕಾಂಗ್ರೆಸ್ ನಾಯಕರ ತಲೆ ಕೆಡಿಸಿದ್ದಾರೆ: ಸುಧಾಕರ್ ತಾನೂ ಕೆಡುವುದಲ್ಲದೆ ಕೆಲವು ಪ್ರಭಾವಿ ಕಾಂಗ್ರೆಸ್ ನಾಯಕರ ತಲೆ ಕೆಡಿಸಿದ್ದಾರೆ. ಪೈವ್ ಸ್ಟಾರ್ ಹೋಟಲ್ ಗಳಲ್ಲಿ ಔತಣ ಕೂಟ ನಡೆಸುತ್ತಾ ನಾಯಕರ ತಲೆ ಕೆಡಿಸಿದ್ದಾರೆ. ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ, ಹೆಚ್.ಕೆ.ಪಾಟೀಲರಿಗೂ ಗಾಳ ಹಾಕಿದ್ದಾರೆ. ಸುಧಾಕರ್ ಬಹಳ ಬುದ್ಧಿವಂತಿಕೆಯಿಂದ ಮಾತನಾಡುತ್ತಾನೆ ಎಂದು ಗೌರಿಬಿದನೂರು ಶಾಸಕ ಶಿವಶಂಕರ ರೆಡ್ಡಿ ಸುಧಾಕರ್ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

Published On - 3:48 pm, Fri, 15 November 19

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್