AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿಗೆ ಟಿಸಿ ಅಳವಡಿಸಲು 45,000 ರೂ. ಲಂಚಕ್ಕೆ ಬೇಡಿಕೆ: ಜೆಸ್ಕಾಂ AEE, ಪವರ್​ಮ್ಯಾನ್​ ACB ಬಲೆಗೆ

ಹೂವಿನಹಡಗಲಿಯಲ್ಲಿ ಜೆಸ್ಕಾಂ ಎಇಇ ಭಾಸ್ಕರ್​​ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಹೂವಿನಹಡಗಲಿರುವ ಜೆಸ್ಕಾಂ ಕಚೇರಿಯಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಂದ ಹಾಗೆ, ಭಾಸ್ಕರ್ ರೈತರೊಬ್ಬರ​ ಜಮೀನಿಗೆ ಟಿಸಿ ಅಳವಡಿಸಲು 45,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.

ಜಮೀನಿಗೆ ಟಿಸಿ ಅಳವಡಿಸಲು 45,000 ರೂ. ಲಂಚಕ್ಕೆ ಬೇಡಿಕೆ: ಜೆಸ್ಕಾಂ AEE, ಪವರ್​ಮ್ಯಾನ್​ ACB ಬಲೆಗೆ
ACB ಕಚೇರಿ
KUSHAL V
| Edited By: |

Updated on:Jun 23, 2021 | 1:38 PM

Share

ವಿಜಯನಗರ: ಹೂವಿನಹಡಗಲಿಯಲ್ಲಿ ಜೆಸ್ಕಾಂ ಎಇಇ ಭಾಸ್ಕರ್​​ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಹೂವಿನಹಡಗಲಿಯಲ್ಲಿರುವ ಜೆಸ್ಕಾಂ ಕಚೇರಿಯಲ್ಲಿ ಭಾಸ್ಕರ್​ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಂದ ಹಾಗೆ, ಭಾಸ್ಕರ್ ರೈತರೊಬ್ಬರ​ ಜಮೀನಿಗೆ ಟಿಸಿ ಅಳವಡಿಸಲು 45,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ. ಜೊತೆಗೆ, ಮುಂಗಡವಾಗಿ 25 ಸಾವಿರ ರೂ. ಲಂಚ ಸಹ ಪಡೆದಿದ್ದರಂತೆ.

ಇಂದು ಬಾಕಿ ಉಳಿದಿದ್ದ 20,000 ರೂಪಾಯಿ ಲಂಚವನ್ನು ಎಇಇ ಪರವಾಗಿ ಪವರ್​ಮ್ಯಾನ್ ಒಬ್ಬರು ಪಡೆಯುವಾಗ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಇದೀಗ, ಜಿಲ್ಲೆಯ ಬಸರಹಳ್ಳಿತಾಂಡಾದ ರೈತ ಉಮೇಶ್​ನಿಂದ ಲಂಚ ಸ್ವೀಕಾರ ಮಾಡಿದ ಎಇಇ ಭಾಸ್ಕರ್ ಹಾಗೂ ಪವರ್​ಮ್ಯಾನ್​ ಮಾರುತಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಎಸಿಬಿ DySP ಎಂ.ಸಿ.ಶಿವಕುಮಾರ್​ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

Published On - 6:37 pm, Fri, 19 March 21

Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್