AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿಗೆ ಟಿಸಿ ಅಳವಡಿಸಲು 45,000 ರೂ. ಲಂಚಕ್ಕೆ ಬೇಡಿಕೆ: ಜೆಸ್ಕಾಂ AEE, ಪವರ್​ಮ್ಯಾನ್​ ACB ಬಲೆಗೆ

ಹೂವಿನಹಡಗಲಿಯಲ್ಲಿ ಜೆಸ್ಕಾಂ ಎಇಇ ಭಾಸ್ಕರ್​​ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಹೂವಿನಹಡಗಲಿರುವ ಜೆಸ್ಕಾಂ ಕಚೇರಿಯಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಂದ ಹಾಗೆ, ಭಾಸ್ಕರ್ ರೈತರೊಬ್ಬರ​ ಜಮೀನಿಗೆ ಟಿಸಿ ಅಳವಡಿಸಲು 45,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.

ಜಮೀನಿಗೆ ಟಿಸಿ ಅಳವಡಿಸಲು 45,000 ರೂ. ಲಂಚಕ್ಕೆ ಬೇಡಿಕೆ: ಜೆಸ್ಕಾಂ AEE, ಪವರ್​ಮ್ಯಾನ್​ ACB ಬಲೆಗೆ
ACB ಕಚೇರಿ
KUSHAL V
| Updated By: Digi Tech Desk|

Updated on:Jun 23, 2021 | 1:38 PM

Share

ವಿಜಯನಗರ: ಹೂವಿನಹಡಗಲಿಯಲ್ಲಿ ಜೆಸ್ಕಾಂ ಎಇಇ ಭಾಸ್ಕರ್​​ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಹೂವಿನಹಡಗಲಿಯಲ್ಲಿರುವ ಜೆಸ್ಕಾಂ ಕಚೇರಿಯಲ್ಲಿ ಭಾಸ್ಕರ್​ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಂದ ಹಾಗೆ, ಭಾಸ್ಕರ್ ರೈತರೊಬ್ಬರ​ ಜಮೀನಿಗೆ ಟಿಸಿ ಅಳವಡಿಸಲು 45,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ. ಜೊತೆಗೆ, ಮುಂಗಡವಾಗಿ 25 ಸಾವಿರ ರೂ. ಲಂಚ ಸಹ ಪಡೆದಿದ್ದರಂತೆ.

ಇಂದು ಬಾಕಿ ಉಳಿದಿದ್ದ 20,000 ರೂಪಾಯಿ ಲಂಚವನ್ನು ಎಇಇ ಪರವಾಗಿ ಪವರ್​ಮ್ಯಾನ್ ಒಬ್ಬರು ಪಡೆಯುವಾಗ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಇದೀಗ, ಜಿಲ್ಲೆಯ ಬಸರಹಳ್ಳಿತಾಂಡಾದ ರೈತ ಉಮೇಶ್​ನಿಂದ ಲಂಚ ಸ್ವೀಕಾರ ಮಾಡಿದ ಎಇಇ ಭಾಸ್ಕರ್ ಹಾಗೂ ಪವರ್​ಮ್ಯಾನ್​ ಮಾರುತಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಎಸಿಬಿ DySP ಎಂ.ಸಿ.ಶಿವಕುಮಾರ್​ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

Published On - 6:37 pm, Fri, 19 March 21

ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್