AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿಗೆ ಟಿಸಿ ಅಳವಡಿಸಲು 45,000 ರೂ. ಲಂಚಕ್ಕೆ ಬೇಡಿಕೆ: ಜೆಸ್ಕಾಂ AEE, ಪವರ್​ಮ್ಯಾನ್​ ACB ಬಲೆಗೆ

ಹೂವಿನಹಡಗಲಿಯಲ್ಲಿ ಜೆಸ್ಕಾಂ ಎಇಇ ಭಾಸ್ಕರ್​​ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಹೂವಿನಹಡಗಲಿರುವ ಜೆಸ್ಕಾಂ ಕಚೇರಿಯಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಂದ ಹಾಗೆ, ಭಾಸ್ಕರ್ ರೈತರೊಬ್ಬರ​ ಜಮೀನಿಗೆ ಟಿಸಿ ಅಳವಡಿಸಲು 45,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.

ಜಮೀನಿಗೆ ಟಿಸಿ ಅಳವಡಿಸಲು 45,000 ರೂ. ಲಂಚಕ್ಕೆ ಬೇಡಿಕೆ: ಜೆಸ್ಕಾಂ AEE, ಪವರ್​ಮ್ಯಾನ್​ ACB ಬಲೆಗೆ
ACB ಕಚೇರಿ
KUSHAL V
| Edited By: |

Updated on:Jun 23, 2021 | 1:38 PM

Share

ವಿಜಯನಗರ: ಹೂವಿನಹಡಗಲಿಯಲ್ಲಿ ಜೆಸ್ಕಾಂ ಎಇಇ ಭಾಸ್ಕರ್​​ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಹೂವಿನಹಡಗಲಿಯಲ್ಲಿರುವ ಜೆಸ್ಕಾಂ ಕಚೇರಿಯಲ್ಲಿ ಭಾಸ್ಕರ್​ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಂದ ಹಾಗೆ, ಭಾಸ್ಕರ್ ರೈತರೊಬ್ಬರ​ ಜಮೀನಿಗೆ ಟಿಸಿ ಅಳವಡಿಸಲು 45,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ. ಜೊತೆಗೆ, ಮುಂಗಡವಾಗಿ 25 ಸಾವಿರ ರೂ. ಲಂಚ ಸಹ ಪಡೆದಿದ್ದರಂತೆ.

ಇಂದು ಬಾಕಿ ಉಳಿದಿದ್ದ 20,000 ರೂಪಾಯಿ ಲಂಚವನ್ನು ಎಇಇ ಪರವಾಗಿ ಪವರ್​ಮ್ಯಾನ್ ಒಬ್ಬರು ಪಡೆಯುವಾಗ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಇದೀಗ, ಜಿಲ್ಲೆಯ ಬಸರಹಳ್ಳಿತಾಂಡಾದ ರೈತ ಉಮೇಶ್​ನಿಂದ ಲಂಚ ಸ್ವೀಕಾರ ಮಾಡಿದ ಎಇಇ ಭಾಸ್ಕರ್ ಹಾಗೂ ಪವರ್​ಮ್ಯಾನ್​ ಮಾರುತಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಎಸಿಬಿ DySP ಎಂ.ಸಿ.ಶಿವಕುಮಾರ್​ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

Published On - 6:37 pm, Fri, 19 March 21

Follow Us
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ