AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿಗೆ ಟಿಸಿ ಅಳವಡಿಸಲು 45,000 ರೂ. ಲಂಚಕ್ಕೆ ಬೇಡಿಕೆ: ಜೆಸ್ಕಾಂ AEE, ಪವರ್​ಮ್ಯಾನ್​ ACB ಬಲೆಗೆ

ಹೂವಿನಹಡಗಲಿಯಲ್ಲಿ ಜೆಸ್ಕಾಂ ಎಇಇ ಭಾಸ್ಕರ್​​ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಹೂವಿನಹಡಗಲಿರುವ ಜೆಸ್ಕಾಂ ಕಚೇರಿಯಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಂದ ಹಾಗೆ, ಭಾಸ್ಕರ್ ರೈತರೊಬ್ಬರ​ ಜಮೀನಿಗೆ ಟಿಸಿ ಅಳವಡಿಸಲು 45,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.

ಜಮೀನಿಗೆ ಟಿಸಿ ಅಳವಡಿಸಲು 45,000 ರೂ. ಲಂಚಕ್ಕೆ ಬೇಡಿಕೆ: ಜೆಸ್ಕಾಂ AEE, ಪವರ್​ಮ್ಯಾನ್​ ACB ಬಲೆಗೆ
ACB ಕಚೇರಿ
KUSHAL V
| Edited By: |

Updated on:Jun 23, 2021 | 1:38 PM

Share

ವಿಜಯನಗರ: ಹೂವಿನಹಡಗಲಿಯಲ್ಲಿ ಜೆಸ್ಕಾಂ ಎಇಇ ಭಾಸ್ಕರ್​​ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಹೂವಿನಹಡಗಲಿಯಲ್ಲಿರುವ ಜೆಸ್ಕಾಂ ಕಚೇರಿಯಲ್ಲಿ ಭಾಸ್ಕರ್​ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಂದ ಹಾಗೆ, ಭಾಸ್ಕರ್ ರೈತರೊಬ್ಬರ​ ಜಮೀನಿಗೆ ಟಿಸಿ ಅಳವಡಿಸಲು 45,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ. ಜೊತೆಗೆ, ಮುಂಗಡವಾಗಿ 25 ಸಾವಿರ ರೂ. ಲಂಚ ಸಹ ಪಡೆದಿದ್ದರಂತೆ.

ಇಂದು ಬಾಕಿ ಉಳಿದಿದ್ದ 20,000 ರೂಪಾಯಿ ಲಂಚವನ್ನು ಎಇಇ ಪರವಾಗಿ ಪವರ್​ಮ್ಯಾನ್ ಒಬ್ಬರು ಪಡೆಯುವಾಗ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಇದೀಗ, ಜಿಲ್ಲೆಯ ಬಸರಹಳ್ಳಿತಾಂಡಾದ ರೈತ ಉಮೇಶ್​ನಿಂದ ಲಂಚ ಸ್ವೀಕಾರ ಮಾಡಿದ ಎಇಇ ಭಾಸ್ಕರ್ ಹಾಗೂ ಪವರ್​ಮ್ಯಾನ್​ ಮಾರುತಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಎಸಿಬಿ DySP ಎಂ.ಸಿ.ಶಿವಕುಮಾರ್​ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

Published On - 6:37 pm, Fri, 19 March 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ